ಮದ್ದಾನೆ ಮಹಾರಾಜರು, ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ಇಲಿಯಾಸ ಬೋರಾಮಣಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಾವೀದ ಮೋಮಿನ್, ರುದ್ರೇಶ ಅಲಗೊಂಡ, ಭೀಮಣ್ಣ ಕೌಲಗಿ ಮಾತನಾಡಿದರು. ದಸ್ತಗೀರ ದೇವರ ನಾವದಗಿ, ಸಂಜು ಮಾರನೂರ, ಸಿದ್ದರಾಮಗೌಡ ಪಾಟೀಲ, ವೈ.ಬಿ.ಬಗುಂಡಿ, ಮಾಡಪ್ಪ ಪೂಜಾರಿ, ಸಿಧಾರ್ಥ ಮೈದರಗಿ, ಸೊಂದೆಸಾಬ ದೇವರನಾವದಗಿ, ಪ್ರಕಾಶ ಶಿವಪುರ, ಪ್ರಕಾಶ ಅಲಗೊಂಡ ಇದ್ದರು.