ಭಾನುವಾರ , ಸೆಪ್ಟೆಂಬರ್ 20, 2009
ಮುಖಪುಟ | ನಮ್ಮ ಬಗ್ಗೆ | ಚಂದಾ | ನಮ್ಮ ಸಂಪರ್ಕ | ಹಿಂದಿನ ಸಂಚಿಕೆಗಳು | ನಿಮ್ಮ ಅಭಿಪ್ರಾಯ
ಸುದ್ದಿ
ರಾಷ್ಟ್ರೀಯ
ವಿದೇಶ
ರಾಜ್ಯ
ಬೆಂಗಳೂರು
ಜಿಲ್ಲೆ
ವಾಣಿಜ್ಯ
ಆಟೋಟ
ಅಭಿಮತ
ಸಂಪಾದಕೀಯ
ವಾಚಕರ ವಾಣಿ
ಸಂಗತ
ಈ ಭಾನುವಾರ
ನಾಲ್ಕೂ ನಿಟ್ಟಿನಿಂದ
ನಾಡು-ನಾಡಿ
ಮಾಹಿತಿ
ನಗರದಲ್ಲಿ ಇಂದು
ಸಹಾಯವಾಣಿ
ಈ ದಿನ
ಹಬ್ಬಗಳು
ಹವಾಮಾನ
ಸುಭಾಷಿತ
ವಿದ್ಯೆಯ ಮುಖ್ಯ ಗುರಿ ಎಂದರೆ ಸಮಾಜದಲ್ಲಿ ಇತರರೊಡನೆ ಕೂಡಿ ಬಾಳುವುದನ್ನು ಕಲಿಸುವುದು.
--ಡಾ. ರಾಧಾಕೃಷ್ಣನ್
ಪುರವಣಿ
ಸಾಪ್ತಾಹಿಕ ಪುರವಣಿ
ವಿಮರ್ಶೆ
ಪುಸ್ತಕ ವಿಮರ್ಶೆ
ಮೆಟ್ರೊ ಶನಿವಾರ
ಕ್ರೀಡಾ ಪುರವಣಿ
ಶಿಕ್ಷಣ ಪುರವಣಿ
ಚಿತ್ರ ವಿಮರ್ಶೆ
ಮೆಟ್ರೊ ಸೋಮವಾರ
ಸಿನಿಮಾ- ಕಿರುತೆರೆ ರಂಜನೆ
ತಂತ್ರಜ್ಞಾನ
ಯುವಜನ
ಕೃಷಿ
ಆರೋಗ್ಯ
ವಾಣಿಜ್ಯ ಪುರವಣಿ
ಕರ್ನಾಟಕ ದರ್ಶನ
ಮೆಟ್ರೊ ಗುರುವಾರ
ಭೂಮಿಕಾ
ಚಿತ್ರದರ್ಶಿ
ಭವಿಷ್ಯ
ವರ್ಷ ಭವಿಷ್ಯ
ವಾರ ಭವಿಷ್ಯ
ದಿನ ಭವಿಷ್ಯ
ಕ್ಯಾಲೆಂಡರ್ 2009
ಅಂಕಣಗಳು
ಗಂಗಾಧರ ಮೊದಲಿಯಾರ್
ಕುಲದೀಪ್‌ ನಯ್ಯರ್
ನಾಗೇಶ್‌ ಹೆಗಡೆ
ದಿನೇಶ್‌ ಅಮೀನಮಟ್ಟು
ಪದ್ಮರಾಜ ದಂಡಾವತಿ
ಇತರೆ
ನಮ್ಮ ಬಗ್ಗೆ
ಚಂದಾ ವಿವರ
ವಾಚಕರ ವಾಣಿ
ವೆಬ್ ಸೈಟ್ ಬಗೆಗಿನ ಸಲಹೆ/ ಸೂಚನೆ/ ಸಮಸ್ಯೆಗಳಿಗೆ ವೆಬ್ ಮಾಸ್ಟರ್ ನ್ನು
ಸಂಪರ್ಕಿಸಿ
ನಿಮ್ಮ ಪತ್ರ/ಪ್ರತಿಕ್ರಿಯೆ ನೆಟ್ ಮೆಲ್ ಗೆ
ಕಳುಹಿಸಿ
ಜಾಹಿರಾತು ನೀಡಲು ಇಲ್ಲಿ ಸಂಪರ್ಕಿಸಿ:
ನಮ್ಮ ಸಂಪರ್ಕ


