ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

EVM ಕಾರ್ಯನಿರ್ವಹಣೆ ಬಗ್ಗೆ ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್

ನಟಿ ಹರ್ಷಿಕಾ‌ ದಂಪತಿ ಮೇಲೆ ಹಲ್ಲೆ; ನ್ಯಾಯಕ್ಕಾಗಿ ಸಚಿವ ಜೋಶಿಯವರಲ್ಲಿ ಮೊರೆ

ನಟಿ ಹರ್ಷಿಕಾ‌ ದಂಪತಿ ಮೇಲೆ ಹಲ್ಲೆ; ನ್ಯಾಯಕ್ಕಾಗಿ ಸಚಿವ ಜೋಶಿಯವರಲ್ಲಿ ಮೊರೆ
ನಟಿ ಹರ್ಷಿಕಾ ಪೂಣಚ್ಚ ಮತ್ತು ಭುವನ್ ದಂಪತಿ ತಮ್ಮ ಮೇಲೆ ಬೆಂಗಳೂರಿನಲ್ಲಿ ನಡೆದ ಹಲ್ಲೆಗೆ ಸಂಬಂಧಿಸಿ ಬುಧವಾರ, ನಗರದಲ್ಲಿ ಕೇಂದ್ರ ಸಚಿವರ ಪ್ರಲ್ಹಾದ ಜೋಶಿ ಅವರನ್ನು ಭೇಟಿಯಾಗಿ ಚರ್ಚಿಸಿದರು.

ಪತ್ರಕರ್ತ ಅರ್ಜುನ ದೇವ ನಿಧನ

ಪತ್ರಕರ್ತ ಅರ್ಜುನ ದೇವ ನಿಧನ
ಪತ್ರಕರ್ತ ಎನ್. ಅರ್ಜುನ ದೇವ (92) ಅವರು ಕೆಂಗೇರಿ ಉಪನಗರದ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ (ಏ.24) ನಿಧನರಾದರು.

ವಯನಾಡ್ | ಚುನಾವಣೆ ಬಹಿಷ್ಕಾರಕ್ಕೆ ಕರೆ ನೀಡಿದ ಶಂಕಿತ ಮಾವೋವಾದಿಗಳು

ಪರಿಷತ್‌ ಸದಸ್ಯತ್ವ ತೊರೆದ ಬೆನ್ನಲ್ಲೇ ಕಾಂಗ್ರೆಸ್‌ ಸೇರ್ಪಡೆಯಾದ ಕೆ.ಪಿ.ನಂಜುಂಡಿ

ಪರಿಷತ್‌ ಸದಸ್ಯತ್ವ ತೊರೆದ ಬೆನ್ನಲ್ಲೇ ಕಾಂಗ್ರೆಸ್‌ ಸೇರ್ಪಡೆಯಾದ ಕೆ.ಪಿ.ನಂಜುಂಡಿ
ವಿಶ್ವಕರ್ಮ ಸಮಾಜದ ಮುಖಂಡ‌ ಕೆ.ಪಿ.ನಂಜುಂಡಿ ಅವರು ಇಂದು (ಬುಧವಾರ) ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ.

ನೇಹಾ ಪ್ರಕರಣ | ರಾಜಕೀಯ ನಷ್ಟ ತುಂಬಿಸಿಕೊಳ್ಳಲು ಸಿಎಂ ಸಾಂತ್ವನದ ನಾಟಕ: ಜೋಶಿ ಆರೋಪ

ನೇಹಾ ಪ್ರಕರಣ | ರಾಜಕೀಯ ನಷ್ಟ ತುಂಬಿಸಿಕೊಳ್ಳಲು ಸಿಎಂ ಸಾಂತ್ವನದ ನಾಟಕ: ಜೋಶಿ ಆರೋಪ
'ನೇಹಾ ಕೊಲೆ ಪ್ರಕರಣದಿಂದ ರಾಜಕೀಯವಾಗಿ ಕಾಂಗ್ರೆಸ್‌ಗೆ ಆಗುತ್ತಿರುವ ನಷ್ಟ ತುಂಬಿಸಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಂತ್ವನದ ನಾಟಕವಾಡಿದ್ದಾರೆ' ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದರು.

