ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

ಚುನಾವಣಾ ಮುನ್ನಾ ದಿನ ಮಹಿಳೆಯರಿಗೆ ಸಿದ್ದರಾಮಯ್ಯ ಸುದೀರ್ಘ ಪತ್ರ

ಗರ್ಭಪಾತ | ಅಪ್ರಾ‍ಪ್ತೆಯ ಅಭಿಪ್ರಾಯ ಮುಖ್ಯ: ಸುಪ್ರೀಂ ಕೋರ್ಟ್‌

ಗರ್ಭಪಾತ | ಅಪ್ರಾ‍ಪ್ತೆಯ ಅಭಿಪ್ರಾಯ ಮುಖ್ಯ: ಸುಪ್ರೀಂ ಕೋರ್ಟ್‌
ಬಾಲಕಿಯೊಬ್ಬಳು ಗರ್ಭಿಣಿಯಾಗಿದ್ದಾಗ ಆಕೆಯ ಅಭಿಪ್ರಾಯವು ಪೋಷಕರ ಅಭಿಪ್ರಾಯಕ್ಕೆ ಭಿನ್ನವಾಗಿದ್ದರೆ ನ್ಯಾಯಾಲಯವು ಗರ್ಭಪಾತದ ಬಗ್ಗೆ ತೀರ್ಮಾನ ಕೈಗೊಳ್ಳುವಾಗ ಬಾಲಕಿಯ ಅಭಿಪ್ರಾಯವನ್ನು ಮುಖ್ಯವೆಂದು ಪರಿಗಣಿಸಬೇಕು ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಪ್ರಜ್ವಲ್ ಪ್ರಕರಣ: ಕೇಂದ್ರದ ವಿರುದ್ಧ ಕಾಂಗ್ರೆಸ್ ಆಕ್ರೋಶ

ಪ್ರಜ್ವಲ್ ಪ್ರಕರಣ: ಕೇಂದ್ರದ ವಿರುದ್ಧ ಕಾಂಗ್ರೆಸ್ ಆಕ್ರೋಶ
‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಮಹಿಳೆಯರ ಮೇಲೆ ಅಪರಾಧ ಎಸಗಿದವರನ್ನು ಸದಾ ರಕ್ಷಣೆ ಮಾಡುತ್ತದೆ’ ಎಂದು ಕಾಂಗ್ರೆಸ್ ಸೋಮವಾರ ಆರೋಪಿಸಿದೆ.

ಪ್ರಜ್ವಲ್‌ ಕೇಸ್‌ಲ್ಲಿ HDD,HDK ಬಗ್ಗೆ ಸುದ್ದಿ ಪ್ರಸಾರಕ್ಕೆ ತಾತ್ಕಾಲಿಕ ಪ್ರತಿಬಂಧ

ಧರ್ಮಶಾಲಾದಲ್ಲಿ ದೇಶದ ಮೊದಲ ಹೈಬ್ರಿಡ್‌ ಪಿಚ್‌

ಧರ್ಮಶಾಲಾದಲ್ಲಿ ದೇಶದ ಮೊದಲ ಹೈಬ್ರಿಡ್‌ ಪಿಚ್‌
ಭಾರತದ ಮೊತ್ತಮೊದಲ ಹೈಬ್ರಿಡ್‌ ಪಿಚ್‌ಅನ್ನು ಇಲ್ಲಿನ ಹಿಮಾಚಲ ಪ್ರದೇಶ ಕ್ರಿಕೆಟ್‌ ಸಂಸ್ಥೆ ಕ್ರೀಡಾಂಗಣದಲ್ಲಿ ಸೋಮವಾರ ವರ್ಣರಂಜಿತ ಸಮಾರಂಭದಲ್ಲಿ ಅನಾವರಣಗೊಳಿಸಲಾಯಿತು.

ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಆರೋಪ: ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಆರೋಪ: ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ
ನೀಟ್’ ಪ್ರಶ್ನೆಪತ್ರಿಕೆಗಳು ಸೋರಿಕೆಯಾಗಿವೆ ಎಂಬ ಸುದ್ದಿಗೆ ಸಂಬಂಧಿಸಿ ಬಿಜೆಪಿ ವಿರುದ್ಧ ಹರಿಹಾಯ್ದಿರುವ ಕಾಂಗ್ರೆಸ್ ಪಕ್ಷ, ‘ಕಳೆದ ಹತ್ತು ವರ್ಷಗಳಿಂದ ಇಂತದೇ ಸ್ಥಿತಿ ಇದೆ. ಇದರಿಂದ ಅಸಂಖ್ಯ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ’ ಎಂದು ಟೀಕಿಸಿದೆ.

ಎನ್‌ಡಿಆರ್‌ಎಫ್‌ ಮಾರ್ಗಸೂಚಿ ಪ್ರಕಾರ ಕರ್ನಾಟಕಕ್ಕೆ ಬರ ಪರಿಹಾರ ಬಿಡುಗಡೆ: ಕೇಂದ್ರ

ಎನ್‌ಡಿಆರ್‌ಎಫ್‌ ಮಾರ್ಗಸೂಚಿ ಪ್ರಕಾರ ಕರ್ನಾಟಕಕ್ಕೆ ಬರ ಪರಿಹಾರ ಬಿಡುಗಡೆ: ಕೇಂದ್ರ
ಜುಲೈನಲ್ಲಿ ಬರ ಪರಿಹಾರ ಅರ್ಜಿ ವಿಚಾರಣೆ: ಸುಪ್ರೀಂ

ಚುನಾವಣಾ ಮುನ್ನಾ ದಿನ ಮಹಿಳೆಯರಿಗೆ ಸಿದ್ದರಾಮಯ್ಯ ಸುದೀರ್ಘ ಪತ್ರ

ಚುನಾವಣಾ ಮುನ್ನಾ ದಿನ ಮಹಿಳೆಯರಿಗೆ ಸಿದ್ದರಾಮಯ್ಯ ಸುದೀರ್ಘ ಪತ್ರ
ಹದಿನೆಂಟನೇ ಲೋಕಸಭಾ ಚುನಾವಣೆಯಲ್ಲಿ ನಿರ್ಧಾರವಾಗಲಿರುವುದು ರಾಜಕೀಯ ಪಕ್ಷಗಳ ಸೋಲು-ಗೆಲುವುಗಳು ಮಾತ್ರ ಅಲ್ಲ, ಈ ಚುನಾವಣೆ ಮಹಿಳೆಯರ ಪರವಾದ ಸರ್ಕಾರದ ಕಾರ್ಯಕ್ರಮಗಳ ಸೋಲು-ಗೆಲುವನ್ನು ಕೂಡಾ ನಿರ್ಧರಿಸಲಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಗರ್ಭಪಾತ | ಅಪ್ರಾ‍ಪ್ತೆಯ ಅಭಿಪ್ರಾಯ ಮುಖ್ಯ: ಸುಪ್ರೀಂ ಕೋರ್ಟ್‌

ಗರ್ಭಪಾತ | ಅಪ್ರಾ‍ಪ್ತೆಯ ಅಭಿಪ್ರಾಯ ಮುಖ್ಯ: ಸುಪ್ರೀಂ ಕೋರ್ಟ್‌
ಬಾಲಕಿಯೊಬ್ಬಳು ಗರ್ಭಿಣಿಯಾಗಿದ್ದಾಗ ಆಕೆಯ ಅಭಿಪ್ರಾಯವು ಪೋಷಕರ ಅಭಿಪ್ರಾಯಕ್ಕೆ ಭಿನ್ನವಾಗಿದ್ದರೆ ನ್ಯಾಯಾಲಯವು ಗರ್ಭಪಾತದ ಬಗ್ಗೆ ತೀರ್ಮಾನ ಕೈಗೊಳ್ಳುವಾಗ ಬಾಲಕಿಯ ಅಭಿಪ್ರಾಯವನ್ನು ಮುಖ್ಯವೆಂದು ಪರಿಗಣಿಸಬೇಕು ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.
ADVERTISEMENT

