ಭಾನುವಾರ, 28 ಏಪ್ರಿಲ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪ್ರಜಾಮತ 2024
ಭಾನುವಾರ
ಸಿನಿ ಸಮ್ಮಾನ
ಮಹಿಳೆ
ಇ-ಪೇಪರ್
ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ಪ್ರಜಾ ಮತ 2024
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
ADVERTISEMENT
LS Polls: ಮತ್ತೊಮ್ಮೆ ಬಿಜೆಪಿ ಸರ್ಕಾರ ಎಂಬ ಧ್ವನಿ ಕೇಳಿಸುತ್ತಿದೆ– ಪ್ರಧಾನಿ ಮೋದಿ
ನಾನು ಕರ್ನಾಟಕದಲ್ಲಿ ಯಾವುದೇ ಮೂಲೆಗೆ ಹೋದರು ‘ಮತ್ತೊಮ್ಮೆ ಬಿಜೆಪಿ ಸರ್ಕಾರ’ ಎಂಬ ಧ್ವನಿ ಕೇಳಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
29 seconds ago
ಕೇಂದ್ರದಿಂದ ಅಲ್ಪ ಬರ ಪರಿಹಾರ: ವಿಧಾನಸೌಧದಲ್ಲಿ ಕಾಂಗ್ರೆಸ್ ಪ್ರತಿಭಟನೆ
ಭಾರತ ಪ್ರವಾಸ ರದ್ದುಗೊಳಿಸಿದ್ದ ಎಲಾನ್ ಮಸ್ಕ್ ಚೀನಾಕ್ಕೆ ಅಚ್ಚರಿಯ ಭೇಟಿ: ವರದಿ
ಸಿದ್ದರಾಮಯ್ಯ ಅಲ್ಲ ಸುಳ್ಳುರಾಮಯ್ಯ: ಆರ್. ಆಶೋಕ ವಾಗ್ದಾಳಿ
ಎಎಪಿ ಜೊತೆ ಮೈತ್ರಿಗೆ ವಿರೋಧ: ದೆಹಲಿ ಕಾಂಗ್ರೆಸ್ ಅಧ್ಯಕ್ಷ ರಾಜೀನಾಮೆ
LS Polls: ಔಟರ್ ಮಣಿಪುರ ಕ್ಷೇತ್ರದ 6 ಮತಗಟ್ಟೆಗಳಲ್ಲಿ ಏ.30ರಂದು ಮರು ಮತದಾನ
2 hours ago
ಮಹದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣ: ಎಸ್ಐಟಿಯಿಂದ ನಟ ಸಾಹಿಲ್ ಖಾನ್ ಬಂಧನ
ಮಹದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಸಾಹಿಲ್ ಖಾನ್ ಅವರನ್ನು ಮುಂಬೈ ಸೈಬರ್ ಸೆಲ್ನ ವಿಶೇಷ ತನಿಖಾ ತಂಡ ಛತ್ತೀಸಗಢ ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.
1 hour ago
ಮಣಿಪುರ: ಎರಡು ಪಂಗಡಗಳ ನಡುವೆ ಗುಂಡಿನ ಚಕಮಕಿ
ಜನಾಂಗೀಯ ಕಲಹಕ್ಕೆ ಸಾಕ್ಷಿಯಾಗಿರುವ ಮಣಿಪುರದ ಇಂಫಾಲ ಪಶ್ಚಿಮ ಜಿಲ್ಲೆಯಲ್ಲಿ ಎರಡು ಪಂಗಡಗಳ ಸ್ವಯಂ ಸೇವಕರ ನಡುವೆ ಗುಂಡಿನ ಕಾಳಗ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
2 hours ago
ಎಎಪಿಯಿಂದ ‘ವಾಕ್ ಫಾರ್ ಕೇಜ್ರಿವಾಲ್’ ವಾಕಥಾನ್
3 hours ago
ದಕ್ಷಿಣ ಚೀನಾದಲ್ಲಿ ಭಾರಿ ಸುಂಟರಗಾಳಿ: ಐವರು ಸಾವು, 33 ಮಂದಿಗೆ ಗಾಯ
ದಕ್ಷಿಣ ಚೀನಾದ ಗೌಂಗ್ಝೋ ನಗರಕ್ಕೆ ಸುಂಟರಗಾಳಿ ಅಪ್ಪಳಿಸಿದೆ. ಘಟನೆಯಲ್ಲಿ ಐವರು ಮೃತಪಟ್ಟು, 33 ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಎನ್ಡಿಟಿವಿ ವರದಿ ಮಾಡಿದೆ.
