ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು

ADVERTISEMENT

ಬೆಂಗಳೂರು: ₹ 30 ಲಕ್ಷ ಮೌಲ್ಯದ ಚಿನ್ನ ದೋಚಿದ ತಂದೆ–ಮಗ

ಪಾಲುದಾರಿಕೆಯಲ್ಲಿ ವ್ಯವಹಾರ ಮಾಡುವುದಾಗಿ ಹೇಳಿದ್ದ ತಂದೆ–ಮಗ, ₹ 30 ಲಕ್ಷ ಮೌಲ್ಯದ ಚಿನ್ನ ದೋಚಿ ಪರಾರಿಯಾಗಿರುವ ಬಗ್ಗೆ ಹಲಸೂರು ಗೇಟ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
Last Updated 27 ಏಪ್ರಿಲ್ 2024, 21:20 IST
ಬೆಂಗಳೂರು: ₹ 30 ಲಕ್ಷ ಮೌಲ್ಯದ ಚಿನ್ನ ದೋಚಿದ ತಂದೆ–ಮಗ

ಸಂಸದ ಶ್ರೀನಿವಾಸ್ ಪ್ರಸಾದ್ ಆರೋಗ್ಯ ಗಂಭೀರ

ಅನಾರೋಗ್ಯದ ಕಾರಣ ಇಲ್ಲಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಬಿಜೆಪಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ನೀಡಲಾಗುತ್ತಿದೆ.
Last Updated 27 ಏಪ್ರಿಲ್ 2024, 21:09 IST
ಸಂಸದ ಶ್ರೀನಿವಾಸ್ ಪ್ರಸಾದ್ ಆರೋಗ್ಯ ಗಂಭೀರ

ಹೆಚ್ಚಿದ ಬಿಸಿಲ ಬೇಗೆ: ಎಳನೀರು, ಹಣ್ಣಿನ ರಸಗಳಿಗೆ ಭಾರಿ ಬೇಡಿಕೆ

ಕೈಕೊಟ್ಟ ಮಳೆ; ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ನಗರದ ತಾಪಮಾನ
Last Updated 27 ಏಪ್ರಿಲ್ 2024, 21:05 IST
ಹೆಚ್ಚಿದ ಬಿಸಿಲ ಬೇಗೆ: ಎಳನೀರು, ಹಣ್ಣಿನ ರಸಗಳಿಗೆ ಭಾರಿ ಬೇಡಿಕೆ

ನಗರದಲ್ಲಿ ಇಂದು: ಬೆಂಗಳೂರಲ್ಲಿ ಈ ದಿನದ ಕಾರ್ಯಕ್ರಮಗಳು

ಭಾನುವಾರ, 28 ಏಪ್ರಿಲ್ 2024
Last Updated 27 ಏಪ್ರಿಲ್ 2024, 21:00 IST
ನಗರದಲ್ಲಿ ಇಂದು: ಬೆಂಗಳೂರಲ್ಲಿ ಈ ದಿನದ ಕಾರ್ಯಕ್ರಮಗಳು

ಚೆನ್ನೈ–ಮೈಸೂರು ವಂದೇ ಭಾರತ್‌ 30 ನಿಮಿಷ ತಡ

ಚೆನ್ನೈ-ಮೈಸೂರು ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಮೇ 5ರಂದು 30 ನಿಮಿಷ ತಡವಾಗಿ ಹೊರಡಲಿದೆ.
Last Updated 27 ಏಪ್ರಿಲ್ 2024, 20:57 IST
ಚೆನ್ನೈ–ಮೈಸೂರು ವಂದೇ ಭಾರತ್‌ 30 ನಿಮಿಷ ತಡ

ಯುಪಿಎಸ್‌ಸಿ ಪರೀಕ್ಷೆ: ಪ್ರೈಮಸ್ ಅಕಾಡೆಮಿಗೆ ಉತ್ತಮ ಫಲಿತಾಂಶ

ಯಲಹಂಕದ ಬಳಿಯ ಪ್ರೈಮಸ್-ಬಿ ಶಾಲೆಯ ಅಡಿಯಲ್ಲಿ ನಡೆಯುತ್ತಿರುವ ಪ್ರೈಮಸ್ ಸಿವಿಲ್ ಸರ್ವೀಸ್ ಅಕಾಡೆಮಿಯು ಕೇಂದ್ರ ಲೋಕಸೇವಾ ಆಯೋಗವು ಇತ್ತೀಚೆಗೆ ಪ್ರಕಟಿಸಿದ ನಾಗರಿಕ ಸೇವಾ ಪರೀಕ್ಷೆಗಳಲ್ಲಿ ಉತ್ತಮ ಫಲಿತಾಂಶ ಪಡೆದಿದೆ.
Last Updated 27 ಏಪ್ರಿಲ್ 2024, 16:23 IST
ಯುಪಿಎಸ್‌ಸಿ ಪರೀಕ್ಷೆ: ಪ್ರೈಮಸ್ ಅಕಾಡೆಮಿಗೆ ಉತ್ತಮ ಫಲಿತಾಂಶ