ದೆಹಲಿ: ಪ್ರತಿಭಟನೆ ವೇಳೆ ಟವರ್‌ ಏರಿದ ತಮಿಳುನಾಡಿನ ರೈತರು

ದೆಹಲಿ: ಪ್ರತಿಭಟನೆ ವೇಳೆ ಟವರ್‌ ಏರಿದ ತಮಿಳುನಾಡಿನ ರೈತರು
ವಿವಿಧ ಬೇಡಿಕೆಗೆ ಒತ್ತಾಯಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ತಮಿಳುನಾಡಿನ ರೈತರಲ್ಲಿ ಕೆಲವರು ಮರ ಮತ್ತು ಟವರ್ ಏರಿದ್ದು, ಅವರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

LS Polls | ಕೇರಳದಲ್ಲಿ ಉ‌ಗ್ರವಾದಕ್ಕೆ ಕಾಂಗ್ರೆಸ್‌, ಎಡಪಕ್ಷಗಳ ಬೆಂಬಲ: ಅಮಿತ್ ಶಾ

LS Polls | ಕೇರಳದಲ್ಲಿ ಉ‌ಗ್ರವಾದಕ್ಕೆ ಕಾಂಗ್ರೆಸ್‌, ಎಡಪಕ್ಷಗಳ ಬೆಂಬಲ: ಅಮಿತ್ ಶಾ
ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್‌ಐ) ಬೆಂಬಲ ಪಡೆದುಕೊಂಡು ಕೇರಳದಲ್ಲಿ ಕಾಂಗ್ರೆಸ್ ಹಾಗೂ ಎಡಪಕ್ಷಗಳು ಉಗ್ರವಾದಕ್ಕೆ ರಕ್ಷಣೆ ನೀಡುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದರು.

Neha Murder Case | ಆರೋಪಿ ಫಯಾಜ್ ಆರು ದಿನ ಸಿಐಡಿ ವಶಕ್ಕೆ

Neha Murder Case | ಆರೋಪಿ ಫಯಾಜ್ ಆರು ದಿನ ಸಿಐಡಿ ವಶಕ್ಕೆ
ನೇಹಾ ಕೊಲೆ ಪ್ರಕರಣದ ತನಿಖೆ ಕೈಗೊಂಡಿರುವ ಸಿಐಡಿ ಅಧಿಕಾರಿಗಳು, ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಫಯಾಜ್ ನನ್ನು ಬುಧವಾರ ತಮ್ಮ ವಶಕ್ಕೆ ಪಡೆದಿದ್ದಾರೆ.
ADVERTISEMENT

ಉದ್ಯಮಿ ಮಿತ್ರರ ₹16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ ಪ್ರಧಾನಿ: ರಾಹುಲ್ ಆರೋಪ

ಉದ್ಯಮಿ ಮಿತ್ರರ ₹16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ ಪ್ರಧಾನಿ: ರಾಹುಲ್ ಆರೋಪ
'ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಬಿಲಿಯನೇರ್ ಉದ್ಯಮಿ ಮಿತ್ರರ ₹16 ಲಕ್ಷ ಕೋಟಿ ಸಾಲವನ್ನು ಮನ್ನಾ ಮಾಡಿದ್ದಾರೆ' ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಆರೋಪಿಸಿದ್ದಾರೆ.

EVM ಕಾರ್ಯನಿರ್ವಹಣೆ ಬಗ್ಗೆ ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್

EVM ಕಾರ್ಯನಿರ್ವಹಣೆ ಬಗ್ಗೆ ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್
ಇವಿಎಂನಲ್ಲಿ ಮತಗಳ ಸಂಗ್ರಹ, ಇವಿಎಂ ಕಂಟ್ರೋಲಿಂಗ್ ಯೂನಿಟ್‌ನ ಮೈಕ್ರೋಚಿಪ್ ಮತ್ತು ಇತರ ಅಂಶಗಳ ಕುರಿತಂತೆ ಚುನಾವಣಾ ಆಯೋಗದಿಂದ ನ್ಯಾಯಾಲಯ ಸ್ಪಷ್ಟನೆ ಕೇಳಲು ಬಯಸಿದೆ.

ನಟಿ ಹರ್ಷಿಕಾ‌ ದಂಪತಿ ಮೇಲೆ ಹಲ್ಲೆ; ನ್ಯಾಯಕ್ಕಾಗಿ ಸಚಿವ ಜೋಶಿಯವರಲ್ಲಿ ಮೊರೆ

ನಟಿ ಹರ್ಷಿಕಾ‌ ದಂಪತಿ ಮೇಲೆ ಹಲ್ಲೆ; ನ್ಯಾಯಕ್ಕಾಗಿ ಸಚಿವ ಜೋಶಿಯವರಲ್ಲಿ ಮೊರೆ
ನಟಿ ಹರ್ಷಿಕಾ ಪೂಣಚ್ಚ ಮತ್ತು ಭುವನ್ ದಂಪತಿ ತಮ್ಮ ಮೇಲೆ ಬೆಂಗಳೂರಿನಲ್ಲಿ ನಡೆದ ಹಲ್ಲೆಗೆ ಸಂಬಂಧಿಸಿ ಬುಧವಾರ, ನಗರದಲ್ಲಿ ಕೇಂದ್ರ ಸಚಿವರ ಪ್ರಲ್ಹಾದ ಜೋಶಿ ಅವರನ್ನು ಭೇಟಿಯಾಗಿ ಚರ್ಚಿಸಿದರು.
ADVERTISEMENT