ಪ್ರಜಾವಾಣಿ » ಬೆಂಗಳೂರು
ಶರಣರ ತತ್ವಗಳ ಅನುಷ್ಠಾನಕ್ಕೆ ಸಲಹೆ

ಗುಲ್ಬರ್ಗ: ಆಚಾರ ಮತ್ತು ವಿಚಾರ ಒಂದಾಗಿದ್ದ ಬಸವಾದಿ ಶರಣರ ಪರಂಪರೆಯನ್ನು ಕೇವಲ ಪ್ರಚಾರ, ಪ್ರಸಾರ ಮಾಡುವುದಕ್ಕಷ್ಟೇ ಸೀಮಿತಗೊಳಿಸದೆ ಅವರ ತತ್ವಗಳನ್ನು ಅನುಷ್ಠಾನಕ್ಕೆ ತರಬೇಕು ಎಂದು ಕೇಂದ್ರ ಬಸವ ಸಮಿತಿ ಅಧ್ಯಕ್ಷ ಅರವಿಂದ ಜತ್ತಿ ಅಭಿಪ್ರಾಯಪಟ್ಟರು.

ನಗರದ ಖೂಬಾ ಕಲ್ಯಾಣ ಮಂಟಪದಲ್ಲಿ ಗುಲ್ಬರ್ಗ ವಿಶ್ವವಿದ್ಯಾಲಯದ ಗಳಂಗಳಪ್ಪ ಪಾಟೀಲ ಬಸವಾದಿ ಶರಣ ಸಾಹಿತ್ಯ ಕೇಂದ್ರ, ನಿಜಶರಣ ಅಂಬಿಗರ ಚೌಡಯ್ಯ ಅಧ್ಯಯನ ಪೀಠ, ಶರಣ ಹಡಪದ ಅಪ್ಪಣ್ಣ ಅಧ್ಯಯನ ಪೀಠ ಹಾಗೂ ಬಸವ ಸಮಿತಿ ಸಂಯುಕ್ತ ಆಶ್ರಯದಲ್ಲಿ ಶನಿವಾರ ಜರುಗಿದ ಶಿವಶರಣರ ಪರಂಪರೆ ಹಾಗೂ ಅವರ ಇತಿವೃತ್ತ ಕುರಿತ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸಾಹಿತಿ ಜಿ.ಎಸ್. ಸಿದ್ಧಲಿಂಗಯ್ಯ ಮಾತನಾಡಿ, ಸಮಾಜದ ಉದ್ಧಾರದ ಜೊತೆಗೆ ಭಾಷಾ ಕ್ರಾಂತಿಯನ್ನು ಉಂಟು ಮಾಡಿದ ವಚನಕಾರರು, ಹಿಂದಿನಿಂದ ಚಾಲ್ತಿಯಲ್ಲಿದ್ದ ಹಲವಾರು ಕಟ್ಟುಪಾಡುಗಳನ್ನು ಮುರಿದು ಹೊಸ ಪರಂಪರೆಯನ್ನು ಹುಟ್ಟು ಹಾಕಿದರು ಎಂದು ಹೇಳಿದರು."

