ಸೋಮವಾರ, 6 ಮೇ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪ್ರಜಾಮತ 2024
ಭಾನುವಾರ
ಸಿನಿ ಸಮ್ಮಾನ
ಮಹಿಳೆ
ಇ-ಪೇಪರ್
ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ಪ್ರಜಾ ಮತ 2024
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
ADVERTISEMENT
ಪೆನ್ಡ್ರೈವ್ ರೂವಾರಿ ಡಿಕೆ ಶಿವಕುಮಾರ್: ದೇವರಾಜೇಗೌಡ
‘ಹಾಸನ ಸಂಸದ ಪ್ರಜ್ವಲ್ ರೇವಣ್ಣ ಭಾಗಿಯಾಗಿದ್ದರೆನ್ನಲಾದ ಅಶ್ಲೀಲ ವಿಡಿಯೊಗಳನ್ನು ಹೊಂದಿದ್ದ ಪೆನ್ಡ್ರೈವ್ ಬಿಡುಗಡೆಯ ಹಿಂದಿನ ಕಥನಾಯಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್’ ಎಂದು ಹಾಸನದ ಬಿಜೆಪಿ ಮುಖಂಡ ಮತ್ತು ವಕೀಲ ದೇವರಾಜೇಗೌಡ ಆರೋಪಿಸಿದರು.
46 minutes ago
ಪ್ರಜ್ವಲ್ ರೇವಣ್ಣ ಬಗ್ಗೆ ಸಹನೆ ಬೇಕಿಲ್ಲ: ಪ್ರಧಾನಿ ಮೋದಿ
ಲಂಚದ ಆರೋಪ: BBMP ಗುತ್ತಿಗೆದಾರರ ಬಿಲ್ ಪಾವತಿ ಸ್ಥಗಿತ!
ಮತ ಹಾಕಲು ಧಾರವಾಡಕ್ಕೆ ಪ್ರವೇಶ: ವಿನಯ್ ಕುಲಕರ್ಣಿ ಅರ್ಜಿ ತಿರಸ್ಕರಿಸಿದ ಕೋರ್ಟ್
ಜಪ್ತಿಯಾಗಿರುವ ಲಂಚದ ಹಣ ಜನರಿಗೆ ಮರಳಿಸಲು ಚಿಂತನೆ: ಪ್ರಧಾನಿ ನರೇಂದ್ರ ಮೋದಿ
ಯತ್ನಾಳ್ ಕಾಮಿಡಿ ಮುತ್ಯಾ: ವಚನಾನಂದ ಶ್ರೀ
55 minutes ago
ಲಂಚ: ಬಯಲು ಸೀಮೆ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಬಸವರಾಜಪ್ಪ ಲೋಕಾಯುಕ್ತ ಬಲೆಗೆ
ಗುತ್ತಿಗೆದಾರರೊಬ್ಬರಿಂದ ₹ 4 ಲಕ್ಷ ಲಂಚ ಪಡೆದ ಬಯಲುಸೀಮೆ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಎಸ್.ವೈ.ಬಸವರಾಜಪ್ಪ ಸೋಮವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
1 hour ago
ಉಗ್ರರ ದಾಳಿ | ಮೂರನೇ ದಿನವೂ ಸೇನಾ ಕಾರ್ಯಾಚರಣೆ: 20 ಜನ ವಶಕ್ಕೆ
ವಾಯುಪಡೆಯ ಬೆಂಗಾವಲು ವಾಹನದ ಮೇಲೆ ದಾಳಿ ನಡೆಸಿದ ಉಗ್ರರನ್ನು ಸದೆಬಡಿಯಲು ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಾದ್ಯಂತ ಸೇನೆಯು ಸೋಮವಾರವೂ ತೀವ್ರ ಕಾರ್ಯಾಚರಣೆ ನಡೆಸಿದೆ.
1 hour ago
ಆರೋಗ್ಯ: ಬೇಸಿಗೆ ಶಾಖಕ್ಕೆ ಪಾನಕಗಳ ತಂಪು..
