ಭಾನುವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ 24 ಗಂಟೆ ಗಳ ಅವಧಿಯಲ್ಲಿ ರಾಜ್ಯದ ಕರಾವಳಿ ಯಲ್ಲಿ ಮುಂಗಾರು ದುರ್ಬಲಗೊಂಡಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಇದೆ.
ಹವಾಮಾನ ಮುನ್ನೋಟ : ಮಳೆ ವಿವರ: ಪುತ್ತೂರು, ನಾಪೋಕ್ಲು, ಕೊಟ್ಟಿಗೆಹಾರದಲ್ಲಿ 2 ಸೆಂ.ಮೀ., ಬೆಂಗಳೂರು, ತಿಪಟೂರಿನಲ್ಲಿ 1 ಸೆಂ.ಮೀ. ಮಳೆಯಾಗಿದೆ.
ಮುಂದಿನ 2 ದಿನಗಳ ಸೂಚನೆ : ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ, ದಕ್ಷಿಣ ಹಾಗೂ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆ ಬೀಳುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.