ಶುಕ್ರವಾರ, 11 ಜುಲೈ 2025
×
ADVERTISEMENT

ಮೈಸೂರು ಮಹಾನಗರ ಪಾಲಿಕೆ ನೌಕರರ ಪ್ರತಿಭಟನೆಗೆ ಮಾಜಿ ಸಿಎಂ ಯಡಿಯೂರಪ್ಪ ಬೆಂಬಲ

ಸಂವಿಧಾನದಿಂದ ಜಾತ್ಯತೀತತೆ, ಸಮಾಜವಾದವನ್ನು ಕೈಬಿಡಲು BJP ಯತ್ನ: ಖರ್ಗೆ

ಸಂವಿಧಾನದಿಂದ ಜಾತ್ಯತೀತತೆ, ಸಮಾಜವಾದವನ್ನು ಕೈಬಿಡಲು BJP ಯತ್ನ: ಖರ್ಗೆ
Congress Rally ಭುವನೇಶ್ವರ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಸಂವಿಧಾನದಿಂದ ಜಾತ್ಯತೀತತೆ ಮತ್ತು ಸಮಾಜವಾದವನ್ನು ಕೈಬಿಡಲು ಪ್ರಯತ್ನಿಸುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಆರೋಪಿಸಿದ್ದಾರೆ.

ಕೊಪ್ಪಳ: ಕಾಲುವೆಗೆ ಹಾರಿದ್ದ ಪ್ರೇಮಿಗಳು ಶವವಾಗಿ ಪತ್ತೆ

ಕೊಪ್ಪಳ: ಕಾಲುವೆಗೆ ಹಾರಿದ್ದ ಪ್ರೇಮಿಗಳು ಶವವಾಗಿ ಪತ್ತೆ
Koppal Couple Suicide: ಹೊಸ ಲಿಂಗಾಪುರದ ಪ್ರವೀಣ ಮತ್ತು ಸಾಣಾಪುರದ ಅಂಜಲಿ ಅವರು ಬುಧವಾರ ತುಂಗಭದ್ರಾ ಎಡದಂಡೆ ಕಾಲುವೆಗೆ ಹಾರಿದ್ದರು. ಶವಗಳು ಶುಕ್ರವಾರ ಶಿವಪುರದ ಕೆರೆಯಲ್ಲಿ ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಾಕಿಸ್ತಾನ: ಬಲೂಚ್ ಉಗ್ರರಿಂದ 9 ಪ್ರಯಾಣಿಕರ ಹತ್ಯೆ

ಮುಖ್ಯಮಂತ್ರಿ ಬದಲಾವಣೆ ಚರ್ಚೆಯಾಗಿಲ್ಲ: ಎಚ್.ಎಂ.ರೇವಣ್ಣ

ಮುಖ್ಯಮಂತ್ರಿ ಬದಲಾವಣೆ ಚರ್ಚೆಯಾಗಿಲ್ಲ: ಎಚ್.ಎಂ.ರೇವಣ್ಣ
Karnataka CM change talk: ‘ಮುಖ್ಯಮಂತ್ರಿ ಬದಲಾವಣೆ ಕುರಿತು ಪಕ್ಷದ ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ನಡೆದಿಲ್ಲ’ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ.ರೇವಣ್ಣ ಹೇಳಿದರು.

ಡಿಕೆಶಿ ಈಗಲ್ಲದಿದ್ದರೆ ಮುಂದೆ ಸಿಎಂ ಆಗುವುದಿಲ್ಲ: ಜೆಡಿಎಸ್‌ ಶಾಸಕ ಎ.ಮಂಜು

ಡಿಕೆಶಿ ಈಗಲ್ಲದಿದ್ದರೆ ಮುಂದೆ ಸಿಎಂ ಆಗುವುದಿಲ್ಲ: ಜೆಡಿಎಸ್‌ ಶಾಸಕ ಎ.ಮಂಜು
DK Shivakumar Leadership Debate: ‘ಡಿ.ಕೆ. ಶಿವಕುಮಾರ್ ಅವರಿಗೆ ಈಗಿರುವುದು ಕೊನೆಯ ಅವಕಾಶ. ಈಗ ಮುಖ್ಯಮಂತ್ರಿ ಆಗದಿದ್ದರೆ ಮುಂದೆ ಆಗುವುದಿಲ್ಲ. ಒಪ್ಪಂದವೇ ಆಗಿದ್ದರೆ ಸಿದ್ದರಾಮಯ್ಯ ಅವರು ಅಧಿಕಾರ ಬಿಟ್ಟು ಕೊಡಬೇಕು’ ಎಂದು ಜೆಡಿಎಸ್‌ ಶಾಸಕ ಎ.ಮಂಜು ಹೇಳಿದರು.

