ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

ಲೈಂಗಿಕ ದೌರ್ಜನ್ಯ ಪ್ರಕರಣ: ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಲುಕ್ಔಟ್ ನೋಟಿಸ್

ಇಂದು ರಾಜ್ಯಕ್ಕೆ ಬರಲಿರುವ ರಾಹುಲ್‌: ಶಿವಮೊಗ್ಗ, ರಾಯಚೂರಿನಲ್ಲಿ ಚುನಾವಣೆ ಪ್ರಚಾರ

ಇಂದು ರಾಜ್ಯಕ್ಕೆ ಬರಲಿರುವ ರಾಹುಲ್‌: ಶಿವಮೊಗ್ಗ, ರಾಯಚೂರಿನಲ್ಲಿ ಚುನಾವಣೆ ಪ್ರಚಾರ
ಎಐಸಿಸಿ ನಾಯಕ ರಾಹುಲ್ ಗಾಂಧಿ ಇಂದು (ಮೇ 2ರಂದು) ರಾಜ್ಯಕ್ಕೆ ಆಗಮಿಸಲಿದ್ದು ಶಿವಮೊಗ್ಗ ಮತ್ತು ರಾಯಚೂರಿನಲ್ಲಿ ಬಹಿರಂಗ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ.

ಬಿಸಿಗಾಳಿ: ತೆಲಂಗಾಣದಲ್ಲಿ ಮತದಾನ ಸಮಯ ವಿಸ್ತರಣೆ

ಬಿಸಿಗಾಳಿ: ತೆಲಂಗಾಣದಲ್ಲಿ ಮತದಾನ ಸಮಯ ವಿಸ್ತರಣೆ
ಗರಿಷ್ಠ ತಾಪಮಾನ ವರದಿಯಾಗುತ್ತಿರುವ ಹಿನ್ನೆಲೆ ತೆಲಂಗಾಣದಲ್ಲಿ ಲೋಕಸಭೆ ಚುನಾವಣೆಯ ಮತದಾನದ ಸಮಯವನ್ನು ಒಂದು ಗಂಟೆ ವಿಸ್ತರಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.

ಗಾಜಾ ಯುದ್ಧ: ಇಸ್ರೇಲ್‌ನೊಂದಿಗಿನ ರಾಜತಾಂತ್ರಿಕ ಸಂಬಂಧ ಕಡಿದುಕೊಂಡ ಕೊಲಂಬಿಯಾ

ಕೊಪ್ಪಳ: ಚುನಾವಣಾ ಕಾವು ಮೀರಿಸುತ್ತಿದೆ ಬಿಸಿಲು

ಕೊಪ್ಪಳ: ಚುನಾವಣಾ ಕಾವು ಮೀರಿಸುತ್ತಿದೆ ಬಿಸಿಲು
ಲೋಕಸಭಾ ಚುನಾವಣೆಯ ಮತದಾನಕ್ಕೆ ದಿನಗಣನೆ ಶುರುವಾಗಿದ್ದು ದಿನದಿಂದ ದಿನಕ್ಕೆ ಕಾವು ರಂಗೇರುತ್ತಲೇ ಇದ್ದರೆ, ಇನ್ನೊಂದಡೆ ಬಿಸಿಲಿನ ತಾಪ ಕೂಡ ಚುನಾವಣೆಯನ್ನು ಮೀರಿಸುವಂತೆ ಹೆಚ್ಚಾಗುತ್ತಲೇ ಇದೆ.

ವಾರಾಣಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧೆ: ಶ್ಯಾಮ್ ರಂಗೀಲಾ

ವಾರಾಣಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧೆ: ಶ್ಯಾಮ್ ರಂಗೀಲಾ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ವಾರಾಣಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧೆ ಮಾಡುವುದಾಗಿ ಹಾಸ್ಯ ಕಲಾವಿದ ಶ್ಯಾಮ್ ರಂಗೀಲಾ ತಿಳಿಸಿದ್ದಾರೆ.

