ಯೋಗರಾಜ್ ಭಟ್, ನಟರಾದ ಅಜಯ್ ರಾವ್, ವಸಿಷ್ಠ ಸಿಂಹ ಮೊದಲಾದವರು ಸಿನಿಮಾ ವೀಕ್ಷಿಸಿ ಮೆಚ್ಚುಗೆ ಮಾತನಾಡಿದ್ದಾರೆ. ಈ ಚಿತ್ರಕ್ಕೆ ರಾಜ್ಗುರು ಆ್ಯಕ್ಷನ್ ಕಟ್ ಹೇಳಿದ್ದಾರೆ. ಜನಮನ ಸಂಸ್ಥೆ ನಿರ್ಮಿಸಿದ್ದು, ಗಗನ್ ಬದೇರಿಯ ಸಂಗೀತವಿದ್ದು, ಕೀರ್ತನ್ ಪೂಜಾರಿ ಛಾಯಾಚಿತ್ರಗ್ರಹಣವಿದೆ. ಗೋಪಾಲ್ ದೇಶಪಾಂಡೆ, ಸಂಪತ್ ಕುಮಾರ್, ಹರಿಣಿ ಮೊದಲಾದವರು ತಾರಾಗಣದಲ್ಲಿದ್ದಾರೆ.