ಪ್ರಜ್ವಲ್ ಪ್ರಕರಣ: ಕೇಂದ್ರದ ವಿರುದ್ಧ ಕಾಂಗ್ರೆಸ್ ಆಕ್ರೋಶ

ಪ್ರಜ್ವಲ್ ಪ್ರಕರಣ: ಕೇಂದ್ರದ ವಿರುದ್ಧ ಕಾಂಗ್ರೆಸ್ ಆಕ್ರೋಶ
‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಮಹಿಳೆಯರ ಮೇಲೆ ಅಪರಾಧ ಎಸಗಿದವರನ್ನು ಸದಾ ರಕ್ಷಣೆ ಮಾಡುತ್ತದೆ’ ಎಂದು ಕಾಂಗ್ರೆಸ್ ಸೋಮವಾರ ಆರೋಪಿಸಿದೆ.

ಪ್ರಜ್ವಲ್‌ ಕೇಸ್‌ಲ್ಲಿ HDD,HDK ಬಗ್ಗೆ ಸುದ್ದಿ ಪ್ರಸಾರಕ್ಕೆ ತಾತ್ಕಾಲಿಕ ಪ್ರತಿಬಂಧ

ಪ್ರಜ್ವಲ್‌ ಕೇಸ್‌ಲ್ಲಿ HDD,HDK ಬಗ್ಗೆ ಸುದ್ದಿ ಪ್ರಸಾರಕ್ಕೆ ತಾತ್ಕಾಲಿಕ ಪ್ರತಿಬಂಧ
ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಜೆಡಿಎಸ್‌ನ ಉಚ್ಛಾಟಿತ ಸಂಸದ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ಪ್ರಕರಣ

ಧರ್ಮಶಾಲಾದಲ್ಲಿ ದೇಶದ ಮೊದಲ ಹೈಬ್ರಿಡ್‌ ಪಿಚ್‌

ಧರ್ಮಶಾಲಾದಲ್ಲಿ ದೇಶದ ಮೊದಲ ಹೈಬ್ರಿಡ್‌ ಪಿಚ್‌
ಭಾರತದ ಮೊತ್ತಮೊದಲ ಹೈಬ್ರಿಡ್‌ ಪಿಚ್‌ಅನ್ನು ಇಲ್ಲಿನ ಹಿಮಾಚಲ ಪ್ರದೇಶ ಕ್ರಿಕೆಟ್‌ ಸಂಸ್ಥೆ ಕ್ರೀಡಾಂಗಣದಲ್ಲಿ ಸೋಮವಾರ ವರ್ಣರಂಜಿತ ಸಮಾರಂಭದಲ್ಲಿ ಅನಾವರಣಗೊಳಿಸಲಾಯಿತು.

ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಆರೋಪ: ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಆರೋಪ: ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ
ನೀಟ್’ ಪ್ರಶ್ನೆಪತ್ರಿಕೆಗಳು ಸೋರಿಕೆಯಾಗಿವೆ ಎಂಬ ಸುದ್ದಿಗೆ ಸಂಬಂಧಿಸಿ ಬಿಜೆಪಿ ವಿರುದ್ಧ ಹರಿಹಾಯ್ದಿರುವ ಕಾಂಗ್ರೆಸ್ ಪಕ್ಷ, ‘ಕಳೆದ ಹತ್ತು ವರ್ಷಗಳಿಂದ ಇಂತದೇ ಸ್ಥಿತಿ ಇದೆ. ಇದರಿಂದ ಅಸಂಖ್ಯ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ’ ಎಂದು ಟೀಕಿಸಿದೆ.

ಆಸ್ಟ್ರೇಲಿಯಾ ವಿದೇಶಾಂಗ ಸಚಿವ, ಭಾರತದ ರಾಯಭಾರಿ ಭೇಟಿ–ಚರ್ಚೆ

ಆಸ್ಟ್ರೇಲಿಯಾ ವಿದೇಶಾಂಗ ಸಚಿವ, ಭಾರತದ ರಾಯಭಾರಿ ಭೇಟಿ–ಚರ್ಚೆ
ಆಸ್ಟ್ರೇಲಿಯಾದಲ್ಲಿನ ಭಾರತದ ರಾಯಭಾರಿ ಗೋಪಾಲ ಬಾಗಲೆ ಅವರು ಸೋಮವಾರ ಇಲ್ಲಿ ಆಸ್ಟ್ರೇಲಿಯಾದ ವಿದೇಶಾಂಗ ಸಚಿವ ಪೆನ್ನಿ ವೊಂಗ್ ಅವರನ್ನು ಭೇಟಿ ಮಾಡಿದ್ದು, ದ್ವೀಪಕ್ಷೀಯ ಸಹಕಾರ ಕುರಿತು ಚರ್ಚಿಸಿದರು.