ಪ್ರಧಾನಿ ಸಾವು, ವಿದ್ಯುತ್‌ ಕಡಿತ ಬೆದರಿಕೆ: ಶಾಸಕ ಕಾಗೆಗೆ ಚುನಾವಣೆ ಆಯೋಗ ನೋಟಿಸ್‌

ಪ್ರಧಾನಿ ಸಾವು, ವಿದ್ಯುತ್‌ ಕಡಿತ ಬೆದರಿಕೆ: ಶಾಸಕ ಕಾಗೆಗೆ ಚುನಾವಣೆ ಆಯೋಗ ನೋಟಿಸ್‌
‍‍ಪ್ರಧಾನಿ ಸಾವು ಹಾಗೂ ಕಾಂಗ್ರೆಸ್‌ಗೆ ಮತ ನೀಡದಿದ್ದರೆ ವಿದ್ಯುತ್‌ ಕಡಿತ ಮಾಡುವ ಹೇಳಿಕೆ ನೀಡಿದ ಶಾಸಕ ಭರಮಗೌಡ (ರಾಜು) ಕಾಗೆ ಅವರಿಗೆ ಚಿಕ್ಕೊಡಿ ಜಿಲ್ಲಾ ಚುನಾವಣಾಧಿಕಾರಿ ರಾಹುಲ್‌ ಶಿಂಧೆ ಅವರು ‘ನೀತಿ ಸಂಹಿತೆ ಉಲ್ಲಂಘನೆ’ ಅಡಿ ಬುಧವಾರ ನೋಟಿಸ್‌ ನೀಡಿದ್ದಾರೆ.

ದೆಹಲಿ ಮಹಿಳಾ ಆಯೋಗದ 223 ಗುತ್ತಿಗೆ ನೌಕರರ ವಜಾ!

ದೆಹಲಿ ಮಹಿಳಾ ಆಯೋಗದ 223 ಗುತ್ತಿಗೆ ನೌಕರರ ವಜಾ!
ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರ ಆದೇಶದ ಮೇರೆಗೆ ದೆಹಲಿ ಮಹಿಳಾ ಆಯೋಗದ 223 ಗುತ್ತಿಗೆ ನೌಕರರನ್ನು ಉದ್ಯೋಗದಿಂದ ವಜಾಗೊಳಿಸಲಾಗಿದೆ.

ವಿ.ಶ್ರೀನಿವಾಸ್ ಪ್ರಸಾದ್ ನಿಧನ: ದಲಿತ ನಾಯಕತ್ವದಲ್ಲಿ ನಿರ್ವಾತ ಸೃಷ್ಟಿ!

ವಿ.ಶ್ರೀನಿವಾಸ್ ಪ್ರಸಾದ್ ನಿಧನ: ದಲಿತ ನಾಯಕತ್ವದಲ್ಲಿ ನಿರ್ವಾತ ಸೃಷ್ಟಿ!
ಕೇಂದ್ರದ ಮಾಜಿ ಸಚಿವ, ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ನಿಧನದಿಂದ ಮೈಸೂರು ಭಾಗದಲ್ಲಿ ದಲಿತ ನಾಯಕತ್ವದಲ್ಲಿ ನಿರ್ವಾತ ಸೃಷ್ಟಿಯಾಗಿದೆ.
ADVERTISEMENT

ಮೈಸೂರು: ಏಪ್ರಿಲ್‌ನಲ್ಲಿ ಕೇವಲ 8 ಮಿ.ಮೀ. ಮಳೆ!

ಮೈಸೂರು: ಏಪ್ರಿಲ್‌ನಲ್ಲಿ ಕೇವಲ 8 ಮಿ.ಮೀ. ಮಳೆ!
ಕಳೆದ ಮುಂಗಾರು ವಿಫಲವಾದರೂ ಜಿಲ್ಲೆಯಲ್ಲಿ ಈ ವರ್ಷ ಬೇಸಿಗೆ ಮಳೆಯಾದರೂ ಜನರ ಕೈ ಹಿಡಿಯಲಿದೆ ಎಂಬ ನಿರೀಕ್ಷೆ ಹುಸಿಯಾಗಿದೆ. ಏಪ್ರಿಲ್‌ನಲ್ಲಿ ಕೇವಲ ಸರಾಸರಿ 8 ಮಿಲಿಮೀಟರ್‌ನಷ್ಟು ವರ್ಷಧಾರೆಯಾಗಿದೆ!

