ಶನಿವಾರ, ನವೆಂಬರ್ 21, 2009
ಮುಖಪುಟ | ನಮ್ಮ ಬಗ್ಗೆ | ಚಂದಾ | ನಮ್ಮ ಸಂಪರ್ಕ | ಹಿಂದಿನ ಸಂಚಿಕೆಗಳು | ನಿಮ್ಮ ಅಭಿಪ್ರಾಯ
ಸುದ್ದಿ
ರಾಷ್ಟ್ರೀಯ
ವಿದೇಶ
ರಾಜ್ಯ
ಬೆಂಗಳೂರು
ಜಿಲ್ಲೆ
ವಾಣಿಜ್ಯ
ಆಟೋಟ
ಅಭಿಮತ
ಸಂಪಾದಕೀಯ
ವಾಚಕರ ವಾಣಿ
ಸಂಗತ
ಈ ಭಾನುವಾರ
ನಾಲ್ಕೂ ನಿಟ್ಟಿನಿಂದ
ಅಂತರಾಳ
ಮಾಹಿತಿ
ನಗರದ್ಲಲಿ ಇಂದು
ಸಹಾಯವಾಣಿ
ಈ ದಿನ
ಹಬ್ಬಗಳು
ಹವಾಮಾನ
ಸುಭಾಷಿತ
ನಿಜವಾದ ಒಳ್ಳೆಯತನಕ್ಕೆ ತನ್ನದು ಒಳ್ಳೆಯ ಗುಣ ಎಂಬುದು ತಿಳಿದಿರುವುದಿಲ್ಲ.
--ಸಾಫೊಕ್ಲಿಸ್
ಪುರವಣಿ
ಸಾಪ್ತಾಹಿಕ ಪುರವಣಿ
ವಿಮರ್ಶೆ
ಪುಸ್ತಕ ವಿಮರ್ಶೆ
ಮೆಟ್ರೊ ಶನಿವಾರ
ಮೆಟ್ರೊ ಮಂಗಳವಾರ
ಆರೋಗ್ಯ
ಚಿತ್ರ ವಿಮರ್ಶೆ
ಭೂಮಿಕಾ
ಶಿಕ್ಷಣ ಪುರವಣಿ
ಕ್ರೀಡಾ ಪುರವಣಿ
ಸಿನಿಮಾ- ಕಿರುತೆರೆ ರಂಜನೆ
ವಾಣಿಜ್ಯ ಪುರವಣಿ
ಕರ್ನಾಟಕ ದರ್ಶನ
ಯುವಜನ
ಕೃಷಿ
ಮೆಟ್ರೊ ಗುರುವಾರ
ತಂತ್ರಜ್ಞಾನ
ಚಿತ್ರದರ್ಶಿ
ಭವಿಷ್ಯ
ವರ್ಷ ಭವಿಷ್ಯ
ವಾರ ಭವಿಷ್ಯ
ದಿನ ಭವಿಷ್ಯ
ಕ್ಯಾಲೆಂಡರ್ 2009
ಅಂಕಣಗಳು
ಗಂಗಾಧರ ಮೊದಲಿಯಾರ್
ಕುಲದೀಪ್‌ ನಯ್ಯರ್
ನಾಗೇಶ್‌ ಹೆಗಡೆ
ದಿನೇಶ್‌ ಅಮೀನಮಟ್ಟು
ಪದ್ಮರಾಜ ದಂಡಾವತಿ
ಶಿವಮೊಗ್ಗ ಸುಬ್ಬಣ್ಣ
ಲಕ್ಷ್ಮಣ ಕೊಡಸೆ
ಇತರೆ
ನಮ್ಮ ಬಗ್ಗೆ
ಚಂದಾ ವಿವರ
ವಾಚಕರ ವಾಣಿ
ವೆಬ್ ಸೈಟ್ ಬಗೆಗಿನ ಸಲಹೆ/ ಸೂಚನೆ/ ಸಮಸ್ಯೆಗಳಿಗೆ ವೆಬ್ ಮಾಸ್ಟರ್ ನ್ನು
ಸಂಪರ್ಕಿಸಿ
ನಿಮ್ಮ ಪತ್ರ/ಪ್ರತಿಕ್ರಿಯೆ ನೆಟ್ ಮೆಲ್ ಗೆ
ಕಳುಹಿಸಿ
ಜಾಹಿರಾತು ನೀಡಲು ಇಲ್ಲಿ ಸಂಪರ್ಕಿಸಿ:
ನಮ್ಮ ಸಂಪರ್ಕ


ಪ್ರಜಾವಾಣಿ » ಬೆಂಗಳೂರು
ಪ್ರತಿಭಟನೆ

ಬೆಂಗಳೂರು:ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಭಾರಿ ಪ್ರಮಾಣದ ವಿದ್ಯುತ್ ಲೋಡ್ ಶೆಡ್ಡಿಂಗ್ ಜಾರಿ ಮಾಡಿರುವ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಇದೇ 23ರಂದು ಜೆಡಿಎಸ್ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಿದೆ ಎಂದು ಪಕ್ಷದ ವಕ್ತಾರ ವೈ.ಎಸ್.ವಿ.ದತ್ತ ತಿಳಿಸಿದರು.