4 hours ago
ಬೀದರ್ | ಮತದಾನ ಜಾಗೃತಿಗೆ ಬೈಸಿಕಲ್ ಜಾಥಾ
ಮತದಾನದ ಮಹತ್ವ ಸಾರಲು ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯಿಂದ ನಗರದಲ್ಲಿ ಭಾನುವಾರ ಮತದಾನ ಜಾಗೃತಿ ಬೈಸಿಕಲ್ ಜಾಥಾ ಹಮ್ಮಿಕೊಳ್ಳಲಾಗಿತ್ತು.
39 minutes ago
ADVERTISEMENT
ಇನ್ನಷ್ಟು
ರಾಜ್ಯದ ಅತಿ ದೊಡ್ಡ ಹಗರಣ!
7 hours ago
ಸಂಸದ ಶ್ರೀನಿವಾಸ್ ಪ್ರಸಾದ್ ಆರೋಗ್ಯ ಗಂಭೀರ
10 hours ago
ಇಂಡಿಗನತ್ತ ಘರ್ಷಣೆ | 20 ಮಹಿಳೆಯರು ಸೇರಿ 33 ಮಂದಿ ಬಂಧನ
3 hours ago
ರಾಂಬನ್ನಲ್ಲಿ ಭೂ ಕುಸಿತ: ಹಲವು ಮನೆಗಳಿಗೆ ಹಾನಿ, 500ಕ್ಕೂ ಹೆಚ್ಚು ಜನರ ಸ್ಥಳಾಂತರ
4 hours ago
LS Polls: ಮತ್ತೊಮ್ಮೆ ಬಿಜೆಪಿ ಸರ್ಕಾರ ಎಂಬ ಧ್ವನಿ ಕೇಳಿಸುತ್ತಿದೆ– ಪ್ರಧಾನಿ ಮೋದಿ
ನಾನು ಕರ್ನಾಟಕದಲ್ಲಿ ಯಾವುದೇ ಮೂಲೆಗೆ ಹೋದರು ‘ಮತ್ತೊಮ್ಮೆ ಬಿಜೆಪಿ ಸರ್ಕಾರ’ ಎಂಬ ಧ್ವನಿ ಕೇಳಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
29 seconds ago
ADVERTISEMENT
ಕೇಂದ್ರದಿಂದ ಅಲ್ಪ ಬರ ಪರಿಹಾರ: ವಿಧಾನಸೌಧದಲ್ಲಿ ಕಾಂಗ್ರೆಸ್ ಪ್ರತಿಭಟನೆ
ಕೇಂದ್ರ ಸರ್ಕಾರ ಬರ ಪರಿಹಾರ ನೀಡುವ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯ ಮಾಡಿದೆ ಎಂದು ಆರೋಪಿಸಿ ವಿಧಾನಸೌಧ ಆವರಣದ ಮಹಾತ್ಮ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಕಾಂಗ್ರೆಸ್ ನಾಯಕರು ಭಾನುವಾರ ಪ್ರತಿಭಟನೆ ನಡೆಸಿದರು.