ಲೈಂಗಿಕ ದೌರ್ಜನ್ಯ ಪ್ರಕರಣ: ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಲುಕ್ಔಟ್ ನೋಟಿಸ್

ಲೈಂಗಿಕ ದೌರ್ಜನ್ಯ ಪ್ರಕರಣ: ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಲುಕ್ಔಟ್ ನೋಟಿಸ್
Prajwal Revanna: ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿರುವ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಎಸ್ಐಟಿ ಅಧಿಕಾರಿಗಳು ಲುಕ್‌ಔಟ್ ನೋಟಿಸ್ ಹೊರಡಿಸಿದ್ದಾರೆ.

ಇಂದು ರಾಜ್ಯಕ್ಕೆ ಬರಲಿರುವ ರಾಹುಲ್‌: ಶಿವಮೊಗ್ಗ, ರಾಯಚೂರಿನಲ್ಲಿ ಚುನಾವಣೆ ಪ್ರಚಾರ

ಇಂದು ರಾಜ್ಯಕ್ಕೆ ಬರಲಿರುವ ರಾಹುಲ್‌: ಶಿವಮೊಗ್ಗ, ರಾಯಚೂರಿನಲ್ಲಿ ಚುನಾವಣೆ ಪ್ರಚಾರ
ಎಐಸಿಸಿ ನಾಯಕ ರಾಹುಲ್ ಗಾಂಧಿ ಇಂದು (ಮೇ 2ರಂದು) ರಾಜ್ಯಕ್ಕೆ ಆಗಮಿಸಲಿದ್ದು ಶಿವಮೊಗ್ಗ ಮತ್ತು ರಾಯಚೂರಿನಲ್ಲಿ ಬಹಿರಂಗ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ.
ADVERTISEMENT

ಬಿಸಿಗಾಳಿ: ತೆಲಂಗಾಣದಲ್ಲಿ ಮತದಾನ ಸಮಯ ವಿಸ್ತರಣೆ

ಬಿಸಿಗಾಳಿ: ತೆಲಂಗಾಣದಲ್ಲಿ ಮತದಾನ ಸಮಯ ವಿಸ್ತರಣೆ
ಗರಿಷ್ಠ ತಾಪಮಾನ ವರದಿಯಾಗುತ್ತಿರುವ ಹಿನ್ನೆಲೆ ತೆಲಂಗಾಣದಲ್ಲಿ ಲೋಕಸಭೆ ಚುನಾವಣೆಯ ಮತದಾನದ ಸಮಯವನ್ನು ಒಂದು ಗಂಟೆ ವಿಸ್ತರಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.

ಗಾಜಾ ಯುದ್ಧ: ಇಸ್ರೇಲ್‌ನೊಂದಿಗಿನ ರಾಜತಾಂತ್ರಿಕ ಸಂಬಂಧ ಕಡಿದುಕೊಂಡ ಕೊಲಂಬಿಯಾ

ಗಾಜಾ ಯುದ್ಧ: ಇಸ್ರೇಲ್‌ನೊಂದಿಗಿನ ರಾಜತಾಂತ್ರಿಕ ಸಂಬಂಧ ಕಡಿದುಕೊಂಡ ಕೊಲಂಬಿಯಾ
ಇಸ್ರೇಲ್‌ನೊಂದಿಗೆ ರಾಜತಾಂತ್ರಿಕ ಸಂಬಂಧಗಳನ್ನು ಕೊಲಂಬಿಯಾ ಸರ್ಕಾರವು ಮುರಿದುಕೊಳ್ಳಲಿದೆ ಎಂದು ಕೊಲಂಬಿಯಾದ ಅಧ್ಯಕ್ಷ ಗುಸ್ಟಾವೊ ಪೆಟ್ರೋ ಹೇಳಿದರು.

