ಭಾನುವಾರ, 12 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

ಚುನಾವಣಾ ಕರ್ನಾಟಕ

ADVERTISEMENT

MLC Election: ಮರಿತಿಬ್ಬೇಗೌಡ ದಕ್ಷಿಣ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ

ವಿಧಾನ ಪರಿಷತ್‌ನ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಪಕ್ಷದ ಅಭ್ಯರ್ಥಿಯಾಗಿ ಮರಿತಿಬ್ಬೇಗೌಡ ಅವರನ್ನು ಕಾಂಗ್ರೆಸ್ ಆಯ್ಕೆ ಮಾಡಿದೆ.
Last Updated 12 ಮೇ 2024, 6:57 IST
MLC Election: ಮರಿತಿಬ್ಬೇಗೌಡ ದಕ್ಷಿಣ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ

ತಪ್ಪಿದ ವಿಧಾನ ಪರಿಷತ್ ಟಿಕೆಟ್: ಅಸಮಾಧಾನ ವ್ಯಕ್ತಪಡಿಸಿದ ಮಾಜಿ ಶಾಸಕ ರಘುಪತಿ ಭಟ್

ವಿಧಾನ ಪರಿಷತ್‌ ಟಿಕೆಟ್ ಕೈತಪ್ಪಿದ್ದರಿಂದ ವಿಚಲಿತನಾಗಿದ್ದೇನೆ ಎಂದು ಬಿಜೆಪಿ ಮಾಜಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ.
Last Updated 12 ಮೇ 2024, 4:11 IST
ತಪ್ಪಿದ ವಿಧಾನ ಪರಿಷತ್ ಟಿಕೆಟ್: ಅಸಮಾಧಾನ ವ್ಯಕ್ತಪಡಿಸಿದ ಮಾಜಿ ಶಾಸಕ ರಘುಪತಿ ಭಟ್

ಗೆಲುವಿನ ಅಂತರ ಕುಸಿಯುವ ಸಾಧ್ಯತೆ: ಬಿಜೆಪಿ ಚುನಾವಣಾ ಉಸ್ತುವಾರಿಗಳಿಂದ ವರದಿ

ಬಿಜೆಪಿ ಚುನಾವಣಾ ಉಸ್ತುವಾರಿಗಳಿಂದ ಅವಲೋಕನ ಸಭೆಗೆ ವರದಿ
Last Updated 11 ಮೇ 2024, 23:55 IST
ಗೆಲುವಿನ ಅಂತರ ಕುಸಿಯುವ ಸಾಧ್ಯತೆ: ಬಿಜೆಪಿ ಚುನಾವಣಾ ಉಸ್ತುವಾರಿಗಳಿಂದ ವರದಿ

ಮೇಲೇರಿದವರು ಕೆಳಗಿಳಿಯಲೇಬೇಕು, ಮೋದಿ ಬಣ್ಣ ಬಯಲಾಗಿದೆ: ಸಿದ್ದರಾಮಯ್ಯ

ರಾಜಕೀಯವಾಗಿ ಯಾರನ್ನು ಯಾರೂ ಸಮಾಧಿ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Last Updated 11 ಮೇ 2024, 6:43 IST
ಮೇಲೇರಿದವರು ಕೆಳಗಿಳಿಯಲೇಬೇಕು, ಮೋದಿ ಬಣ್ಣ ಬಯಲಾಗಿದೆ: ಸಿದ್ದರಾಮಯ್ಯ

ವಿಧಾನಪರಿಷತ್ ಚುನಾವಣೆಯಲ್ಲೂ ಬಿಜೆಪಿ–ಜೆಡಿಎಸ್ ಮೈತ್ರಿ: ಯಡಿಯೂರಪ್ಪ

'ರಾಜ್ಯದಲ್ಲಿ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತದೆ. ಮೈತ್ರಿಗೆ ಯಾವುದೇ ಭಂಗ ಆಗುವುದಿಲ್ಲ. ವಿಧಾನಪರಿಷತ್ ಚುನಾವಣೆಯಲ್ಲೂ ಇರಲಿದೆ' ಎಂದು‌ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಶನಿವಾರ ತಿಳಿಸಿದರು.
Last Updated 11 ಮೇ 2024, 5:59 IST
ವಿಧಾನಪರಿಷತ್ ಚುನಾವಣೆಯಲ್ಲೂ ಬಿಜೆಪಿ–ಜೆಡಿಎಸ್ ಮೈತ್ರಿ: ಯಡಿಯೂರಪ್ಪ

LS Polls: ಏಣಿಕೆ ಮುಗಿದರೂ ಜೂನ್‌ 6ರವರೆಗೂ ನೀತಿಸಂಹಿತೆ

‘ಚುನಾವಣಾ ನೀತಿಸಂಹಿತೆಯನ್ನು ಪೂರ್ಣ ಪ್ರಮಾಣದಲ್ಲಿ ಸಡಿಲಿಕೆ ಮಾಡುವಂತೆ ಯಾವುದೇ ಮನವಿ ಬಂದಿಲ್ಲ. ಅದಕ್ಕೆ ಅವಕಾಶವೂ ಇಲ್ಲ. ದೇಶದ ಇತರೆಡೆ ಇರುವಂತೆ ರಾಜ್ಯದಲ್ಲೂ ಜೂನ್‌ 4ರವರೆಗೆ ನೀತಿಸಂಹಿತೆ ಜಾರಿಯಲ್ಲಿ ಇರುತ್ತದೆ’ ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಮನೋಜ್‌ ಕುಮಾರ್‌ ಮೀನಾ ತಿಳಿಸಿದರು.
Last Updated 10 ಮೇ 2024, 16:25 IST
LS Polls: ಏಣಿಕೆ ಮುಗಿದರೂ ಜೂನ್‌ 6ರವರೆಗೂ ನೀತಿಸಂಹಿತೆ

