12 ಅಂಕ ಗಳಿಸಿರುವ ಋತುರಾಜ್ ಗಾಯಕವಾಡ ನಾಯಕತ್ವದ ಚೆನ್ನೈ ತಂಡದಲ್ಲಿ ಅನುಭವಿ ಬೌಲರ್ಗಳ ಕೊರತೆ ಇದೆ. ಆದರೆ ಆಲ್ರೌಂಡರ್ಗಳ ಮೇಲೆಯೇ ತಂಡವು ಅವಲಂಬಿತವಾಗಿದೆ. ಮುಸ್ತಫಿಜುರ್ ರೆಹಮಾನ್, ದೀಪಕ್ ಚಾಹರ್ ಮತ್ತು ಮಥೀಷ ಪಥಿರಾಣ ಅವರು ಲಭ್ಯರಿಲ್ಲ. ತುಷಾರ್ ದೇಶಪಾಂಡೆ ಹಾಗೂ ರಿಚರ್ಡ್ ಗ್ಲೀಸನ್ ಅವರ ಮೇಲೆ ನಿರೀಕ್ಷೆ ಇದೆ. ಉಳಿದಂತೆ ಶಾರ್ದೂಲ್ ಠಾಕೂರ್, ಸ್ಪಿನ್ನರ್ ರವೀಂದ್ರ ಜಡೇಜ, ಮಿಚೆಲ್ ಸ್ಯಾಂಟನರ್ ಹಾಗೂ ಮೋಯಿನ್ ಅಲಿ ಅವರೇ ಆಸರೆ.