ಮಂಗಳವಾರ , ನವೆಂಬರ್ 24, 2009
ಮುಖಪುಟ | ನಮ್ಮ ಬಗ್ಗೆ | ಚಂದಾ | ನಮ್ಮ ಸಂಪರ್ಕ | ಹಿಂದಿನ ಸಂಚಿಕೆಗಳು | ನಿಮ್ಮ ಅಭಿಪ್ರಾಯ
ಸುದ್ದಿ
ರಾಷ್ಟ್ರೀಯ
ವಿದೇಶ
ರಾಜ್ಯ
ಬೆಂಗಳೂರು
ಜಿಲ್ಲೆ
ವಾಣಿಜ್ಯ
ಆಟೋಟ
ಅಭಿಮತ
ಸಂಪಾದಕೀಯ
ವಾಚಕರ ವಾಣಿ
ಸಂಗತ
ಈ ಭಾನುವಾರ
ನಾಲ್ಕೂ ನಿಟ್ಟಿನಿಂದ
ಅಂತರಾಳ
ಮಾಹಿತಿ
ನಗರದ್ಲಲಿ ಇಂದು
ಸಹಾಯವಾಣಿ
ಈ ದಿನ
ಹಬ್ಬಗಳು
ಹವಾಮಾನ
ಸುಭಾಷಿತ
ಜೀವನ ಸೌಧದಲ್ಲಿ ಕಲ್ಲು, ಮಣ್ಣು ಎರಡೂ ಇವೆ.
--ನಿಯೊಲ್ ಹಾರ್ಕಾನ್
ಪುರವಣಿ
ಮೆಟ್ರೊ ಮಂಗಳವಾರ
ಶಿಕ್ಷಣ ಪುರವಣಿ
ಕ್ರೀಡಾ ಪುರವಣಿ
ಮೆಟ್ರೊ ಶನಿವಾರ
ಆರೋಗ್ಯ
ಚಿತ್ರ ವಿಮರ್ಶೆ
ಭೂಮಿಕಾ
ಸಾಪ್ತಾಹಿಕ ಪುರವಣಿ
ವಿಮರ್ಶೆ
ಪುಸ್ತಕ ವಿಮರ್ಶೆ
ಸಿನಿಮಾ- ಕಿರುತೆರೆ ರಂಜನೆ
ವಾಣಿಜ್ಯ ಪುರವಣಿ
ಕರ್ನಾಟಕ ದರ್ಶನ
ಯುವಜನ
ಕೃಷಿ
ಮೆಟ್ರೊ ಗುರುವಾರ
ತಂತ್ರಜ್ಞಾನ
ಚಿತ್ರದರ್ಶಿ
ಭವಿಷ್ಯ
ವರ್ಷ ಭವಿಷ್ಯ
ವಾರ ಭವಿಷ್ಯ
ದಿನ ಭವಿಷ್ಯ
ಕ್ಯಾಲೆಂಡರ್ 2009
ಅಂಕಣಗಳು
ಗಂಗಾಧರ ಮೊದಲಿಯಾರ್
ಕುಲದೀಪ್‌ ನಯ್ಯರ್
ನಾಗೇಶ್‌ ಹೆಗಡೆ
ದಿನೇಶ್‌ ಅಮೀನಮಟ್ಟು
ಪದ್ಮರಾಜ ದಂಡಾವತಿ
ಶಿವಮೊಗ್ಗ ಸುಬ್ಬಣ್ಣ
ಲಕ್ಷ್ಮಣ ಕೊಡಸೆ
ಇತರೆ
ನಮ್ಮ ಬಗ್ಗೆ
ಚಂದಾ ವಿವರ
ವಾಚಕರ ವಾಣಿ
ವೆಬ್ ಸೈಟ್ ಬಗೆಗಿನ ಸಲಹೆ/ ಸೂಚನೆ/ ಸಮಸ್ಯೆಗಳಿಗೆ ವೆಬ್ ಮಾಸ್ಟರ್ ನ್ನು
ಸಂಪರ್ಕಿಸಿ
ನಿಮ್ಮ ಪತ್ರ/ಪ್ರತಿಕ್ರಿಯೆ ನೆಟ್ ಮೆಲ್ ಗೆ
ಕಳುಹಿಸಿ
ಜಾಹಿರಾತು ನೀಡಲು ಇಲ್ಲಿ ಸಂಪರ್ಕಿಸಿ:
ನಮ್ಮ ಸಂಪರ್ಕ


