ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಲೈಂಗಿಕ ಕಿರುಕುಳ: ಕ್ರಮಕ್ಕೆ ಆಗ್ರಹಿಸಿ ತರಗತಿ ಬಹಿಷ್ಕರಿಸಿದ JNU ವಿದ್ಯಾರ್ಥಿಗಳು

ತೆಲುಗಿನ ‘ಕಣ್ಣಪ್ಪ’ ಚಿತ್ರದಲ್ಲಿ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌!

ತೆಲುಗಿನ ‘ಕಣ್ಣಪ್ಪ’ ಚಿತ್ರದಲ್ಲಿ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌!
ನಟ ವಿಷ್ಣು ಮಂಚು ಅಭಿನಯದ ‘ಕಣ್ಣಪ್ಪ‘ ಚಿತ್ರದಲ್ಲಿ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ಕಾಣಿಸಿಕೊಳ್ಳುವ ಮೂಲಕ ತೆಲುಗು ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದಾರೆ.

ಪಕ್ಷ ಹಾಳು ಮಾಡುತ್ತಿರುವ ವಿಜಯೇಂದ್ರ, ಸಿ.ಟಿ.ರವಿ: ಮಾಲೀಕಯ್ಯ ವಾಗ್ದಾಳಿ

ಪಕ್ಷ ಹಾಳು ಮಾಡುತ್ತಿರುವ ವಿಜಯೇಂದ್ರ, ಸಿ.ಟಿ.ರವಿ: ಮಾಲೀಕಯ್ಯ ವಾಗ್ದಾಳಿ
ವಿಜಯೇಂದ್ರ, ಸಿ.ಟಿ.ರವಿಯಂತಹ ನಾಯಕರು ‌ರಾಜ್ಯದಲ್ಲಿ ಪಕ್ಷವನ್ನು ಒಡೆಯುತ್ತಿದ್ದಾರೆ. ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿಗಳು ಭಾರಿ ಪ್ರಮಾಣದ ಆಸ್ತಿ ‌ಮಾಡಿಕೊಂಡಿದ್ದಾರೆ ಎಂದು ಪಕ್ಷದ ಮುಖಂಡ, ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ ಸ್ವಪಕ್ಷೀಯರ ವಿರುದ್ಧವೇ ಹರಿಹಾಯ್ದರು.

ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್‌ ಸಿನಿಪಯಣದ ‘ಚಿತ್ರ’ನೋಟ

ಬಿಜೆಪಿ ಜನರ ಹೃದಯ ಗೆಲ್ಲುವುದರಲ್ಲಿ ನಂಬಿಕೆ ಹೊಂದಿದೆ: ಕೇಂದ್ರ ಸಚಿವ ಅಮಿತ್‌ ಶಾ

ಬಿಜೆಪಿ ಜನರ ಹೃದಯ ಗೆಲ್ಲುವುದರಲ್ಲಿ ನಂಬಿಕೆ ಹೊಂದಿದೆ: ಕೇಂದ್ರ ಸಚಿವ ಅಮಿತ್‌ ಶಾ
ಬಿಜೆಪಿ ಜನರ ಹೃದಯ ಗೆಲ್ಲುವುದರಲ್ಲಿ ನಂಬಿಕೆ ಹೊಂದಿದೆ. ಹೀಗಾಗಿ ಕಣಿವೆಯಾದ್ಯಂತ ಕಮಲ ಅರಳುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.

ನಟ ದ್ವಾರಕೀಶ್ ನಿಧನ: ಸಿಎಂ ಸಿದ್ದರಾಮಯ್ಯ, ನಟ ದೊಡ್ಡಣ್ಣ ಸೇರಿ ಗಣ್ಯರ ಸಂತಾಪ

ನಟ ದ್ವಾರಕೀಶ್ ನಿಧನ: ಸಿಎಂ ಸಿದ್ದರಾಮಯ್ಯ, ನಟ ದೊಡ್ಡಣ್ಣ ಸೇರಿ ಗಣ್ಯರ ಸಂತಾಪ
ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ (Dwarakish) ಅವರು ಮಂಗಳವಾರ ನಿಧನರಾದರು. ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್‌ ಸೇರಿದಂತೆ ಸಿನಿ ತಾರೆಯರು ಸಂತಾಪ ಸೂಚಿಸಿದ್ದಾರೆ.

ಸಲ್ಮಾನ್ ಮನೆ ಮೇಲೆ ಗುಂಡು ಹಾರಿಸಿದ ಬಿಷ್ಣೋಯಿ ಗ್ಯಾಂಗ್‌ನ ಬಾಡಿಗೆ ಬಂಟರು: ಪೊಲೀಸ್

ಸಲ್ಮಾನ್ ಮನೆ ಮೇಲೆ ಗುಂಡು ಹಾರಿಸಿದ ಬಿಷ್ಣೋಯಿ ಗ್ಯಾಂಗ್‌ನ ಬಾಡಿಗೆ ಬಂಟರು: ಪೊಲೀಸ್
‘ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಸೇರಿದ ಮುಂಬೈ ಬಾಂದ್ರಾದಲ್ಲಿರುವ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ ಮೇಲೆ ಗುಂಡು ಹಾರಿಸಿದವರು, ಗ್ಯಾಂಗ್‌ಸ್ಟರ್‌ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್‌ನ ಬಾಡಿಗೆ ಬಂಟರು’ ಗುಜರಾತ್‌ನ ಕಚ್‌ ಪಶ್ಚಿಮ ವಿಭಾಗದ ಡಿಐಜಿ ಮಹೇಂದ್ರ ಬಗಾದಿಯಾ ತಿಳಿಸಿದ್ದಾರೆ.