ಅಶ್ಲೀಲ ವಿಡಿಯೊ ಇಟ್ಟುಕೊಂಡರೂ ಕಾನೂನು ಕ್ರಮ: ಡಿಲೀಟ್ ಮಾಡಿ ಎಂದು SIT ಎಚ್ಚರಿಕೆ!

ಅಶ್ಲೀಲ ವಿಡಿಯೊ ಇಟ್ಟುಕೊಂಡರೂ ಕಾನೂನು ಕ್ರಮ: ಡಿಲೀಟ್ ಮಾಡಿ ಎಂದು SIT ಎಚ್ಚರಿಕೆ!
ವಿಡಿಯೊ ಸಂಗ್ರಹಿಸಿಟ್ಟುಕೊಂಡಿದ್ದು ಪತ್ತೆಯಾದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಸ್‌ಐಟಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಯುದ್ಧ ಬಳಕೆಗೆ ತಯಾರಾಗಿರುವ ಅಣ್ವಸ್ತ್ರ ತಾಲೀಮಿಗೆ ರಷ್ಯಾ ಸಿದ್ಧತೆ

ಯುದ್ಧ ಬಳಕೆಗೆ ತಯಾರಾಗಿರುವ ಅಣ್ವಸ್ತ್ರ ತಾಲೀಮಿಗೆ ರಷ್ಯಾ ಸಿದ್ಧತೆ
ಯುದ್ಧ ಬಳಕೆಗೆ ತಯಾರಾಗಿರುವ ಅಣ್ವಸ್ತ್ರಗಳ ತಾಲೀಮು ನಡೆಸಲು ರಷ್ಯಾ ಸಿದ್ಧತೆ ನಡೆಸಿದೆ ಎಂದು ರಕ್ಷಣಾ ಸಚಿವಾಲಯ ಸೋಮವಾರ ಘೋಷಣೆ ಮಾಡಿದೆ.

Video | ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ನಾಳೆ: ಹೇಗಿತ್ತು ಉತ್ತರದ ರಣ ಕಣ?

Video | ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ನಾಳೆ: ಹೇಗಿತ್ತು ಉತ್ತರದ ರಣ ಕಣ?
ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ನಾಳೆ, ಅಂದ್ರೆ ಮೇ 7ರಂದು ನಡೆಯಲಿದೆ. ಕರ್ನಾಟಕದ ಉತ್ತರ ಭಾಗದ 14 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಅದೃಷ್ಟ ಪರೀಕ್ಷೆ ನಡೆಯಲಿದೆ.

ತಮಿಳುನಾಡು–ಶ್ರೀಲಂಕಾ ನಡುವೆ ಹಡಗು ಸೇವೆ ಪುನಾರಾರಂಭ

ತಮಿಳುನಾಡು–ಶ್ರೀಲಂಕಾ ನಡುವೆ ಹಡಗು ಸೇವೆ ಪುನಾರಾರಂಭ
ಭಾರತದ ನಾಗಪಟ್ಟಣಂ ಮತ್ತು ಶ್ರೀಲಂಕಾದ ಜಾಫ್ನಾ ಜಿಲ್ಲೆಯ ಕಾಂಕೆಸಂತುರೈ (ಕೆಕೆಎಸ್) ನಗರದ ನಡುವೆ ಪ್ರಯಾಣಿಕರಿಗೆ ದೋಣಿ ಸೇವೆಯು ಮೇ 13ರಿಂದ ಪುನರಾರಂಭಗೊಳ್ಳಲಿದೆ ಎಂದು ಭಾರತೀಯ ಹೈಕಮಿಷನ್ ಸೋಮವಾರ ತಿಳಿಸಿದೆ.
ಸುಭಾಷಿತ