ದೆಹಲಿಯ ಬಡಾ ಹಿಂದೂ ರಾವ್‌ ಪ್ರದೇಶದಲ್ಲಿ ಕುಸಿದ ಮೂರು ಮಹಡಿಗಳ ಕಟ್ಟಡ: ಒಂದು ಸಾವು

ದೆಹಲಿಯ ಬಡಾ ಹಿಂದೂ ರಾವ್‌ ಪ್ರದೇಶದಲ್ಲಿ ಕುಸಿದ ಮೂರು ಮಹಡಿಗಳ ಕಟ್ಟಡ: ಒಂದು ಸಾವು
Delhi Tragedy: ದೆಹಲಿಯ ಬಡಾ ಹಿಂದೂ ರಾವ್ ಪ್ರದೇಶದಲ್ಲಿ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡ ಶುಕ್ರವಾರ ಕುಸಿದ ಪರಿಣಾಮ 46 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯನ್ನು ಮನೋಜ್ ಶರ್ಮಾ ಎಂದು ಗುರುತಿಸಲಾಗಿದೆ...

ದೇವನಹಳ್ಳಿ ಹೋರಾಟ | ಮಾತು ತಪ್ಪಿದ ಸಿದ್ದರಾಮಯ್ಯ: ನಟ ಪ್ರಕಾಶ ರಾಜ್ ವಾಗ್ದಾಳಿ

ದೇವನಹಳ್ಳಿ ಹೋರಾಟ | ಮಾತು ತಪ್ಪಿದ ಸಿದ್ದರಾಮಯ್ಯ: ನಟ ಪ್ರಕಾಶ ರಾಜ್ ವಾಗ್ದಾಳಿ
Prakash Raj slams: ' ಬೆಂಗಳೂರಿನ ದೇವನಹಳ್ಳಿ ಹೋರಾಟದ ವಿಚಾರದಲ್ಲಿ ಜುಲೈ 15ರವರೆಗೆ ಕಾಲಾವಕಾಶ ಕೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ನಡುವೆಯೇ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡುವ ಮೂಲಕ ನಂಬಿಕೆ ದ್ರೋಹ ಮಾಡಿದ್ದಾರೆ' ಎಂದು ನಟ ಪ್ರಕಾಶ ರಾಜ್ ವಾಗ್ದಾಳಿ ನಡೆಸಿದರು.

ಟಿಟಿಡಿಯಲ್ಲಿ 1,000 ಹಿಂದೂಯೇತರ ಸಿಬ್ಬಂದಿ, ತನಿಖೆಯಾಗಬೇಕು: ಕೇಂದ್ರ ಸಚಿವ

ಟಿಟಿಡಿಯಲ್ಲಿ 1,000 ಹಿಂದೂಯೇತರ ಸಿಬ್ಬಂದಿ, ತನಿಖೆಯಾಗಬೇಕು: ಕೇಂದ್ರ ಸಚಿವ
TTD Employment Issue: ಭಗವಂತ ವೆಂಕಟೇಶ್ವರನಲ್ಲಿ ನಂಬಿಕೆ ಇಲ್ಲದಿದ್ದರೂ, ಸನಾತನ ಧರ್ಮವನ್ನು ಪಾಲಿಸದಿದ್ದರೂ ಸುಮಾರು 1,000 ಮಂದಿ ಹಿಂದೂಯೇತರರು ತಿರುಮಲ ತಿರುಪತಿ ದೇವಸ್ಥಾನಮ್ಸ್‌ನಲ್ಲಿ (ಟಿಟಿಡಿ) ಕೆಲಸ ಮಾಡುತ್ತಿದ್ದಾರೆ ಎಂದು...
ADVERTISEMENT