ಪ್ರಜಾವಾಣಿ » ರಾಜ್ಯ
ಅಧ್ಯಕ್ಷ ಸ್ಥಾನಕ್ಕೆ ಹೆಚ್ಚಿದ ಪೈಪೋಟಿ
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ಹೆಚ್ಚುತ್ತಿದೆ. ರಾಜ್ಯದಲ್ಲಿ ಪಕ್ಷದ ಸಾರಥ್ಯ ವಹಿಸಲು ಹಲವರು ಕಸರತ್ತು ಆರಂಭಿಸಿದ್ದಾರೆ.


ಬೆಂಗಳೂರು:
  ಸಚಿವರು, ಸಂಸದರು ಹಾಗೂ ಶಾಸಕರು ಈಗ ನಾಯಕನ ಪಟ್ಟದ ಮೇಲೆ ಕಣ್ಣು ನೆಟ್ಟಿದ್ದಾರೆ.

ಉನ್ನತ ಶಿಕ್ಷಣ ಸಚಿವ ಅರವಿಂದ ಲಿಂಬಾವಳಿ ಅವರ ಹೆಸರು ಮುಂಚೂಣಿಯಲ್ಲಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಸಂಸದ ಅನಂತಕುಮಾರ್ ಇಬ್ಬರೂ ಈ ವಿಷಯದಲ್ಲಿ ಒಮ್ಮತದ ಅಭಿಪ್ರಾಯ ಹೊಂದಿದ್ದಾರೆ ಎಂಬ ಮಾತು ಕೇಳಿಬಂದಿದೆ.

ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ಸಚಿವ ಪದವಿ ಪಡೆಯಲು ಪ್ರಯತ್ನ ನಡೆಸಿ ವಿಫಲರಾಗಿರುವ ಶಾಸಕ ಸಿ.ಟಿ.ರವಿ ಈಗ ರಾಜ್ಯ ಬಿಜೆಪಿ ಅಧ್ಯಕ್ಷರಾಗುವ ಹಂಬಲದಲ್ಲಿ ಇದ್ದಾರೆ. ಈ ಕಾರಣದಿಂದಲೇ ಅವರು ಸರ್ಕಾರದಲ್ಲಿ ಭಿನ್ನಮತ ಸ್ಫೋಟಗೊಂಡ ಸಂದರ್ಭದಲ್ಲಿ ಯಾವುದೇ ಬಣದೊಂದಿಗೆ ಗುರುತಿಸಿಕೊಳ್ಳದೇ ತಟಸ್ಥರಾಗಿ ಉಳಿದಿದ್ದರು ಎನ್ನಲಾಗಿದೆ.