ಈ ಕುರಿತು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಹಿಂದೆ ಯಾವುದೇ ಸಂದರ್ಭದಲ್ಲಿ ಈ ರೀತಿ ಅಸಮರ್ಪಕ ವಿದ್ಯುತ್ ಲೋಡ್ ಶೆಡ್ಡಿಂಗ್ ಜಾರಿಯಾಗಿರಲಿಲ್ಲ. ಬಿಜೆಪಿ ಸರ್ಕಾರದ ಅವೈಜ್ಞಾನಿಕ ನೀತಿಯ ಪರಿಣಾಮವಾಗಿ ಗ್ರಾಮೀಣ ಕರ್ನಾಟಕ ಕಗ್ಗತ್ತಲಿನಲ್ಲಿ ಮುಳುಗಿದೆ’ ಎಂದು ಆರೋಪಿಸಿದರು.

ಬಿಜೆಪಿ ಸರ್ಕಾರದ ನಿರ್ವಹಣಾ ವೈಫಲ್ಯದ ಪರಿಣಾಮವಾಗಿ ವಿದ್ಯುತ್ ಕೊರತೆಯ ಪ್ರಮಾಣ ಶೇಕಡ 26ಕ್ಕೆ ತಲುಪಿದೆ. ಹಿಂದಿನ ಸರ್ಕಾರಗಳ ಅವಧಿಯಲ್ಲಿ ಈ ಪ್ರಮಾಣ ಕಡಿಮೆಯಾಗಿತ್ತು. ಮಳೆಗಾಲ ಮತ್ತು ಚಳಿಗಾಲದಲ್ಲಿ ಲೋಡ್ ಶೆಡ್ಡಿಂಗ್ ಜಾರಿ ಮಾಡುವ ಪ್ರಮೇಯ ಉದ್ಭವಿಸಿರಲಿಲ್ಲ ಎಂದರು.

ಇತರ ಸುದ್ದಿಗಳು
‘2012 ವೇಳೆಗೆ ಮೆಟ್ರೊ ರೈಲು ಪೂರ್ಣ..’
ಕನ್ನಡ ಬದುಕು ಕಟ್ಟಿಕೊಡುವ ಭಾಷೆಯಾಗಿ ಬೆಳೆಯಲಿ...
ಕೃಷಿಮೇಳದಲ್ಲಿ ಮಾಹಿತಿ ಸುಗ್ಗಿ
ನೈಸ್‌ಗೆ ಭೂಮಿ ನೀಡಲು ಮುಂದಾದ ಮುಖ್ಯಮಂತ್ರಿ
ಪ್ರಿಯಾಂಕ ಪ್ರಕರಣ: ದಿಢೀರ್ ವರ್ಗಾವಣೆ
ವಿದ್ಯುತ್ ವ್ಯತ್ಯಯ
ಪ್ರತಿಭಟನೆ
ಲಿಫ್ಟ್‌ನಲ್ಲಿ ತಾಂತ್ರಿಕ ದೋಷ
ಮೋಹನ್ ಭಾಗವತ್ ಆಗಮನ
ವಿಳಾಸ ಕೇಳುವ ನೆಪದಲ್ಲಿ ದರೋಡೆ
ವಿದ್ಯಾರ್ಥಿಗಳ ಪ್ರತಿಭಟನೆ ವಾಪಸ್
ವರದಕ್ಷಿಣೆಗಾಗಿ ಕೊಲೆ: ದೂರು
ಗೊಟ್ಟಿಗೆರೆ: ರಾಜಕಾಲುವೆ ಒತ್ತುವರಿ ತೆರವು
ನೆಲಮಂಗಲ: ಕಾನ್ಸ್‌ಟೇಬಲ್ ಕೊಲೆ
ವಿದ್ಯಾರ್ಥಿಆತ್ಮಹತ್ಯೆಗೆ ಯತ್ನ
ಆಧುನಿಕ ತಂತ್ರಜ್ಞಾನದ ಪ್ರದರ್ಶನ..
ದಕ್ಷ ಅಧಿಕಾರಿಗಳಿಗೆ ಶಿಕ್ಷೆ ಏಕೆ?
‘ಪಾರಂಪರಿಕ ವೈದ್ಯ ಪದ್ಧತಿಯ ರಕ್ಷಣೆ ’
ಬಾರ್ ನೃತ್ಯ: ಸಿಸಿ ಕ್ಯಾಮೆರಾ ಅಳವಡಿಕೆ?
ಸಾರ್ವಕಾಲಿಕ ಸತ್ಯಕ್ಕೆ ಕಾವ್ಯ ಕನ್ನಡಿ: ಎಲ್‌ಎಸ್‌ಎಸ್
ಬಂಧಿತ ನಕ್ಸಲರ ಹಾಜರಿಗೆ ಬಂಜಗೆರೆ ಒತ್ತಾಯ
‘ಮುಂಗಾರು ಮಳೆ’ ರಿಮೇಕ್ ಹೆಸರಲ್ಲಿ ವಂಚನೆ: ವ್ಯಕ್ತಿ ಸೆರೆ
ಸಿಎಂ ಮನೆ ಮುಂದೆ ಪ್ರತಿಭಟನೆ: ಸಿಐಟಿಯು ಎಚ್ಚರಿಕೆ
ಹೆಸರಾಂತ ಕಂಪೆನಿಗಳ ನಕಲಿ ಟ್ಯಾಗ್ ಮುದ್ರಣ: ಇಬ್ಬರ ಬಂಧನ
ಕಲಾಸಿಪಾಳ್ಯ : ದರೋಡೆ ಹೊಂಚು-3 ಬಂಧನ
© ದಿ ಪ್ರಿಂಟರ್ಸ್ (ಮೈಸೂರು) ಪ್ರೈ. ಲಿ., ನಂ. 75, ಎಂ.ಜಿ. ರಸ್ತೆ, ಬೆಂಗಳೂರು - 01. ದೂ : : 25880000  ಫ್ಯಾಕ್ಸ್:: 25880618