ADVERTISEMENT

Video | ನೇಹಾ ತಂದೆಗೆ ಧೈರ್ಯ ತುಂಬಿದ ಮುಖ್ಯಮಂತ್ರಿ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2024, 12:24 IST
Last Updated 23 ಏಪ್ರಿಲ್ 2024, 12:24 IST

ಕೊಲೆಯಾದ ನೇಹಾ ಅವರ ತಂದೆ ನಿರಂಜನಯ್ಯ ಹಿರೇಮಠ ಅವರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೂರವಾಣಿ ಮೂಲಕ ಮಾತನಾಡಿದ್ದಾರೆ. ಹುಬ್ಬಳ್ಳಿಯ ಬಿಡ್ನಾಳದ ನೇಹಾ ನಿವಾಸಕ್ಕೆ ಎಚ್.ಕೆ. ಪಾಟೀಲ ಅವರು ಮಂಗಳವಾರ ಭೇಟಿ ನೀಡಿದ ಸಂದರ್ಭದಲ್ಲಿ, ದೂರವಾಣಿ ಮೂಲಕ ಮಾತನಾಡಿದ ಮುಖ್ಯಮಂತ್ರಿ 'I am very sorry, ನಾವು ನಿಮ್ಮ ಜೊತೆ ಇರುತ್ತೇವೆ' ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.