ಇತ್ತೀಚೆಗಷ್ಟೇ ಸಂಪುಟದಿಂದ ಹೊರ ಬಂದಿರುವ ಶೋಭಾ ಕರಂದ್ಲಾಜೆ ಅವರ ಹೆಸರೂ ಬಿಜೆಪಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳ ಪಟ್ಟಿಯಲ್ಲಿದೆ. ತಾವು ಈ ಹುದ್ದೆಯನ್ನು ಸ್ವೀಕರಿಸಲು ಸಿದ್ಧರಿಲ್ಲ ಎಂದು ಸಚಿವರಾಗಿದ್ದ ಸಂದರ್ಭದಲ್ಲಿ ಅವರು ಹೇಳಿದ್ದರು. ಆದರೆ ಈಗ ಪರಿಸ್ಥಿತಿ ಬದಲಾಗಿದೆ.  ಸಂಸದ ಪ್ರಹ್ಲಾದ ಜೋಷಿ ಮತ್ತು ಮಾಜಿ ಸಂಸದ ಸಿ.ಎಚ್.ವಿಜಯಶಂಕರ್ ಕೂಡಾ ರಾಜ್ಯ ಬಿಜೆಪಿಯ ನೇತೃತ್ವ ವಹಿಸಲು ಪೈಪೋಟಿ ನಡೆಸುತ್ತಿರುವವರಲ್ಲಿ ಸೇರಿದ್ದಾರೆ. ಸಚಿವ ಜಗದೀಶ ಶೆಟ್ಟರ್ ಅವರ ಬೆಂಬಲವೂ ಅವರಿಗಿದೆ ಎನ್ನಲಾಗಿದೆ.

ಇತರ ಸುದ್ದಿಗಳು
ಕುಕ್ಕೆ ಸುಬ್ರಹ್ಮಣ್ಯ: ಸಂಭ್ರಮದ ಬ್ರಹ್ಮರಥೋತ್ಸವ
ಬಾಲಾಪರಾಧ ಕಾಯ್ದೆ ಜಾರಿ ತರದ ಸರ್ಕಾರಕ್ಕೆ ‘ಬಿಸಿ’
ಧಾರವಾಡ: ಮುರುಘಾ ಮಠದ ಉತ್ತರಾಧಿಕಾರಿ ಪೀಠಾರೋಹಣ
ಕಾಂಗ್ರೆಸ್‌ಗೆ ಕಾಗೋಡು; ಕಗ್ಗಂಟಿನಲ್ಲಿ ಬಿಜೆಪಿ
ಪರಿಶ್ರಮದಿಂದ ಯಶಸ್ಸು: ರಾಜ್ಯಪಾಲ
ಮುಂದಿನ ವರ್ಷ ಒಂದೇ ಸಿಇಟಿ?
‘ನೈತಿಕತೆ ಕಳಕೊಂಡ ಸಿಎಂ’
‘ಅಕ್ರಮ: ಶಾಂತವಾಗಿ ಗಮನಿಸುತ್ತಿದ್ದೇನೆ’
ಬಿಜೆಪಿ ಸಾಂಸ್ಥಿಕ ಚುನಾವಣೆ ಮುಂದಕ್ಕೆ
ಅಧ್ಯಕ್ಷ ಸ್ಥಾನಕ್ಕೆ ಹೆಚ್ಚಿದ ಪೈಪೋಟಿ
ಉತ್ತರ ಪ್ರಕಟ
ಆಯ್ಕೆಪಟ್ಟಿ ಪ್ರಕಟ
ಮುಖ್ಯಮಂತ್ರಿ ಪ್ರವಾಸ
ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರ ಮೊಟಕು
‘ಮೋಹನ್ ಕುಮಾರ್ ಸರಣಿ ಕೊಲೆ ತನಿಖೆ ಸಿಐಡಿಗೆ ವಹಿಸಿಲ್ಲ’
ಮಂಗಳೂರು ವಿವಿಯಲ್ಲಿ ಕನಕ ಅಧ್ಯಯನ ಕೇಂದ್ರ
ಆಲಮೇಲ: ಭೀಮಾ ತೀರದ ಹಂತಕರಿಂದ ಗುಂಡಿನ ದಾಳಿ
ಪ್ರಾಣಿ ದಾಳಿ: 35ಕ್ಕೂ ಹೆಚ್ಚು ಜನರಿಗೆ ಗಾಯ
© ದಿ ಪ್ರಿಂಟರ್ಸ್ (ಮೈಸೂರು) ಪ್ರೈ. ಲಿ., ನಂ. 75, ಎಂ.ಜಿ. ರಸ್ತೆ, ಬೆಂಗಳೂರು - 01. ದೂ : : 25880000  ಫ್ಯಾಕ್ಸ್:: 25880618