ವಚನ ಸಂಭ್ರಮ ಸಮಾರಂಭ| ಮಹಿಳಾ ಸ್ವಾಭಿಮಾನದ ಸಂಕೇತ ಅಕ್ಕಮಹಾದೇವಿ: ಸೋಮಶೇಖರ್ ಬಣ್ಣನೆ

‘ಹನ್ನೆರಡನೆ ಶತಮಾನದ ಶರಣ ಚಳವಳಿಯಲ್ಲಿ ಗುರುತಿಸಿಕೊಂಡ ಅಕ್ಕಮಹಾದೇವಿ ಅವರು ಮಹಿಳಾ ಸ್ವಾಭಿಮಾನದ ಸಂಕೇತವಾಗಿ ಕಾಣುತ್ತಾರೆ’ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸಿ. ಸೋಮಶೇಖರ್ ಬಣ್ಣಿಸಿದರು.
Last Updated 27 ಏಪ್ರಿಲ್ 2024, 16:08 IST
ವಚನ ಸಂಭ್ರಮ ಸಮಾರಂಭ| ಮಹಿಳಾ ಸ್ವಾಭಿಮಾನದ ಸಂಕೇತ ಅಕ್ಕಮಹಾದೇವಿ: ಸೋಮಶೇಖರ್ ಬಣ್ಣನೆ
ADVERTISEMENT

ನವ ಉದ್ಯಮದ ಸವಾಲುಗಳನ್ನು ಎದುರಿಸಿ: ಇಸ್ರೊ ಅಧ್ಯಕ್ಷ ಎಸ್.ಸೋಮನಾಥ್

‘ಎಂಜಿನಿಯರಿಂಗ್‌ನಲ್ಲಿ ನಾವೀನ್ಯದ ಮಹತ್ವವನ್ನು ತಿಳಿದುಕೊಂಡು ಉತ್ತಮವಾದುದನ್ನು ಸಾಧಿಸಬೇಕು’ ಎಂದು ಇಸ್ರೊ ಅಧ್ಯಕ್ಷ ಎಸ್.ಸೋಮನಾಥ್ ಹೇಳಿದರು.
Last Updated 27 ಏಪ್ರಿಲ್ 2024, 16:01 IST
ನವ ಉದ್ಯಮದ ಸವಾಲುಗಳನ್ನು ಎದುರಿಸಿ: ಇಸ್ರೊ ಅಧ್ಯಕ್ಷ ಎಸ್.ಸೋಮನಾಥ್

‘ಡ್ಯಾಪರ್ ಶೋ’: ತಂದೆ ಮಗಳ ಕಲಾ ಪ್ರದರ್ಶನಕ್ಕೆ ಚಾಲನೆ

ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ನಡೆಯುತ್ತಿರುವ ಕಲಾವಿದರಾದ ಉದಯ್ ಕೃಷ್ಣ ಜಿ ಮತ್ತು ಅವರ ಪುತ್ರಿ ನಿಯತಿ ಯು. ಭಟ್ ಅವರ ಛಾಯಾಚಿತ್ರಗಳು ಮತ್ತು ಕಲಾಕೃತಿಗಳ ಪ್ರದರ್ಶನ ‘ಡ್ಯಾಪರ್‌ ಶೋ’ಗೆ ಶನಿವಾರ ಚಾಲನೆ ನೀಡಲಾಯಿತು.
Last Updated 27 ಏಪ್ರಿಲ್ 2024, 15:58 IST
‘ಡ್ಯಾಪರ್ ಶೋ’: ತಂದೆ ಮಗಳ ಕಲಾ ಪ್ರದರ್ಶನಕ್ಕೆ ಚಾಲನೆ

ಬರ ಪರಿಹಾರ ಬಿಡುಗಡೆ | ರಾಜ್ಯ ಸರ್ಕಾರದ ಪಾತ್ರವೇನೂ ಇಲ್ಲ: ಆರ್‌.ಅಶೋಕ

‘ಬರಪೀಡಿತ ಪ್ರದೇಶಗಳ ಜನರ ನೆರವಿಗಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರಾಜ್ಯಕ್ಕೆ ₹ 3,454 ಕೋಟಿ ಪರಿಹಾರ ಬಿಡುಗಡೆ ಮಾಡಿದೆ. ಇದರಲ್ಲಿ ರಾಜ್ಯ ಸರ್ಕಾರದ ಪಾತ್ರವೇನೂ ಇಲ್ಲ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ ಹೇಳಿದರು.
Last Updated 27 ಏಪ್ರಿಲ್ 2024, 15:57 IST
ಬರ ಪರಿಹಾರ ಬಿಡುಗಡೆ | ರಾಜ್ಯ ಸರ್ಕಾರದ ಪಾತ್ರವೇನೂ ಇಲ್ಲ: ಆರ್‌.ಅಶೋಕ
ADVERTISEMENT