ಅಭ್ಯರ್ಥಿ ಪರ ವಾಟ್ಸ್‌ಆ್ಯಪ್ ಸಂದೇಶ ರವಾನೆ: ಅಮಾನತು ಆದೇಶಕ್ಕೆ ತಡೆ

ಅಭ್ಯರ್ಥಿ ಪರ ವಾಟ್ಸ್ ಆ್ಯಪ್ ಸಂದೇಶ ರವಾನೆ: ಅಮಾನತು ಆದೇಶಕ್ಕೆ ತಡೆ
Last Updated 9 ಮೇ 2024, 0:23 IST
ಅಭ್ಯರ್ಥಿ ಪರ ವಾಟ್ಸ್‌ಆ್ಯಪ್ ಸಂದೇಶ ರವಾನೆ: ಅಮಾನತು ಆದೇಶಕ್ಕೆ ತಡೆ
ADVERTISEMENT

ಊಟಿಯಲ್ಲಿ ಸಿಎಂ ಪಾರ್ಟಿ: ಅಶೋಕ ವ್ಯಂಗ್ಯ

‘ರಾಜ್ಯದಲ್ಲಿ ಬರದಿಂದ ಜನತೆ ಸಂಕಷ್ಟದಲ್ಲಿ ಮುಳುಗಿರುವಾಗ ಊಟಿಯಲ್ಲಿ ಪಾರ್ಟಿ ಮಾಡಿಕೊಂಡು ಮೋಜು ಮಾಡುತ್ತಿರುವ ನಿಮಗೆ ಕನ್ನಡಿಗರ ಬಗ್ಗೆ ಬದ್ಧತೆ ಇದೆಯೇ’ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ.
Last Updated 9 ಮೇ 2024, 0:00 IST
ಊಟಿಯಲ್ಲಿ ಸಿಎಂ ಪಾರ್ಟಿ: ಅಶೋಕ ವ್ಯಂಗ್ಯ

ರಾಜ್ಯ ಸರ್ಕಾರದ ಹತ್ತು ಯಡವಟ್ಟುಗಳು: CM ಸಿದ್ದರಾಮಯ್ಯ ವಿರುದ್ಧ BJP ಪಟ್ಟಿ

‘ಊಟಿಯಲ್ಲಿ ಪಾರ್ಟಿ ಮಾಡುತ್ತಿರುವ ಸೋಗಲಾಡಿ ಸಿಎಂ ಸಿದ್ದರಾಮಯ್ಯ ಅವರೇ, ಸರ್ಕಾರದ ಯಡವಟ್ಟುಗಳು, ದುರಾಡಳಿತ ಹಾಗೂ ಬೇಜವಾಬ್ದಾರಿಯಿಂದ ಜನರು ಅನುಭವಿಸುವ ಸಂಕಷ್ಟಗಳ ಬಗ್ಗೆ ಒಮ್ಮೆ ನೆನಪಿಸಿಕೊಳ್ಳಿ’ ಎಂದು ಮುಖ್ಯಮಂತ್ರಿ ವಿರುದ್ಧ ಬಿಜೆಪಿ ಕಿಡಿಯಾಡಿದೆ.
Last Updated 8 ಮೇ 2024, 16:14 IST
ರಾಜ್ಯ ಸರ್ಕಾರದ ಹತ್ತು ಯಡವಟ್ಟುಗಳು: CM ಸಿದ್ದರಾಮಯ್ಯ ವಿರುದ್ಧ BJP ಪಟ್ಟಿ

ಕರ್ನಾಟಕ ಬಿಜೆಪಿಯ ಮೀಸಲಾತಿ ವಿಡಿಯೊ ತೆಗೆದು ಹಾಕಿದ ‘ಎಕ್ಸ್‌’

ಮುಸ್ಲಿಂ ಮೀಸಲಾತಿ ಸಂಬಂಧ ಕರ್ನಾಟಕ ಬಿಜೆಪಿ ಘಟಕ ಹಂಚಿಕೊಂಡಿದ್ದ ಅನಿಮೇಟೆಡ್ ವಿಡಿಯೊವನ್ನು ‘ಎಕ್ಸ್’ ತೆಗೆದುಹಾಕಿದೆ.
Last Updated 8 ಮೇ 2024, 16:04 IST
ಕರ್ನಾಟಕ ಬಿಜೆಪಿಯ ಮೀಸಲಾತಿ ವಿಡಿಯೊ ತೆಗೆದು ಹಾಕಿದ ‘ಎಕ್ಸ್‌’
ADVERTISEMENT