ಭಾನುವಾರ, 12 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

ಪ್ರಜಾ ಮತ

ADVERTISEMENT

75ನೇ ವಯಸ್ಸಿಗೆ ನಿವೃತ್ತಿ: ಅಡ್ವಾಣಿಯವರಿಗೆ ಮಾತ್ರ ಅನ್ವಯವೇ; ಮೋದಿಗೆ ಕೇಜ್ರಿವಾಲ್

ಬಿಜೆಪಿಯಲ್ಲಿರುವ 75ನೇ ವಯಸ್ಸಿಗೆ ರಾಜಕೀಯ ನಿವೃತ್ತಿ ನಿಯಮದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಅವರ ನಿವೃತ್ತಿ ಬಗ್ಗೆ ಪ್ರಶ್ನೆ ಎತ್ತುವ ಮೂಲಕ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ರಾಜಕೀಯ ವಲಯದಲ್ಲಿ ಹೊಸ ಚರ್ಚೆ ಹುಟ್ಟು ಹಾಕಿದ್ದಾರೆ.
Last Updated 12 ಮೇ 2024, 13:33 IST
75ನೇ ವಯಸ್ಸಿಗೆ ನಿವೃತ್ತಿ: ಅಡ್ವಾಣಿಯವರಿಗೆ ಮಾತ್ರ ಅನ್ವಯವೇ; ಮೋದಿಗೆ ಕೇಜ್ರಿವಾಲ್

ಲೋಕಸಭಾ ಚುನಾವಣೆ | ಬಂಗಾಳ ಸಂಸ್ಕೃತಿ ಉಳಿಸಿ, ಟಿಎಂಸಿ ತ್ಯಜಿಸಿ: ಮೋದಿ ಕರೆ

ಈ ಬಾರಿಯ ಲೋಕಸಭಾ ಚುನಾವಣೆಯು ಬಂಗಾಳದ ಸಂಸ್ಕೃತಿಯನ್ನು ರಕ್ಷಿಸುವುದಕ್ಕಾಗಿ ನಡೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ.
Last Updated 12 ಮೇ 2024, 13:00 IST
ಲೋಕಸಭಾ ಚುನಾವಣೆ | ಬಂಗಾಳ ಸಂಸ್ಕೃತಿ ಉಳಿಸಿ, ಟಿಎಂಸಿ ತ್ಯಜಿಸಿ: ಮೋದಿ ಕರೆ

ಸಂಸದರ ನಿಧಿಯ ಹೆಚ್ಚು ಭಾಗ ಅಲ್ಪಸಂಖ್ಯಾತರಿಗೆ ವ್ಯಯಿಸಿರುವ ಸೋನಿಯಾ: ಶಾ

ತಮ್ಮ ಸಂಸದರ ನಿಧಿಯಲ್ಲಿ ಶೇ 70ಕ್ಕಿಂತಲೂ ಅಧಿಕ ಪ್ರಮಾಣವನ್ನು ಅಲ್ಪಸಂಖ್ಯಾತರಿಗೆ ವ್ಯಯಿಸಿದ್ದಾರೆ ಎಂದು ಹೇಳುವ ಮೂಲಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
Last Updated 12 ಮೇ 2024, 11:43 IST
ಸಂಸದರ ನಿಧಿಯ ಹೆಚ್ಚು ಭಾಗ ಅಲ್ಪಸಂಖ್ಯಾತರಿಗೆ ವ್ಯಯಿಸಿರುವ ಸೋನಿಯಾ: ಶಾ

ರಾಜ್ಯಪಾಲರ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪದ ಬಗ್ಗೆ ಮೋದಿ‌ ಮೌನವೇಕೆ?: ಮಮತಾ

ರಾಜ್ಯಪಾಲ ಸಿ.ವಿ. ಆನಂದ ಬೋಸ್‌ ವಿರುದ್ಧ ಕೇಳಿ ಬಂದಿರುವ ಲೈಂಗಿಕ ದೌರ್ಜನ್ಯ ಆರೋಪಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಮೌನವಾಗಿರುವುದು ಏಕೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಶ್ನಿಸಿದ್ದಾರೆ.
Last Updated 12 ಮೇ 2024, 10:55 IST
ರಾಜ್ಯಪಾಲರ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪದ ಬಗ್ಗೆ ಮೋದಿ‌ ಮೌನವೇಕೆ?: ಮಮತಾ

ಶೇ 33ರಷ್ಟು ಮಹಿಳಾ ಮೀಸಲಾತಿ ಪ್ರಿಯಾಂಕಾ ನೆರವಿಗೆ ಬರಲಿದೆ: ಠಾಕೂರ್

ಪ್ರಿಯಾಂಕಾ ಪತಿ ರಾಬರ್ಟ್ ವಾದ್ರಾ ಸಹ ಕಾಂಗ್ರೆಸ್ ಟಿಕೆಟ್ ಪಡೆಯುವಲ್ಲಿ ವಿಫಲರಾದ ಬಗ್ಗೆಯೂ ವ್ಯಂಗ್ಯ ಮಾಡಿದ್ದಾರೆ.
Last Updated 12 ಮೇ 2024, 10:40 IST
ಶೇ 33ರಷ್ಟು ಮಹಿಳಾ ಮೀಸಲಾತಿ ಪ್ರಿಯಾಂಕಾ ನೆರವಿಗೆ ಬರಲಿದೆ: ಠಾಕೂರ್