ವಡೋದರಾ ಸೇತುವೆ ಕುಸಿಯುವ ಮೊದಲು ಭಾರೀ ಸ್ಫೋಟದ ಶಬ್ದ: ಬದುಕುಳಿದವರ ಅನುಭವದ ಮಾತು

ವಡೋದರಾ ಸೇತುವೆ ಕುಸಿಯುವ ಮೊದಲು ಭಾರೀ ಸ್ಫೋಟದ ಶಬ್ದ: ಬದುಕುಳಿದವರ ಅನುಭವದ ಮಾತು
Vadodara Bridge Accident: ‘ಗುಜರಾತ್‌ನ ವಡೋದರಾ ಜಿಲ್ಲೆಯ ಪಾದರಾದಲ್ಲಿ ಹರಿಯುವ ಮಹಿಸಾಗರ ನದಿಗೆ ಕಟ್ಟಲಾಗಿದ್ದ ‘ಗಂಭೀರ’ ಸೇತುವೆ ಕುಸಿತಕ್ಕೂ ಮೊದಲು ಭಾರೀ ಸ್ಫೋಟ ಕೇಳಿಬಂತು’ ಎಂದು ಬದುಕುಳಿದವರು ಹೇಳಿದ್ದಾರೆ.

ಮೈಸೂರು ಮಹಾನಗರ ಪಾಲಿಕೆ ನೌಕರರ ಪ್ರತಿಭಟನೆಗೆ ಮಾಜಿ ಸಿಎಂ ಯಡಿಯೂರಪ್ಪ ಬೆಂಬಲ

ಮೈಸೂರು ಮಹಾನಗರ ಪಾಲಿಕೆ ನೌಕರರ ಪ್ರತಿಭಟನೆಗೆ ಮಾಜಿ ಸಿಎಂ ಯಡಿಯೂರಪ್ಪ ಬೆಂಬಲ
Mysuru City Corporation Workers Protest: ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಮೈಸೂರು ಮಹಾನಗರ ಪಾಲಿಕೆ ನೌಕರರ ಸಂಘ ಹಾಗೂ ರಾಜ್ಯ ಮಹಾನಗರ ಪಾಲಿಕೆಗಳ ನೌಕರರ ಪರಿಷತ್ ಸದಸ್ಯರು ಪಾಲಿಕೆ ಮುಂಭಾಗ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಭಾಗವಹಿಸಿದರು.

ಸಂವಿಧಾನದಿಂದ ಜಾತ್ಯತೀತತೆ, ಸಮಾಜವಾದವನ್ನು ಕೈಬಿಡಲು BJP ಯತ್ನ: ಖರ್ಗೆ

ಸಂವಿಧಾನದಿಂದ ಜಾತ್ಯತೀತತೆ, ಸಮಾಜವಾದವನ್ನು ಕೈಬಿಡಲು BJP ಯತ್ನ: ಖರ್ಗೆ
Congress Rally ಭುವನೇಶ್ವರ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಸಂವಿಧಾನದಿಂದ ಜಾತ್ಯತೀತತೆ ಮತ್ತು ಸಮಾಜವಾದವನ್ನು ಕೈಬಿಡಲು ಪ್ರಯತ್ನಿಸುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಆರೋಪಿಸಿದ್ದಾರೆ.
ADVERTISEMENT

ಕೊಪ್ಪಳ: ಕಾಲುವೆಗೆ ಹಾರಿದ್ದ ಪ್ರೇಮಿಗಳು ಶವವಾಗಿ ಪತ್ತೆ

ಕೊಪ್ಪಳ: ಕಾಲುವೆಗೆ ಹಾರಿದ್ದ ಪ್ರೇಮಿಗಳು ಶವವಾಗಿ ಪತ್ತೆ
Koppal Couple Suicide: ಹೊಸ ಲಿಂಗಾಪುರದ ಪ್ರವೀಣ ಮತ್ತು ಸಾಣಾಪುರದ ಅಂಜಲಿ ಅವರು ಬುಧವಾರ ತುಂಗಭದ್ರಾ ಎಡದಂಡೆ ಕಾಲುವೆಗೆ ಹಾರಿದ್ದರು. ಶವಗಳು ಶುಕ್ರವಾರ ಶಿವಪುರದ ಕೆರೆಯಲ್ಲಿ ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಾಕಿಸ್ತಾನ: ಬಲೂಚ್ ಉಗ್ರರಿಂದ 9 ಪ್ರಯಾಣಿಕರ ಹತ್ಯೆ

