ಶನಿವಾರ, ಸೆಪ್ಟೆಂಬರ್ 19, 2009
ಮುಖಪುಟ | ನಮ್ಮ ಬಗ್ಗೆ | ಚಂದಾ | ನಮ್ಮ ಸಂಪರ್ಕ | ಹಿಂದಿನ ಸಂಚಿಕೆಗಳು | ನಿಮ್ಮ ಅಭಿಪ್ರಾಯ
ಸುದ್ದಿ
ರಾಷ್ಟ್ರೀಯ
ವಿದೇಶ
ರಾಜ್ಯ
ಬೆಂಗಳೂರು
ಜಿಲ್ಲೆ
ವಾಣಿಜ್ಯ
ಆಟೋಟ
ಅಭಿಮತ
ಸಂಪಾದಕೀಯ
ವಾಚಕರ ವಾಣಿ
ಸಂಗತ
ಈ ಭಾನುವಾರ
ನಾಲ್ಕೂ ನಿಟ್ಟಿನಿಂದ
ನಾಡು-ನಾಡಿ
ಮಾಹಿತಿ
ನಗರದಲ್ಲಿ ಇಂದು
ಸಹಾಯವಾಣಿ
ಈ ದಿನ
ಹಬ್ಬಗಳು
ಹವಾಮಾನ
ಸುಭಾಷಿತ
ವಿದ್ಯೆಯ ಮುಖ್ಯ ಗುರಿ ಎಂದರೆ ಸಮಾಜದಲ್ಲಿ ಇತರರೊಡನೆ ಕೂಡಿ ಬಾಳುವುದನ್ನು ಕಲಿಸುವುದು.
--ಡಾ. ರಾಧಾಕೃಷ್ಣನ್
ಪುರವಣಿ
ಸಾಪ್ತಾಹಿಕ ಪುರವಣಿ
ವಿಮರ್ಶೆ
ಪುಸ್ತಕ ವಿಮರ್ಶೆ
ಮೆಟ್ರೊ ಶನಿವಾರ
ಕ್ರೀಡಾ ಪುರವಣಿ
ಶಿಕ್ಷಣ ಪುರವಣಿ
ಚಿತ್ರ ವಿಮರ್ಶೆ
ಮೆಟ್ರೊ ಸೋಮವಾರ
ಸಿನಿಮಾ- ಕಿರುತೆರೆ ರಂಜನೆ
ತಂತ್ರಜ್ಞಾನ
ಯುವಜನ
ಕೃಷಿ
ಆರೋಗ್ಯ
ವಾಣಿಜ್ಯ ಪುರವಣಿ
ಕರ್ನಾಟಕ ದರ್ಶನ
ಮೆಟ್ರೊ ಗುರುವಾರ
ಭೂಮಿಕಾ
ಚಿತ್ರದರ್ಶಿ
ಭವಿಷ್ಯ
ವರ್ಷ ಭವಿಷ್ಯ
ವಾರ ಭವಿಷ್ಯ
ದಿನ ಭವಿಷ್ಯ
ಕ್ಯಾಲೆಂಡರ್ 2009
ಅಂಕಣಗಳು
ಗಂಗಾಧರ ಮೊದಲಿಯಾರ್
ಕುಲದೀಪ್‌ ನಯ್ಯರ್
ನಾಗೇಶ್‌ ಹೆಗಡೆ
ದಿನೇಶ್‌ ಅಮೀನಮಟ್ಟು
ಪದ್ಮರಾಜ ದಂಡಾವತಿ
ಇತರೆ
ನಮ್ಮ ಬಗ್ಗೆ
ಚಂದಾ ವಿವರ
ವಾಚಕರ ವಾಣಿ
ವೆಬ್ ಸೈಟ್ ಬಗೆಗಿನ ಸಲಹೆ/ ಸೂಚನೆ/ ಸಮಸ್ಯೆಗಳಿಗೆ ವೆಬ್ ಮಾಸ್ಟರ್ ನ್ನು
ಸಂಪರ್ಕಿಸಿ
ನಿಮ್ಮ ಪತ್ರ/ಪ್ರತಿಕ್ರಿಯೆ ನೆಟ್ ಮೆಲ್ ಗೆ
ಕಳುಹಿಸಿ
ಜಾಹಿರಾತು ನೀಡಲು ಇಲ್ಲಿ ಸಂಪರ್ಕಿಸಿ:
ನಮ್ಮ ಸಂಪರ್ಕ