1 hour ago
ಭಾರತ ಪ್ರವಾಸ ರದ್ದುಗೊಳಿಸಿದ್ದ ಎಲಾನ್ ಮಸ್ಕ್ ಚೀನಾಕ್ಕೆ ಅಚ್ಚರಿಯ ಭೇಟಿ: ವರದಿ
ಭಾರತ ಭೇಟಿ ರದ್ದುಗೊಳಿಸಿದ ಒಂದೇ ವಾರದಲ್ಲಿ ಟೆಸ್ಲಾ ಕಂಪನಿಯ ಒಡೆಯ ಎಲಾನ್ ಮಸ್ಕ್, ಎಲೆಕ್ಟ್ರಿಕ್ ವಾಹನ ತಯಾರಕರ ಎರಡನೇ ಅತಿದೊಡ್ಡ ಮಾರುಕಟ್ಟೆಯಾದ ಚೀನಾಕ್ಕೆ ಇಂದು ಪ್ರಯಾಣ ಬೆಳೆಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.
26 minutes ago
ಸಿದ್ದರಾಮಯ್ಯ ಅಲ್ಲ ಸುಳ್ಳುರಾಮಯ್ಯ: ಆರ್. ಆಶೋಕ ವಾಗ್ದಾಳಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸುಳ್ಳುರಾಮಯ್ಯ ಎಂದು ವಿರೋಧ ಪಕ್ಷದ ನಾಯಕ ಆರ್. ಆಶೋಕ ಕರೆದರು.
15 minutes ago
ADVERTISEMENT
ಎಎಪಿ ಜೊತೆ ಮೈತ್ರಿಗೆ ವಿರೋಧ: ದೆಹಲಿ ಕಾಂಗ್ರೆಸ್ ಅಧ್ಯಕ್ಷ ರಾಜೀನಾಮೆ
ಆಮ್ ಆದ್ಮಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದ್ದನ್ನು ವಿರೋಧಿಸಿ ದೆಹಲಿ ಕಾಂಗ್ರೆಸ್ ಅಧ್ಯಕ್ಷ ಅರವಿಂದರ್ ಸಿಂಗ್ ಲೌಲಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
2 hours ago
LS Polls: ಔಟರ್ ಮಣಿಪುರ ಕ್ಷೇತ್ರದ 6 ಮತಗಟ್ಟೆಗಳಲ್ಲಿ ಏ.30ರಂದು ಮರು ಮತದಾನ
ಔಟರ್ ಮಣಿಪುರ ಲೋಕಸಭಾ ಕ್ಷೇತ್ರದ ಆರು ಮತಗಟ್ಟೆಗಳಲ್ಲಿ ಏಪ್ರಿಲ್ 30ರಂದು ಮರು ಮತದಾನ ನಡೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
2 hours ago
ಮಹದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣ: ಎಸ್ಐಟಿಯಿಂದ ನಟ ಸಾಹಿಲ್ ಖಾನ್ ಬಂಧನ
ಮಹದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಸಾಹಿಲ್ ಖಾನ್ ಅವರನ್ನು ಮುಂಬೈ ಸೈಬರ್ ಸೆಲ್ನ ವಿಶೇಷ ತನಿಖಾ ತಂಡ ಛತ್ತೀಸಗಢ ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.
1 hour ago
ADVERTISEMENT
ಮಣಿಪುರ: ಎರಡು ಪಂಗಡಗಳ ನಡುವೆ ಗುಂಡಿನ ಚಕಮಕಿ
ಜನಾಂಗೀಯ ಕಲಹಕ್ಕೆ ಸಾಕ್ಷಿಯಾಗಿರುವ ಮಣಿಪುರದ ಇಂಫಾಲ ಪಶ್ಚಿಮ ಜಿಲ್ಲೆಯಲ್ಲಿ ಎರಡು ಪಂಗಡಗಳ ಸ್ವಯಂ ಸೇವಕರ ನಡುವೆ ಗುಂಡಿನ ಕಾಳಗ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
2 hours ago
ಎಎಪಿಯಿಂದ ‘ವಾಕ್ ಫಾರ್ ಕೇಜ್ರಿವಾಲ್’ ವಾಕಥಾನ್
ಬಂಧಿತ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬೆಂಬಲಿಸಿ ಆಮ್ ಆದ್ಮಿ ಪಕ್ಷದಿಂದ ಇಂದು ‘ವಾಕ್ ಫಾರ್ ಕೇಜ್ರಿವಾಲ್’ ವಾಕಥಾನ್ ನಡೆಯಿತು.