ಲೈಂಗಿಕ ಕಿರುಕುಳ: ಕ್ರಮಕ್ಕೆ ಆಗ್ರಹಿಸಿ ತರಗತಿ ಬಹಿಷ್ಕರಿಸಿದ JNU ವಿದ್ಯಾರ್ಥಿಗಳು

ಲೈಂಗಿಕ ಕಿರುಕುಳ: ಕ್ರಮಕ್ಕೆ ಆಗ್ರಹಿಸಿ ತರಗತಿ ಬಹಿಷ್ಕರಿಸಿದ JNU ವಿದ್ಯಾರ್ಥಿಗಳು
ವಿದ್ಯಾರ್ಥಿನಿಯೊಬ್ಬರ ಮೇಲಿನ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಕ್ರಮ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ(ಜೆಎನ್‌ಯು) ಹಲವು ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ತೆಲುಗಿನ ‘ಕಣ್ಣಪ್ಪ’ ಚಿತ್ರದಲ್ಲಿ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌!

ತೆಲುಗಿನ ‘ಕಣ್ಣಪ್ಪ’ ಚಿತ್ರದಲ್ಲಿ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌!
ನಟ ವಿಷ್ಣು ಮಂಚು ಅಭಿನಯದ ‘ಕಣ್ಣಪ್ಪ‘ ಚಿತ್ರದಲ್ಲಿ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ಕಾಣಿಸಿಕೊಳ್ಳುವ ಮೂಲಕ ತೆಲುಗು ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದಾರೆ.
ADVERTISEMENT

ಪಕ್ಷ ಹಾಳು ಮಾಡುತ್ತಿರುವ ವಿಜಯೇಂದ್ರ, ಸಿ.ಟಿ.ರವಿ: ಮಾಲೀಕಯ್ಯ ವಾಗ್ದಾಳಿ

ಪಕ್ಷ ಹಾಳು ಮಾಡುತ್ತಿರುವ ವಿಜಯೇಂದ್ರ, ಸಿ.ಟಿ.ರವಿ: ಮಾಲೀಕಯ್ಯ ವಾಗ್ದಾಳಿ
ವಿಜಯೇಂದ್ರ, ಸಿ.ಟಿ.ರವಿಯಂತಹ ನಾಯಕರು ‌ರಾಜ್ಯದಲ್ಲಿ ಪಕ್ಷವನ್ನು ಒಡೆಯುತ್ತಿದ್ದಾರೆ. ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿಗಳು ಭಾರಿ ಪ್ರಮಾಣದ ಆಸ್ತಿ ‌ಮಾಡಿಕೊಂಡಿದ್ದಾರೆ ಎಂದು ಪಕ್ಷದ ಮುಖಂಡ, ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ ಸ್ವಪಕ್ಷೀಯರ ವಿರುದ್ಧವೇ ಹರಿಹಾಯ್ದರು.

ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್‌ ಸಿನಿಪಯಣದ ‘ಚಿತ್ರ’ನೋಟ

ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್‌ ಸಿನಿಪಯಣದ ‘ಚಿತ್ರ’ನೋಟ
err
ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್‌ ಸಿನಿಪಯಣದ ‘ಚಿತ್ರ’ನೋಟ

ಬಿಜೆಪಿ ಜನರ ಹೃದಯ ಗೆಲ್ಲುವುದರಲ್ಲಿ ನಂಬಿಕೆ ಹೊಂದಿದೆ: ಕೇಂದ್ರ ಸಚಿವ ಅಮಿತ್‌ ಶಾ

ಬಿಜೆಪಿ ಜನರ ಹೃದಯ ಗೆಲ್ಲುವುದರಲ್ಲಿ ನಂಬಿಕೆ ಹೊಂದಿದೆ: ಕೇಂದ್ರ ಸಚಿವ ಅಮಿತ್‌ ಶಾ
ಬಿಜೆಪಿ ಜನರ ಹೃದಯ ಗೆಲ್ಲುವುದರಲ್ಲಿ ನಂಬಿಕೆ ಹೊಂದಿದೆ. ಹೀಗಾಗಿ ಕಣಿವೆಯಾದ್ಯಂತ ಕಮಲ ಅರಳುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.