ಪ್ರಜಾವಾಣಿ » ಬೆಂಗಳೂರು
ಕಾರು ಡಿಕ್ಕಿ: ವಿದ್ಯಾರ್ಥಿ ಸಾವು
ಪ್ರಜಾವಾಣಿ ವಾರ್ತೆ
ಅಜಾಗರೂಕತೆಯಿಂದ ವಾಹನ ಚಾಲನೆ ಮಾಡಿದ ಕಾರು ಚಾಲಕ ಮಳೆಯಿಂದ ರಕ್ಷಣೆ ಪಡೆಯಲು ಮರದ ಕೆಳಗೆ ನಿಂತಿದ್ದವರಿಗೆ ಡಿಕ್ಕಿ ಹೊಡೆದ ಪರಿಣಾಮ ಪಿಯುಸಿ ವಿದ್ಯಾರ್ಥಿ ಸೇರಿದಂತೆ ಇಬ್ಬರು ಸಾವನ್ನಪ್ಪಿದ ಘಟನೆ ರಾಜಾನುಕುಂಟೆಯಲ್ಲಿ ಗುರುವಾರ ನಡೆದಿದೆ.


ಬೆಂಗಳೂರು: ಅಜಾಗರೂಕತೆಯಿಂದ ವಾಹನ ಚಾಲನೆ ಮಾಡಿದ ಕಾರು ಚಾಲಕ ಮಳೆಯಿಂದ ರಕ್ಷಣೆ ಪಡೆಯಲು ಮರದ ಕೆಳಗೆ ನಿಂತಿದ್ದವರಿಗೆ ಡಿಕ್ಕಿ ಹೊಡೆದ ಪರಿಣಾಮ ಪಿಯುಸಿ ವಿದ್ಯಾರ್ಥಿ ಸೇರಿದಂತೆ ಇಬ್ಬರು ಸಾವನ್ನಪ್ಪಿದ ಘಟನೆ ರಾಜಾನುಕುಂಟೆಯಲ್ಲಿ ಗುರುವಾರ ನಡೆದಿದೆ.

ಕಡತಮಲೈ ಗ್ರಾಮದ ನವೀನ್ (18) ಮತ್ತು ದೊಡ್ಡತುಮಕೂರಿನ ಚಂದ್ರಶೇಖರ್ (20) ಮೃತಪಟ್ಟವರು. ನವೀನ್, ಚಂದ್ರಶೇಖರ್ ಮತ್ತು ಶಿವಕುಮಾರ್ ಎಂಬುವರು ಒಂದೇ ಬೈಕ್‌ನಲ್ಲಿ ದೊಡ್ಡಬಳ್ಳಾಪುರದ ಕಡೆ ಹೋಗುತ್ತಿದ್ದರು. ಸಂಜೆ ಆರು ಗಂಟೆ ಸುಮಾರಿಗೆ ಮಳೆ ಸುರಿದ ಕಾರಣ ಸಿಲ್ವರ್ ಓಕ್ ರೆಸಾರ್ಟ್ ಸಮೀಪ ಬೈಕ್ ನಿಲ್ಲಿಸಿ ಮರವೊಂದರ ಕೆಳಗೆ ನಿಂತಿದ್ದರು.

click here
ದೊಡ್ಡಬಳ್ಳಾಪುರದ ಕಡೆ ಹೋಗುತ್ತಿದ್ದ ಕಾರು ವೇಗವಾಗಿ ಬಂದು ಮರದ ಕೆಳಗೆ ನಿಂತಿದ್ದವರಿಗೆ ಡಿಕ್ಕಿ ಹೊಡೆಯಿತು. ನವೀನ್ ಮತ್ತು ಚಂದ್ರಶೇಖರ್ ತೀವ್ರವಾಗಿ ಗಾಯಗೊಂಡರು. ಕೂಡಲೇ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೆ ಅವರು ಶುಕ್ರವಾರ ಸಾವನ್ನಪ್ಪಿದರು ಎಂದು ಪೊಲೀಸರು ತಿಳಿಸಿದ್ದಾರೆ.