3 hours ago
ದಕ್ಷಿಣ ಚೀನಾದಲ್ಲಿ ಭಾರಿ ಸುಂಟರಗಾಳಿ: ಐವರು ಸಾವು, 33 ಮಂದಿಗೆ ಗಾಯ
ದಕ್ಷಿಣ ಚೀನಾದ ಗೌಂಗ್ಝೋ ನಗರಕ್ಕೆ ಸುಂಟರಗಾಳಿ ಅಪ್ಪಳಿಸಿದೆ. ಘಟನೆಯಲ್ಲಿ ಐವರು ಮೃತಪಟ್ಟು, 33 ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಎನ್ಡಿಟಿವಿ ವರದಿ ಮಾಡಿದೆ.
4 hours ago
ಬೀದರ್ | ಮತದಾನ ಜಾಗೃತಿಗೆ ಬೈಸಿಕಲ್ ಜಾಥಾ
ಮತದಾನದ ಮಹತ್ವ ಸಾರಲು ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯಿಂದ ನಗರದಲ್ಲಿ ಭಾನುವಾರ ಮತದಾನ ಜಾಗೃತಿ ಬೈಸಿಕಲ್ ಜಾಥಾ ಹಮ್ಮಿಕೊಳ್ಳಲಾಗಿತ್ತು.
39 minutes ago
ರಾಜ್ಯದ ಅತಿ ದೊಡ್ಡ ಹಗರಣ!
‘ಹಗರಣ’...ಇದು ಸರ್ಕಾರದಲ್ಲಿ ಹೆಚ್ಚಾಗಿ ಕೇಳಿಬರುತ್ತದೆ. ಪರಸ್ಪರ ಕಾಲೆಳೆದಾಟಕ್ಕೆ ‘ಹಗರಣ’ ರಾಜಕಾರಣಿಗಳ ಪಾಲಿಗೆ ಅಸ್ತ್ರ. ಆದರೆ, ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದ ತಾಲ್ಲೂಕುಗಳಲ್ಲಿ ‘ಹಗರಣ’ವೇ ದೊಡ್ಡ ಮನರಂಜನೆ.
7 hours ago
ಸಂಸದ ಶ್ರೀನಿವಾಸ್ ಪ್ರಸಾದ್ ಆರೋಗ್ಯ ಗಂಭೀರ
ಅನಾರೋಗ್ಯದ ಕಾರಣ ಇಲ್ಲಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಬಿಜೆಪಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ನೀಡಲಾಗುತ್ತಿದೆ.
10 hours ago
ಇಂಡಿಗನತ್ತ ಘರ್ಷಣೆ | 20 ಮಹಿಳೆಯರು ಸೇರಿ 33 ಮಂದಿ ಬಂಧನ
ಇಂಡಿಗನತ್ತದ ಮತಗಟ್ಟೆ ಕೇಂದ್ರದಲ್ಲಿ ನಡೆದ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಟ್ಟದ ಪೊಲೀಸ್ ಠಾಣೆಯಲ್ಲಿ ಮೂರು ಪ್ರಕರಣಗಳು ದಾಖಲಾಗಿದ್ದು, ಎರಡು ಪ್ರಕರಣಗಳಲ್ಲಿ ಕ್ರಮವಾಗಿ 41 ಮತ್ತು 33 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪೊಲೀಸರು 33 ಆರೋಪಿಗಳನ್ನು ಬಂಧಿಸಿದ್ದಾರೆ.