ಪತ್ರಕರ್ತ ಅರ್ಜುನ ದೇವ ನಿಧನ

ಪತ್ರಕರ್ತ ಅರ್ಜುನ ದೇವ ನಿಧನ
ಪತ್ರಕರ್ತ ಎನ್. ಅರ್ಜುನ ದೇವ (92) ಅವರು ಕೆಂಗೇರಿ ಉಪನಗರದ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ (ಏ.24) ನಿಧನರಾದರು.

ವಯನಾಡ್ | ಚುನಾವಣೆ ಬಹಿಷ್ಕಾರಕ್ಕೆ ಕರೆ ನೀಡಿದ ಶಂಕಿತ ಮಾವೋವಾದಿಗಳು

ವಯನಾಡ್ | ಚುನಾವಣೆ ಬಹಿಷ್ಕಾರಕ್ಕೆ ಕರೆ ನೀಡಿದ ಶಂಕಿತ ಮಾವೋವಾದಿಗಳು
ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ನಾಲ್ವರು ಸದಸ್ಯರ ಶಸ್ತ್ರಸಜ್ಜಿತ ಶಂಕಿತ ಮಾವೋವಾದಿಗಳ ಗುಂಪು, ಚುನಾವಣೆ ಬಹಿಷ್ಕಾರಕ್ಕೆ ಕರೆ ನೀಡಿದೆ ಎಂದು ವರದಿಯಾಗಿದೆ.

ಪರಿಷತ್‌ ಸದಸ್ಯತ್ವ ತೊರೆದ ಬೆನ್ನಲ್ಲೇ ಕಾಂಗ್ರೆಸ್‌ ಸೇರ್ಪಡೆಯಾದ ಕೆ.ಪಿ.ನಂಜುಂಡಿ

ಪರಿಷತ್‌ ಸದಸ್ಯತ್ವ ತೊರೆದ ಬೆನ್ನಲ್ಲೇ ಕಾಂಗ್ರೆಸ್‌ ಸೇರ್ಪಡೆಯಾದ ಕೆ.ಪಿ.ನಂಜುಂಡಿ
ವಿಶ್ವಕರ್ಮ ಸಮಾಜದ ಮುಖಂಡ‌ ಕೆ.ಪಿ.ನಂಜುಂಡಿ ಅವರು ಇಂದು (ಬುಧವಾರ) ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ.

ನೇಹಾ ಪ್ರಕರಣ | ರಾಜಕೀಯ ನಷ್ಟ ತುಂಬಿಸಿಕೊಳ್ಳಲು ಸಿಎಂ ಸಾಂತ್ವನದ ನಾಟಕ: ಜೋಶಿ ಆರೋಪ

ನೇಹಾ ಪ್ರಕರಣ | ರಾಜಕೀಯ ನಷ್ಟ ತುಂಬಿಸಿಕೊಳ್ಳಲು ಸಿಎಂ ಸಾಂತ್ವನದ ನಾಟಕ: ಜೋಶಿ ಆರೋಪ
'ನೇಹಾ ಕೊಲೆ ಪ್ರಕರಣದಿಂದ ರಾಜಕೀಯವಾಗಿ ಕಾಂಗ್ರೆಸ್‌ಗೆ ಆಗುತ್ತಿರುವ ನಷ್ಟ ತುಂಬಿಸಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಂತ್ವನದ ನಾಟಕವಾಡಿದ್ದಾರೆ' ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದರು.