‘ನವೀನ್ ದೊಡ್ಡಬಳ್ಳಾಪುರದ ಕಾಲೇಜಿನಲ್ಲಿ ಪಿ.ಯು.ಸಿ ಓದುತ್ತಿದ್ದ. ಚಂದ್ರಶೇಖರ್ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದಾನೆ’ ಎಂದು ಎಸ್‌ಐ ವಿಜಯ್‌ಕುಮಾರ್ ತಿಳಿಸಿದ್ದಾರೆ.

ಇತರ ಸುದ್ದಿಗಳು
ಮೂರು ದಿನವಾದರೂ ಪತ್ತೆಯಾಗದ ಬಾಲಕ
ಅಭಿವೃದ್ಧಿಯ ಅಸಮತೋಲನ; ಸಮಸ್ಯೆಗಳು ವಿಭಿನ್ನ
ಅಕ್ರಮ ಬಡಾವಣೆ ನಿರ್ಮಾಣ: ಲೋಕಾಯುಕ್ತರ ಅಸಮಾಧಾನ
ತುಂಡಾದ ವಿದ್ಯುತ್ ತಂತಿಗೆ 2 ಬಲಿ
ಮಾರತ್‌ಹಳ್ಳಿ ಸ್ಮಶಾನದ ದುಸ್ಥಿತಿ
ರಸ್ತೆ ಕಾಮಗಾರಿಗೆ ಚಾಲನೆ
ದೀಪ್ತಿಗೆ ‘ಯೋಗ ಕಿಶೋರಿ’ ರಾಜ್ಯಮಟ್ಟದ ಪ್ರಶಸ್ತಿ
ಯಲಹಂಕ: ನಾಳೆ ಉಚಿತ ಆರೋಗ್ಯ ತಪಾಸಣೆ
ವಿವಾಹ ಪ್ರೋತ್ಸಾಹಧನ ಏರಿಕೆ
ಚಿದಂಬರಂ ಪಿಳ್ಳೈ 137ನೇ ಜಯಂತಿ
ಕೋಟಿ ವಂಚನೆ: ನಾಲ್ವರ ಸೆರೆ
‘ರಾಷ್ಟ್ರೀಯ ನ್ಯಾಯಾಂಗ ಆಯೋಗ ಅಗತ್ಯ’
ಅಪೂರ್ಣ ಕಾಮಗಾರಿ: ಮಾಹಿತಿಗೆ ಆದೇಶ
ಕಲ್ಯಾಣ ಜ್ಯೋತಿ ಪಾದಯಾತ್ರೆ
ದಂಪತಿ ಆತ್ಮಹತ್ಯೆ
ಕಾರು ಡಿಕ್ಕಿ: ವಿದ್ಯಾರ್ಥಿ ಸಾವು
ಸಗಟು ಖರೀದಿ ಪುಸ್ತಕ: 24ರಿಂದ ಪ್ರದರ್ಶನ
ಇಂದಿನಿಂದ ಕೌನ್ಸೆಲಿಂಗ್
ಧಾರಾಕಾರ ಮಳೆ ಸಂಚಾರ ಅಸ್ತವ್ಯಸ್ತ
ಹೋಟೆಲ್ ಅಶೋಕದಲ್ಲಿ ‘ಏಷ್ಯಾ ವೆಡ್ಡಿಂಗ್ ಫೇರ್’
© ದಿ ಪ್ರಿಂಟರ್ಸ್ (ಮೈಸೂರು) ಪ್ರೈ. ಲಿ., ನಂ. 75, ಎಂ.ಜಿ. ರಸ್ತೆ, ಬೆಂಗಳೂರು - 01. ದೂ : : 25880000  ಫ್ಯಾಕ್ಸ್:: 25880618