ಕೊಪ್ಪಳ: ಚುನಾವಣಾ ಕಾವು ಮೀರಿಸುತ್ತಿದೆ ಬಿಸಿಲು

ಕೊಪ್ಪಳ: ಚುನಾವಣಾ ಕಾವು ಮೀರಿಸುತ್ತಿದೆ ಬಿಸಿಲು
ಲೋಕಸಭಾ ಚುನಾವಣೆಯ ಮತದಾನಕ್ಕೆ ದಿನಗಣನೆ ಶುರುವಾಗಿದ್ದು ದಿನದಿಂದ ದಿನಕ್ಕೆ ಕಾವು ರಂಗೇರುತ್ತಲೇ ಇದ್ದರೆ, ಇನ್ನೊಂದಡೆ ಬಿಸಿಲಿನ ತಾಪ ಕೂಡ ಚುನಾವಣೆಯನ್ನು ಮೀರಿಸುವಂತೆ ಹೆಚ್ಚಾಗುತ್ತಲೇ ಇದೆ.

ವಾರಾಣಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧೆ: ಶ್ಯಾಮ್ ರಂಗೀಲಾ

ವಾರಾಣಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧೆ: ಶ್ಯಾಮ್ ರಂಗೀಲಾ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ವಾರಾಣಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧೆ ಮಾಡುವುದಾಗಿ ಹಾಸ್ಯ ಕಲಾವಿದ ಶ್ಯಾಮ್ ರಂಗೀಲಾ ತಿಳಿಸಿದ್ದಾರೆ.

'Pushpa 2' ಹಾಡು ಬಿಡುಗಡೆ: ‍ಪುಷ್ಪರಾಜ್‌ ಮೇಲೆ ಹೆಚ್ಚಾಗುತ್ತಿದೆ ಹೈಪ್‌...

'Pushpa 2' ಹಾಡು ಬಿಡುಗಡೆ: ‍ಪುಷ್ಪರಾಜ್‌ ಮೇಲೆ ಹೆಚ್ಚಾಗುತ್ತಿದೆ ಹೈಪ್‌...
‘ಪುಷ್ಪ 2’ ಸಿನಿಮಾದ ಮೊದಲ ಹಾಡು ಬಿಡುಗಡೆಯಾಗಿದೆ. ‘ಪುಷ್ಪ ಪುಷ್ಪ..’ ಎಂಬ ಈ ಹಾಡಿನಲ್ಲಿ ನಾಯಕ ಅಲ್ಲು ಅರ್ಜುನ್‌ ಗುಣಗಾನ ಮಾಡಲಾಗಿದೆ. ಈ ಹಾಡಿಗೆ ಅಲ್ಲು ಅರ್ಜುನ್​ ಅಭಿಮಾನಿಗಳಿಂದ ಬಹುಪರಾಕ್‌ ಸಿಕ್ಕಿದೆ.

ರೇವಂತ್ ರೆಡ್ಡಿ ವಿರುದ್ಧ ಕ್ರಮವಿಲ್ಲ ಯಾಕೆ: ಕೆಸಿಆರ್ ಪ್ರಶ್ನೆ

ರೇವಂತ್ ರೆಡ್ಡಿ ವಿರುದ್ಧ ಕ್ರಮವಿಲ್ಲ ಯಾಕೆ: ಕೆಸಿಆರ್ ಪ್ರಶ್ನೆ
ಆಕ್ಷೇಪಾರ್ಹ ಹೇಳಿಕೆ ನೀಡಿದ್ದರೂ ತೆಲಂಗಾಣ ಮುಖ್ಯಮಂತ್ರಿ ಎ.ರೇವಂತ್ ರೆಡ್ಡಿ ವಿರುದ್ಧ ಚುನಾವಣಾ ಆಯೋಗ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಭಾರತ ರಾಷ್ಟ್ರ ಸಮಿತಿ(ಬಿಆರ್‌ಎಸ್) ಅಧ್ಯಕ್ಷ ಕೆ. ಚಂದ್ರಶೇಖರ ರಾವ್ ಆರೋಪಿಸಿದರು.