 ಪಾಕಿಸ್ತಾನ: ಬಲೂಚ್ ಉಗ್ರರಿಂದ 9 ಪ್ರಯಾಣಿಕರ ಹತ್ಯೆ
Baloch militants: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಬಲೂಚ್ ಉಗ್ರರು 9 ಮಂದಿ ಪ್ರಯಾಣಿಕರನ್ನು ಗುಂಡು ಹಾರಿಸಿ ಕೊಂದಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಮುಖ್ಯಮಂತ್ರಿ ಬದಲಾವಣೆ ಚರ್ಚೆಯಾಗಿಲ್ಲ: ಎಚ್.ಎಂ.ರೇವಣ್ಣ

ಮುಖ್ಯಮಂತ್ರಿ ಬದಲಾವಣೆ ಚರ್ಚೆಯಾಗಿಲ್ಲ: ಎಚ್.ಎಂ.ರೇವಣ್ಣ
Karnataka CM change talk: ‘ಮುಖ್ಯಮಂತ್ರಿ ಬದಲಾವಣೆ ಕುರಿತು ಪಕ್ಷದ ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ನಡೆದಿಲ್ಲ’ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ.ರೇವಣ್ಣ ಹೇಳಿದರು.

ಡಿಕೆಶಿ ಈಗಲ್ಲದಿದ್ದರೆ ಮುಂದೆ ಸಿಎಂ ಆಗುವುದಿಲ್ಲ: ಜೆಡಿಎಸ್‌ ಶಾಸಕ ಎ.ಮಂಜು

ಡಿಕೆಶಿ ಈಗಲ್ಲದಿದ್ದರೆ ಮುಂದೆ ಸಿಎಂ ಆಗುವುದಿಲ್ಲ: ಜೆಡಿಎಸ್‌ ಶಾಸಕ ಎ.ಮಂಜು
DK Shivakumar Leadership Debate: ‘ಡಿ.ಕೆ. ಶಿವಕುಮಾರ್ ಅವರಿಗೆ ಈಗಿರುವುದು ಕೊನೆಯ ಅವಕಾಶ. ಈಗ ಮುಖ್ಯಮಂತ್ರಿ ಆಗದಿದ್ದರೆ ಮುಂದೆ ಆಗುವುದಿಲ್ಲ. ಒಪ್ಪಂದವೇ ಆಗಿದ್ದರೆ ಸಿದ್ದರಾಮಯ್ಯ ಅವರು ಅಧಿಕಾರ ಬಿಟ್ಟು ಕೊಡಬೇಕು’ ಎಂದು ಜೆಡಿಎಸ್‌ ಶಾಸಕ ಎ.ಮಂಜು ಹೇಳಿದರು.

ಮುಂಬೈನಲ್ಲಿ ಟೆಸ್ಲಾ ಮಳಿಗೆ ಶೀಘ್ರದಲ್ಲಿ: ಭಾರತಕ್ಕೆ ಬರುತ್ತಿದೆ ಅಮೆರಿಕದ EV ಕಾರು

ಮುಂಬೈನಲ್ಲಿ ಟೆಸ್ಲಾ ಮಳಿಗೆ ಶೀಘ್ರದಲ್ಲಿ: ಭಾರತಕ್ಕೆ ಬರುತ್ತಿದೆ ಅಮೆರಿಕದ EV ಕಾರು
Tesla Showroom India: ಮುಂಬೈ: ವಿದ್ಯುತ್ ಚಾಲಿತ ವಾಹನಗಳ ತಯಾರಿಸುವ ಟೆಸ್ಲಾ ಕಂಪನಿ ತನ್ನ ಕಾರುಗಳ ಮಾರಾಟವನ್ನು ಭಾರತದಲ್ಲಿ ಆರಂಭಿಸುವ ಅಂತಿಮ ಹಂತ ತಲುಪಿದೆ. ಮುಂಬೈನಲ್ಲಿ ಜುಲೈ 15ರಂದು ಕಾರ್ಯಾರಂಭ ಮಾಡಲಿದೆ.

ಕೆನಡಾದಲ್ಲಿ 'ಕ್ಯಾಪ್ಸ್ ಕೆಫೆ' ಮೇಲೆ ಗುಂಡಿನ ದಾಳಿ: ಕಪಿಲ್ ಶರ್ಮಾ ಹೇಳಿದ್ದೇನು?