ಗುಲ್ಬರ್ಗ ವಿಶ್ವವಿದ್ಯಾಲಯದ ಕುಲಪತಿ ಡಾ. ಬಿ.ಜಿ. ಮೂಲಿಮನಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬಸವ ಸಮಿತಿ ಜಿಲ್ಲಾಧ್ಯಕ್ಷೆ ವಿಲಾಸವತಿ ಖೂಬಾ ವೇದಿಕೆಯಲ್ಲಿ ಇದ್ದರು. ಡಾ. ಈಶ್ವರಯ್ಯ ಮಠ ಕಾರ್ಯಕ್ರಮ ನಿರೂಪಿಸಿದರು.

ಇತರ ಸುದ್ದಿಗಳು
ಮುಂದುವರಿದ ವರುಣನ ಆರ್ಭಟ
ಟಮಿಫ್ಲೂ ಮಾತ್ರೆ ಮಾರಾಟ
‘ಕಲ್ಪನಾ ಬದುಕಿದ್ದರೆ..ಧ್ರುವತಾರೆಗಳಾಗುತ್ತಿದ್ದೆವು’
ಪ್ರವೇಶ ಕೌನ್ಸೆಲಿಂಗ್ ಆರಂಭ
ಶ್ವೇತಪತ್ರ ಹೊರಡಿಸಲು ಆಗ್ರಹ
ನಿವೃತ್ತ ಸೇನಾಧಿಕಾರಿಗಳ ಕಲ್ಯಾಣಕ್ಕೆ ಕ್ರಮ
ಶರಣರ ತತ್ವಗಳ ಅನುಷ್ಠಾನಕ್ಕೆ ಸಲಹೆ
ಉದ್ಯಾನ,ಗಿರಿಧಾಮಗಳ ಅಭಿವೃದ್ಧಿಗೆ ರೂ 8.5 ಕೋಟಿ
ವಿಶ್ವಕರ್ಮ ಸಮುದಾಯಕ್ಕೆ ಮೀಸಲಾತಿ:ಚಿಂತನೆ
ಎಚ್1ಎನ್1: ಸಾವು 80ಕ್ಕೆ
ಮಿತವ್ಯಯ: ರಾಜ್ಯದಲ್ಲಿ ಕೇಳುವವರೇ ಇಲ್ಲ
ಅಸಂಘಟಿತರ ಸಮಸ್ಯೆ: 23ರಂದು ಸಭೆ- ಖರ್ಗೆ
ಸಾಂಸ್ಥಿಕ ಚುನಾವಣೆಯಲ್ಲಿ ಗದ್ದಲ
‘ಬೀದಿಪಾಲು ಮಾಡಬೇಡಿ’
ಡಾ. ರಾಜ್‌ಕುಮಾರ್ ಪ್ರಶಸ್ತಿಗೆ ಆಹ್ವಾನ
ಸರ ಕಿತ್ತು ಬೈಕ್‌ನಲ್ಲಿ ಪರಾರಿ
ಸರ್ಕಾರದ ಪಾತ್ರ ಇಲ್ಲ
ಒಂಟಿ ಮಹಿಳೆ ಮನೆಗೆ ನುಗ್ಗಿ ದರೋಡೆ
ಕೆಲಸದ ಆಮಿಷ ಪ್ರಕರಣ:ಆರೋಪಿಗೆ 1ವರ್ಷ ಶಿಕ್ಷೆ
ಅಪಹರಣ ಯತ್ನ: ಮೂವರ ಬಂಧನ
ಬಿಲ್ಡರ್ ರವಿರೆಡ್ಡಿ ಬಂಧನಕ್ಕೆ ಶೋಧ
ಕಾರು ಬೈಕ್ ಡಿಕ್ಕಿ: ವಿದ್ಯಾರ್ಥಿ ಸಾವು
ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ
© ದಿ ಪ್ರಿಂಟರ್ಸ್ (ಮೈಸೂರು) ಪ್ರೈ. ಲಿ., ನಂ. 75, ಎಂ.ಜಿ. ರಸ್ತೆ, ಬೆಂಗಳೂರು - 01. ದೂ : : 25880000  ಫ್ಯಾಕ್ಸ್:: 25880618