3 hours ago
ರಾಂಬನ್ನಲ್ಲಿ ಭೂ ಕುಸಿತ: ಹಲವು ಮನೆಗಳಿಗೆ ಹಾನಿ, 500ಕ್ಕೂ ಹೆಚ್ಚು ಜನರ ಸ್ಥಳಾಂತರ
ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಭೂ ಕುಸಿತ ಸಂಭವಿಸಿದೆ. ಘಟನೆಯಲ್ಲಿ 58ಕ್ಕೂ ಹೆಚ್ಚು ಮನೆಗಳು ಸಂಪೂರ್ಣವಾಗಿ ಹಾನಿಗೊಳಗಾಗಿದ್ದು, 500ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
4 hours ago
ಕಾಂಗ್ರೆಸ್ನ ರಾಜಕುಮಾರನಿಗೆ ಮಂಡಿ ಜನ ಪಾಠ ಕಲಿಸಲಿದ್ದಾರೆ: ಕಂಗನಾ ರನೌತ್
ರಾಜ್ಯದ ಮಹಿಳೆಯರಿಗೆ ಅಗೌರವ ತೋರಿದ, ಅನುಚಿತ ಹೇಳಿಕೆ ನೀಡಿದ ರಾಜಕುಮಾರರ ಗ್ಯಾಂಗ್ಗಳಿಗೆ ಮಂಡಿಯ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಮಂಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯೂ ಆಗಿರುವ ಬಾಲಿವುಡ್ ನಟಿ ಕಂಗನಾ ರನೌತ್ ಶನಿವಾರ ಹೇಳಿದ್ದಾರೆ.
4 hours ago
ADVERTISEMENT
ಪ್ರಜಾ ಮತ
ಇನ್ನಷ್ಟು
LS Polls: ಮತ್ತೊಮ್ಮೆ ಬಿಜೆಪಿ ಸರ್ಕಾರ ಎಂಬ ಧ್ವನಿ ಕೇಳಿಸುತ್ತಿದೆ– ಪ್ರಧಾನಿ ಮೋದಿ
ನಾನು ಕರ್ನಾಟಕದಲ್ಲಿ ಯಾವುದೇ ಮೂಲೆಗೆ ಹೋದರು ‘ಮತ್ತೊಮ್ಮೆ ಬಿಜೆಪಿ ಸರ್ಕಾರ’ ಎಂಬ ಧ್ವನಿ ಕೇಳಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
29 seconds ago
ಸಿದ್ದರಾಮಯ್ಯ ಅಲ್ಲ ಸುಳ್ಳುರಾಮಯ್ಯ: ಆರ್. ಆಶೋಕ ವಾಗ್ದಾಳಿ
28 ಏಪ್ರಿಲ್ 2024, 6:48 IST
ಕನಕಪುರ | ಮತದಾನ ಹೆಚ್ಚಳ: ಯಾರಿಗೆ ಲಾಭ? ಯಾರಿಗೆ ನಷ್ಟ?
28 ಏಪ್ರಿಲ್ 2024, 6:48 IST
ರಾಮನಗರ | ಮತ ಲೆಕ್ಕಾಚಾರ; ಮುಖಂಡರೊಂದಿಗೆ ಮಾತುಕತೆ
28 ಏಪ್ರಿಲ್ 2024, 6:47 IST
ಚನ್ನಪಟ್ಟಣ: ಶೇ 84.61 ರಷ್ಟು ಮತದಾನ
28 ಏಪ್ರಿಲ್ 2024, 6:42 IST
ರಾಮನಗರ ಲೋಕಸಭಾ ಕ್ಷೇತ್ರ: ಅಳಿಯನ ಪರ ಗೌಡರು, ತಮ್ಮನ ಪರ ಡಿ.ಕೆ. ಶಿವಕುಮಾರ್
28 ಏಪ್ರಿಲ್ 2024, 6:33 IST
ಬೀದರ್ | ಮತದಾನ ಜಾಗೃತಿಗೆ ಬೈಸಿಕಲ್ ಜಾಥಾ
28 ಏಪ್ರಿಲ್ 2024, 6:24 IST