ರಾಹುಲ್ ಬಾಬಾ ಪರಮಾಣು ಬಾಂಬ್‌ಗೆ ಹೆದರಬಹುದು, ಬಿಜೆಪಿ ಅಲ್ಲ ಎಂದ ಅಮಿತ್ ಶಾ

‘ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಪರಮಾಣು ಬಾಂಬ್‌ಗೆ ಹೆದರಬಹುದು. ಆದರೆ, ಬಿಜೆಪಿ ಅಲ್ಲ. ಪಾಕ್ ಆಕ್ರಮಿತ ಕಾಶ್ಮೀರವು ಭಾರತಕ್ಕೆ ಸೇರಿದ್ದು, ನಾವು ವಾಪಸ್ ಪಡೆಯುವುದು ಖಚಿತ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
Last Updated 12 ಮೇ 2024, 10:40 IST
ರಾಹುಲ್ ಬಾಬಾ ಪರಮಾಣು ಬಾಂಬ್‌ಗೆ ಹೆದರಬಹುದು, ಬಿಜೆಪಿ ಅಲ್ಲ ಎಂದ ಅಮಿತ್ ಶಾ

‘ಕೇಜ್ರಿವಾಲ್ ಕಿ ಗ್ಯಾರಂಟಿ’ ಘೋಷಿಸಿದ ದೆಹಲಿ ಸಿಎಂ ಕೇಜ್ರಿವಾಲ್

ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರು ಲೋಕಸಭೆ ಚುನಾವಣೆಗೆ ‘ಕೇಜ್ರಿವಾಲ್ ಕಿ ಗ್ಯಾರಂಟಿ’ ಅನ್ನು ಘೋಷಣೆ ಮಾಡಿದ್ದಾರೆ.
Last Updated 12 ಮೇ 2024, 9:37 IST
‘ಕೇಜ್ರಿವಾಲ್ ಕಿ ಗ್ಯಾರಂಟಿ’ ಘೋಷಿಸಿದ ದೆಹಲಿ ಸಿಎಂ ಕೇಜ್ರಿವಾಲ್
ADVERTISEMENT

MLC Election: ಮರಿತಿಬ್ಬೇಗೌಡ ದಕ್ಷಿಣ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ

ವಿಧಾನ ಪರಿಷತ್‌ನ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಪಕ್ಷದ ಅಭ್ಯರ್ಥಿಯಾಗಿ ಮರಿತಿಬ್ಬೇಗೌಡ ಅವರನ್ನು ಕಾಂಗ್ರೆಸ್ ಆಯ್ಕೆ ಮಾಡಿದೆ.
Last Updated 12 ಮೇ 2024, 6:57 IST
MLC Election: ಮರಿತಿಬ್ಬೇಗೌಡ ದಕ್ಷಿಣ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ

ಬಿಹಾರ | ಮಲ್ಲಿಕಾರ್ಜುನ ಖರ್ಗೆ ಹೆಲಿಕಾಪ್ಟರ್ ತಪಾಸಣೆ: ಕಾಂಗ್ರೆಸ್ ಕಿಡಿ

ಚುನಾವನಾ ಆಯೋಗದ ಅಧಿಕಾರಿಗಳು ಭಾನುವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೆಲಿಕಾಪ್ಟರ್ ತಪಾಸಣೆ ಮಾಡಿದ್ದಾರೆ.
Last Updated 12 ಮೇ 2024, 6:41 IST
ಬಿಹಾರ | ಮಲ್ಲಿಕಾರ್ಜುನ ಖರ್ಗೆ ಹೆಲಿಕಾಪ್ಟರ್ ತಪಾಸಣೆ: ಕಾಂಗ್ರೆಸ್ ಕಿಡಿ

ಮೋದಿ ಸರ್ಕಾರವನ್ನು ಸೋಲಿಸದಿದ್ದರೆ ಕರಾಳ ದಿನಗಳನ್ನು ನೋಡಬೇಕಾಗಬಹುದು: ಉದ್ಧವ್

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿ ಸರ್ಕಾರವನ್ನು ಸೋಲಿಸದಿದ್ದರೆ ಮುಂದಿನ ದಿನಗಳಲ್ಲಿ ದೇಶವು ಕರಾಳ ದಿನಗಳನ್ನು ನೋಡಬೇಕಾಗಬಹುದು ಎಂದುಜ ಶಿವಸೇನಾ ಮುಖ್ಯಸ್ಥ ಉದ್ಧವ್‌ ಠಾಕ್ರೆ ಆರೋಪಿಸಿದ್ದಾರೆ.
Last Updated 12 ಮೇ 2024, 6:40 IST
ಮೋದಿ ಸರ್ಕಾರವನ್ನು ಸೋಲಿಸದಿದ್ದರೆ ಕರಾಳ ದಿನಗಳನ್ನು ನೋಡಬೇಕಾಗಬಹುದು: ಉದ್ಧವ್
ADVERTISEMENT