52 minutes ago
ಇಸ್ರೊದಿಂದ ಸೆಮಿ ಕ್ರಯೋಜೆನಿಕ್ ಎಂಜಿನ್ ಅಭಿವೃದ್ಧಿ
ರಾಕೆಟ್ ಉಡಾವಣಾ ವಾಹನ ಮಾರ್ಕ್–3 (ಎಲ್ವಿಎಂ3) ಪೇಲೋಡ್ ಸಾಮರ್ಥ್ಯವನ್ನು ಹೆಚ್ಚಿಸುವುದಕ್ಕಾಗಿ ಇಸ್ರೊ 2,000 ಕಿಲೊನ್ಯೂಟನ್ ಸಾಮರ್ಥ್ಯದ ಸೆಮಿ ಕ್ರಯೋಜೆನಿಕ್ ಎಂಜಿನ್ವೊಂದನ್ನು ಅಭಿವೃದ್ಧಿಪಡಿಸುತ್ತಿದೆ.
53 minutes ago
IPL 2024 | MI vs SRH: ಮುಂಬೈಗೆ 174ರನ್ ಗುರಿ ನೀಡಿದ ಸನ್ರೈಸರ್ಸ್ ಹೈದರಾಬಾದ್
ವಾಂಖೆಡೆ ಮೈದಾನದಲ್ಲಿ ನಡೆಯುತ್ತಿರುವ ಐಪಿಎಲ್ ಟೂರ್ನಿಯ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವು 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 173 ರನ್ ಪೇರಿಸಿದೆ.
4 hours ago
ADVERTISEMENT
ಇನ್ನಷ್ಟು
ಕೊರೊನಾ ಬಹುತಳಿ ವೈರಸ್ಗಳಿಗೆ ಒಂದೇ ಲಸಿಕೆ
1 hour ago
ಬಿಡಿಎ ಕಾಂಪ್ಲೆಕ್ಸ್ಗಳು ಇನ್ನು ಶಾಪಿಂಗ್ ಮಾಲ್
2 hours ago
ಕ್ರಿಮಿನಲ್ ಪ್ರಕರಣ | ಪೊಲೀಸರ ಕಾರ್ಯ ವೈಖರಿಗೆ ಹೈಕೋರ್ಟ್ ಬೇಸರ
1 hour ago
ಮುಸ್ಲಿಂ ಮಹಿಳೆ ಜತೆ ಮಾತನಾಡಿದ್ದಕ್ಕೆ ಆಕ್ಷೇಪ: ನಾಲ್ವರಿಗೆ ಹೈಕೋರ್ಟ್ ಜಾಮೀನು
1 hour ago
ಪೆನ್ಡ್ರೈವ್ ರೂವಾರಿ ಡಿಕೆ ಶಿವಕುಮಾರ್: ದೇವರಾಜೇಗೌಡ
‘ಹಾಸನ ಸಂಸದ ಪ್ರಜ್ವಲ್ ರೇವಣ್ಣ ಭಾಗಿಯಾಗಿದ್ದರೆನ್ನಲಾದ ಅಶ್ಲೀಲ ವಿಡಿಯೊಗಳನ್ನು ಹೊಂದಿದ್ದ ಪೆನ್ಡ್ರೈವ್ ಬಿಡುಗಡೆಯ ಹಿಂದಿನ ಕಥನಾಯಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್’ ಎಂದು ಹಾಸನದ ಬಿಜೆಪಿ ಮುಖಂಡ ಮತ್ತು ವಕೀಲ ದೇವರಾಜೇಗೌಡ ಆರೋಪಿಸಿದರು.
46 minutes ago
ADVERTISEMENT
ಪ್ರಜ್ವಲ್ ರೇವಣ್ಣ ಬಗ್ಗೆ ಸಹನೆ ಬೇಕಿಲ್ಲ: ಪ್ರಧಾನಿ ಮೋದಿ
ಜ್ವಲ್ ರೇವಣ್ಣ ಅವರಂಥವರ ವಿಚಾರದಲ್ಲಿ ಒಂದಿನಿತೂ ಸಹನೆ ತೋರಬೇಕಾದ ಅಗತ್ಯ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
48 minutes ago
ಲಂಚದ ಆರೋಪ: BBMP ಗುತ್ತಿಗೆದಾರರ ಬಿಲ್ ಪಾವತಿ ಸ್ಥಗಿತ!
‘ಬಿಲ್ ಪಾವತಿ ಮಾಡಲು ಮುಖ್ಯ ಎಂಜಿನಿಯರ್ ಸೇರಿದಂತೆ ಹಲವು ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇರಿಸುತ್ತಿದ್ದಾರೆ’ ಎಂಬ ಬಿಬಿಎಂಪಿ ಕಾರ್ಯನಿರತ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆ.ಟಿ.ಮಂಜುನಾಥ್ ಆರೋಪದ ಹಿನ್ನೆಲೆಯಲ್ಲಿ ಎಲ್ಲ ರೀತಿಯ ಬಿಲ್ ಪಾವತಿಯನ್ನು ಸ್ಥಗಿತಗೊಳಿಸಲಾಗಿದೆ.