ಪ್ರಜ್ವಲ್‌ ಪ್ರಕರಣ: ಸಿಬಿಐ ವಿಚಾರಣೆಯಲ್ಲಿ ಎಸ್ಐಟಿ ಮುಖ್ಯಸ್ಥ

ಪ್ರಜ್ವಲ್‌ ಪ್ರಕರಣ: ಸಿಬಿಐ ವಿಚಾರಣೆಯಲ್ಲಿ ಎಸ್ಐಟಿ ಮುಖ್ಯಸ್ಥ
ಶಾಸಕ ಎಚ್‌.ಡಿ.ರೇವಣ್ಣ ಹಾಗೂ ಅವರ ಮಗ ಪ್ರಜ್ವಲ್ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಮುಖ್ಯಸ್ಥ (ವಿಶೇಷ ತನಿಖಾ ತಂಡ) ಬಿಜಯ್‌ ಕುಮಾರ್ ಸಿಂಗ್ ವಿರುದ್ಧ, ಭ್ರಷ್ಟಾಚಾರದ ಪ್ರಕರಣವೊಂದರಲ್ಲಿ ಸಿಬಿಐ, ‘ಆಪರೇಷನ್ ಕನಕ್’ ಹೆಸರಿನಲ್ಲಿ ವಿಚಾರಣೆ ನಡೆಸುತ್ತಿದೆ.

ಮೇನಲ್ಲಿ ವಾಡಿಕೆಗಿಂತ ಹೆಚ್ಚು ತಾಪಮಾನ, ಬಿಸಿಗಾಳಿ ದಿನಗಳು ಅಧಿಕ: ಐಎಂಡಿ

ಮೇನಲ್ಲಿ ವಾಡಿಕೆಗಿಂತ ಹೆಚ್ಚು ತಾಪಮಾನ, ಬಿಸಿಗಾಳಿ ದಿನಗಳು ಅಧಿಕ: ಐಎಂಡಿ
ಮೇ ತಿಂಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ವಾಡಿಕೆಯ ಗರಿಷ್ಠ ಮಟ್ಟಕ್ಕಿಂತ ಅಧಿಕ ತಾಪಮಾನ ಇರಲಿದೆ. ಅಲ್ಲದೇ, ಉತ್ತರದ ಬಯಲು ಪ್ರದೇಶಗಳು ಮತ್ತು ಕೇಂದ್ರೀಯ ಪ್ರದೇಶದಲ್ಲಿ ಬಿಸಿ ಗಾಳಿ ಬೀಸುವ ದಿನಗಳ ಸಂಖ್ಯೆಯೂ ಅಧಿಕವಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಬುಧವಾರ ಹೇಳಿದೆ.

ಚಾಮರಾಜನಗರ ಆಮ್ಲಜನಕ ದುರಂತ: ಸಿಗದ ನ್ಯಾಯ, ತಪ್ಪಿತಸ್ಥರಿಗೆ ಆಗದ ಶಿಕ್ಷೆ

ಚಾಮರಾಜನಗರ ಆಮ್ಲಜನಕ ದುರಂತ: ಸಿಗದ ನ್ಯಾಯ, ತಪ್ಪಿತಸ್ಥರಿಗೆ ಆಗದ ಶಿಕ್ಷೆ
ಆಮ್ಲಜನಕ ದುರಂತದ ಕಹಿಗೆ ಮೂರು ವರ್ಷ, ಸುಧಾರಣೆಯಾಗದ ಸಂತ್ರಸ್ತರಿಗೆ ಬದುಕು
ಸುಭಾಷಿತ: ಗುರುವಾರ, 2 ಮೇ 2024
ADVERTISEMENT

ಪ್ರಜಾ ಮತ

ಇನ್ನಷ್ಟು