ಕೆನಡಾದಲ್ಲಿ 'ಕ್ಯಾಪ್ಸ್ ಕೆಫೆ' ಮೇಲೆ ಗುಂಡಿನ ದಾಳಿ: ಕಪಿಲ್ ಶರ್ಮಾ ಹೇಳಿದ್ದೇನು?
Firing at Kapil Sharma's Cap's Cafe: ಹಾಸ್ಯನಟ ಕಪಿಲ್ ಶರ್ಮಾ ಅವರು ಕೆನಡಾದ ಸರ್ರೆಯಲ್ಲಿ ಹೊಸದಾಗಿ ತೆರೆದ ಕ್ಯಾಪ್ಸ್ ಕೆಫೆ ಮೇಲೆ ಬುಧವಾರ ತಡರಾತ್ರಿ ಗುಂಡಿನ ದಾಳಿ ನಡೆದಿದೆ. ಘಟನೆಯ ಕುರಿತು ಮೊದಲ ಬಾರಿಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಎರಡು ವಾರಗಳಲ್ಲಿ 230 ಸೂರ್ಯೋದಯ ಕಂಡ ‘ಆ್ಯಕ್ಸಿಯಂ–4’ ಗಗನಯಾತ್ರಿಗಳು

ಎರಡು ವಾರಗಳಲ್ಲಿ 230 ಸೂರ್ಯೋದಯ ಕಂಡ ‘ಆ್ಯಕ್ಸಿಯಂ–4’ ಗಗನಯಾತ್ರಿಗಳು
Axiom-4 mission: ಭಾರತದ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಗಗನಯಾನಿಗಳು ಅಂತರರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಿಂದ (ಐಎಸ್‌ಎಸ್‌) ಜುಲೈ 14ರಂದು ಭೂಮಿಗೆ ಮರಳಲಿದ್ದಾರೆ ಎಂದು ನಾಸಾ ಗುರುವಾರ ತಿಳಿಸಿದೆ.

ಬಾಝ್‌ಬಾಲ್ ಎಲ್ಲಿ? ಬೋರಿಂಗ್ ಟೆಸ್ಟ್; ಆಂಗ್ಲರನ್ನು ಕೆಣಕಿದ ಗಿಲ್, ಸಿರಾಜ್

ಬಾಝ್‌ಬಾಲ್ ಎಲ್ಲಿ? ಬೋರಿಂಗ್ ಟೆಸ್ಟ್; ಆಂಗ್ಲರನ್ನು ಕೆಣಕಿದ ಗಿಲ್, ಸಿರಾಜ್
England Bazball Test Cricket: ಕಳೆದ ಕೆಲವು ವರ್ಷಗಳಿಂದಲೂ 'ಬಾಝ್‌ಬಾಲ್' ಶೈಲಿಯ ಟೆಸ್ಟ್ ಕ್ರಿಕೆಟ್ ಆಡುವ ಮೂಲಕ ಹೆಚ್ಚು ಸದ್ದು ಮಾಡಿದ್ದ ಇಂಗ್ಲೆಂಡ್, ಭಾರತದ ವಿರುದ್ಧ ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್‌ ಪಂದ್ಯದ ಮೊದಲ ದಿನದಾಟದಲ್ಲಿ ಸಾಂಪ್ರದಾಯಿಕ ಆಟದ ಶೈಲಿಗೆ ಮರಳಿತ್ತು.

ಒಂದೇ ಓವರ್‌ನಲ್ಲಿ 2 ವಿಕೆಟ್; ಪ್ಯಾಟ್ ಕಮಿನ್ಸ್‌ ಸಲಹೆ ಸ್ಮರಿಸಿದ ನಿತೀಶ್

ಒಂದೇ ಓವರ್‌ನಲ್ಲಿ 2 ವಿಕೆಟ್; ಪ್ಯಾಟ್ ಕಮಿನ್ಸ್‌ ಸಲಹೆ ಸ್ಮರಿಸಿದ ನಿತೀಶ್
Pat Cummins Bowling Advice: ಆತಿಥೇಯ ಇಂಗ್ಲೆಂಡ್ ವಿರುದ್ಧ ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದ ಮೊದಲ ದಿನದಾಟದಲ್ಲಿ ಒಂದೇ ಓವರ್‌ನಲ್ಲಿ ಎರಡು ವಿಕೆಟ್ ಗಳಿಸುವ ಮೂಲಕ ಭಾರತದ ಆಲ್‌ರೌಂಡರ್ ನಿತೀಶ್ ರೆಡ್ಡಿ ಗಮನ ಸೆಳೆದಿದ್ದಾರೆ.
ಸುಭಾಷಿತ: ನೆಲ್ಸನ್‌ ಮಂಡೇಲಾ
ADVERTISEMENT