ED ಬಂಧನ | ಹೈಕೋರ್ಟ್ ತೀರ್ಪು ವಿಳಂಬ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಹೇಮಂತ್‌

ED ಬಂಧನ | ಹೈಕೋರ್ಟ್ ತೀರ್ಪು ವಿಳಂಬ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಹೇಮಂತ್‌
ಜಾರ್ಖಂಡ್‌ ಮಾಜಿ ಮುಖ್ಯಮಂತ್ರಿ ಹೇಮಂತ್‌ ಸೊರೇನ್‌ ಅವರು ತಮ್ಮನ್ನು ಜಾರಿ ನಿರ್ದೇಶನಾಲಯ (ಇ.ಡಿ) ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ತೀರ್ಪು ಪ್ರಕಟಿಸದ ಹೈಕೋರ್ಟ್ ಕ್ರಮದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

ವರನಟ ರಾಜ್‌ಕುಮಾರ್‌ ಜನ್ಮದಿನ: ಅಭಿಮಾನಿಗಳ ಸಂಭ್ರಮ

ವರನಟ ರಾಜ್‌ಕುಮಾರ್‌ ಜನ್ಮದಿನ: ಅಭಿಮಾನಿಗಳ ಸಂಭ್ರಮ
ಇಂದು(ಏ.24) ವರನಟ ಡಾ. ರಾಜ್‌ಕುಮಾರ್‌ ಅವರ 95ನೇ ಜನ್ಮದಿನ. ನಟಸಾರ್ವಭೌಮ ನಮ್ಮನ್ನು ಅಗಲಿ 18 ವರ್ಷ ಉರುಳಿದ್ದರೂ, ಅವರ ನೆನಪು ಇನ್ನೂ ಹಸಿರಾಗಿದೆ. ಚಂದನವನದ ‘ಬಂಗಾರದ ಮನುಷ್ಯ’ನನ್ನು ಜನ್ಮದಿನದ ನೆವದಲ್ಲಿ ಮತ್ತೆ ಮತ್ತೆ ನೆನಪು ಮಾಡಿಕೊಳ್ಳುತ್ತಿದ್ದಾರೆ ಅಭಿಮಾನಿಗಳು.

ಜಾತಿ ಗಣತಿಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ರಾಹುಲ್ ಗಾಂಧಿ

ಜಾತಿ ಗಣತಿಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ರಾಹುಲ್ ಗಾಂಧಿ
ರಾಷ್ಟ್ರಮಟ್ಟದಲ್ಲಿ ಜಾತಿ ಗಣತಿಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಬಳ್ಳಾರಿ: ದಾಖಲೆ ಇಲ್ಲದ ₹23 ಲಕ್ಷ ಹಣ, ಚಿನ್ನ,ಬೆಳ್ಳಿ ವಶ

ಬಳ್ಳಾರಿ: ದಾಖಲೆ ಇಲ್ಲದ ₹23 ಲಕ್ಷ ಹಣ, ಚಿನ್ನ,ಬೆಳ್ಳಿ ವಶ
ಬಳ್ಳಾರಿಯ ಆಭರಣದಂಗಡಿ ಮಾಲೀಕರೊಬ್ಬರ ಮನೆ ಮೇಲೆ ಮಂಗಳವಾರ ರಾತ್ರಿ ದಾಳಿ ನಡೆಸಿರುವ ಪೊಲೀಸರು ₹23 ಲಕ್ಷ ಹಣ, ಚಿನ್ನ,ಬೆಳ್ಳಿಯ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಕಾಂಗ್ರೆಸ್ಸಿಗರನ್ನು ಭ್ರಷ್ಟರೆನ್ನುವ ಮೋದಿ BJPಗೆ ಸೇರಿಸಿಕೊಳ್ಳುವುದೇಕೆ?: ಖರ್ಗೆ

ಕಾಂಗ್ರೆಸ್ಸಿಗರನ್ನು ಭ್ರಷ್ಟರೆನ್ನುವ ಮೋದಿ BJPಗೆ ಸೇರಿಸಿಕೊಳ್ಳುವುದೇಕೆ?: ಖರ್ಗೆ
ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್‌ ಸೇರಿದಂತೆ ಇತರೆ ರಾಜಕೀಯ ಪಕ್ಷದವರನ್ನು ಭ್ರಷ್ಟರು ಎಂದು ಕರೆಯುತ್ತಾರೆ. ಆದರೆ, ಅವರನ್ನೇ ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳುತ್ತಾರೆ. ಹಾಗಾಗಿ ಬಿಜೆಪಿಗರು ಹೇಳುವುದಕ್ಕೂ ಮಾಡುವುದಕ್ಕೂ ವ್ಯತ್ಯಾಸವಿದೆ ಎಂದು ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ಸುಭಾಷಿತ: ಬುಧವಾರ, 24 ಏಪ್ರಿಲ್ 2024
ADVERTISEMENT

ಪ್ರಜಾ ಮತ

ಇನ್ನಷ್ಟು