‘ದೂರುದಾರನು, ತನ್ನ ಬಳಿ ₹25 ಲಕ್ಷ ಹಣವಿಲ್ಲವೆಂದು ಹೇಳಿದಾಗ, ₹15 ಲಕ್ಷ ಕೊಡುವಂತೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಎಸಿಬಿಯಲ್ಲಿ ದೂರು ದಾಖಲಾದ ಬಳಿಕ ದೂರುದಾರರಿಗೆ ರೆಕಾರ್ಡರ್ ಅಳವಡಿಸಿ ಜಿಲ್ಲಾಧಿಕಾರಿಯ ಮನೆಗೆ ಕಳುಹಿಸಲಾಗಿತ್ತು. ಈ ವೇಳೆ ಅವರು ₹7.5 ಲಕ್ಷ ಹಣ ಕೇಳಿರುವುದು ಖಚಿತವಾಗಿದೆ’ ಎಂದು ತಿಳಿಸಿದ್ದಾರೆ.