ನಟ ದ್ವಾರಕೀಶ್ ನಿಧನ: ಸಿಎಂ ಸಿದ್ದರಾಮಯ್ಯ, ನಟ ದೊಡ್ಡಣ್ಣ ಸೇರಿ ಗಣ್ಯರ ಸಂತಾಪ

ನಟ ದ್ವಾರಕೀಶ್ ನಿಧನ: ಸಿಎಂ ಸಿದ್ದರಾಮಯ್ಯ, ನಟ ದೊಡ್ಡಣ್ಣ ಸೇರಿ ಗಣ್ಯರ ಸಂತಾಪ
ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ (Dwarakish) ಅವರು ಮಂಗಳವಾರ ನಿಧನರಾದರು. ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್‌ ಸೇರಿದಂತೆ ಸಿನಿ ತಾರೆಯರು ಸಂತಾಪ ಸೂಚಿಸಿದ್ದಾರೆ.

Dwarakish Death: ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ

Dwarakish Death: ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ
Actor Dwarakish Death: ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ (Dwarakish) ಅವರು ಮಂಗಳವಾರ ನಿಧನರಾದರು. ಅವರಿಗೆ 81 ವರ್ಷ ವಯಸ್ಸಾಗಿತ್ತು.

Dwarakish Death: ದ್ವಾರಕೀಶ್ ಬದುಕಿನ ಸಂಕ್ಷಿಪ್ತ ಪರಿಚಯ

Dwarakish Death: ದ್ವಾರಕೀಶ್ ಬದುಕಿನ ಸಂಕ್ಷಿಪ್ತ ಪರಿಚಯ
ದ್ವಾರಕೀಶ್ ಅವರ ಬದುಕಿನ ಪುಟಗಳ ಸಂಕ್ಷಿಪ್ತ ಪರಿಚಯ ಇಲ್ಲಿದೆ...

ದ್ವಾರಕೀಶ್‌ 80ರ ಹರೆಯಕ್ಕೆ ಕಾಲಿಟ್ಟಾಗ ಪ್ರಜಾವಾಣಿ ಜತೆ ತೆರೆದಿಟ್ಟ ನೆನಪುಗಳ ರೀಲು

ದ್ವಾರಕೀಶ್‌ 80ರ ಹರೆಯಕ್ಕೆ ಕಾಲಿಟ್ಟಾಗ ಪ್ರಜಾವಾಣಿ ಜತೆ ತೆರೆದಿಟ್ಟ ನೆನಪುಗಳ ರೀಲು
ಕನ್ನಡದ ಬೆಳ್ಳಿ ತೆರೆಯಲ್ಲಿ ಕಪ್ಪು ಬಿಳುಪು ಯುಗದಲ್ಲೇ ಹತ್ತಾರು ಹೊಸ ಪ್ರಯೋಗಗಳನ್ನು ಮಾಡಿದ ಹರಿಕಾರ, ನಾಡಿನ ನಗೆಗಾರ, ದಿಗ್ಗಜರಿಂದ ಹಿಡಿದು ಹೊಸ ತಲೆಮಾರಿನವರ ಜತೆಗೂ ಸಿನಿರಂಗದಲ್ಲಿ ಹೆಜ್ಜೆ ಹಾಕಿದ ನಟ, ನಿರ್ಮಾಪಕ ದ್ವಾರಕೀಶ್‌ ಅವರ ಅಂದಿನಿಂದ ಇಂದಿನವರೆಗಿನ ನೆನಪುಗಳ ರೀಲು ತೆರೆದುಕೊಂಡದ್ದು ಹೀಗೆ.

LS Polls | ರಾಜಶೇಖರ ನಾಮಪತ್ರ ಸಲ್ಲಿಕೆ ಮೆರವಣಿಗೆ: ಬಿಸಿಲಿಗೆ ಬಸವಳಿದ ನಾಯಕರು

LS Polls | ರಾಜಶೇಖರ ನಾಮಪತ್ರ ಸಲ್ಲಿಕೆ ಮೆರವಣಿಗೆ: ಬಿಸಿಲಿಗೆ ಬಸವಳಿದ ನಾಯಕರು
ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ರಾಜಶೇಖರ ಹಿಟ್ನಾಳ ನಾಮಪತ್ರ ಸಲ್ಲಿಕೆ ಮೆರವಣಿಗೆ ವೇಳೆ ಪಾಲ್ಗೊಂಡಿದ್ದ ನಾಯಕರಿಗೆ ಇಲ್ಲಿನ ಬಿರುಬಿಸಿಲಿನ ತಾಪ ತಟ್ಟಿತು.

ವಿಜಯಪುರ ಲೋಕಸಭಾ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ನಾಮಪತ್ರ ಸಲ್ಲಿಕೆ

ವಿಜಯಪುರ ಲೋಕಸಭಾ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ನಾಮಪತ್ರ ಸಲ್ಲಿಕೆ
ವಿಜಯಪುರ ಮೀಸಲು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಸಂಸದ ರಮೇಶ ಜಿಗಜಿಣಗಿ ಅವರು ಪಕ್ಷದ ಮುಖಂಡರು ಹಾಗೂ ಅಪಾರ ಬೆಂಬಲಿಗರೊಂದಿಗೆ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.
ಸುಭಾಷಿತ
ADVERTISEMENT

ಪ್ರಜಾ ಮತ

ಇನ್ನಷ್ಟು