2 hours ago
ಮತ ಹಾಕಲು ಧಾರವಾಡಕ್ಕೆ ಪ್ರವೇಶ: ವಿನಯ್ ಕುಲಕರ್ಣಿ ಅರ್ಜಿ ತಿರಸ್ಕರಿಸಿದ ಕೋರ್ಟ್
ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಶಾಸಕ ವಿನಯ್ ಕುಲಕರ್ಣಿ ಅವರ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ.
1 hour ago
ADVERTISEMENT
ಜಪ್ತಿಯಾಗಿರುವ ಲಂಚದ ಹಣ ಜನರಿಗೆ ಮರಳಿಸಲು ಚಿಂತನೆ: ಪ್ರಧಾನಿ ನರೇಂದ್ರ ಮೋದಿ
ಭ್ರಷ್ಟಾಚಾರ ಪ್ರಕರಣಗಳಲ್ಲಿ ವಶಪಡಿಸಿಕೊಂಡಿರುವ ಹಣವನ್ನು ಜನರಿಗೆ ಮರಳಿಸುವ ಬಗ್ಗೆ ಕಾನೂನು ತಜ್ಞರ ಅಭಿಪ್ರಾಯವನ್ನು ಪಡೆಯಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
1 hour ago
ಯತ್ನಾಳ್ ಕಾಮಿಡಿ ಮುತ್ಯಾ: ವಚನಾನಂದ ಶ್ರೀ
ಯತ್ನಾಳ್ ಈಗಾಗಲೇ ಸಿಎಂ ಅಂದರೆ ಕಾಮಿಡಿ ಮುತ್ಯಾ ಆಗಿದ್ದಾರೆ, ಮುಂದೆ ದೇವರು ಇವರನ್ನು ಎಚ್ಎಂ ಅಂದರೆ ಹುಚ್ಚ ಮುತ್ಯಾ ಹಾಗೂ ಪಿಎಂ ಅಂದರೆ ಪಾಗಲ್ ಮುತ್ಯಾ ಕೂಡ ಮಾಡಲಿ’ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಇಲ್ಲಿನ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ವಚನಾನಂದ ಶ್ರೀ ವ್ಯಂಗ್ಯವಾಡಿದರು.
55 minutes ago
ಲಂಚ: ಬಯಲು ಸೀಮೆ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಬಸವರಾಜಪ್ಪ ಲೋಕಾಯುಕ್ತ ಬಲೆಗೆ
ಗುತ್ತಿಗೆದಾರರೊಬ್ಬರಿಂದ ₹ 4 ಲಕ್ಷ ಲಂಚ ಪಡೆದ ಬಯಲುಸೀಮೆ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಎಸ್.ವೈ.ಬಸವರಾಜಪ್ಪ ಸೋಮವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
1 hour ago
ADVERTISEMENT
ಉಗ್ರರ ದಾಳಿ | ಮೂರನೇ ದಿನವೂ ಸೇನಾ ಕಾರ್ಯಾಚರಣೆ: 20 ಜನ ವಶಕ್ಕೆ
ವಾಯುಪಡೆಯ ಬೆಂಗಾವಲು ವಾಹನದ ಮೇಲೆ ದಾಳಿ ನಡೆಸಿದ ಉಗ್ರರನ್ನು ಸದೆಬಡಿಯಲು ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಾದ್ಯಂತ ಸೇನೆಯು ಸೋಮವಾರವೂ ತೀವ್ರ ಕಾರ್ಯಾಚರಣೆ ನಡೆಸಿದೆ.
1 hour ago
ಆರೋಗ್ಯ: ಬೇಸಿಗೆ ಶಾಖಕ್ಕೆ ಪಾನಕಗಳ ತಂಪು..
ಕ್ರೋಧಿಯ ರವಿ ಕಿರಣಗಳು ದಿನೇ ದಿನೇ ಪ್ರಖರವಾಗುತ್ತಿವೆ. ಬೇಸಿಗೆಯಲ್ಲಿ ಕಾಯಿಲೆಗಳ ತಡೆ ಮತ್ತು ರಸಾದಿ ಧಾತುಗಳ ಮರುಪೂರಣದ, ಎಂದರೆ ‘ರೀಹೈಡ್ರೇಷನ್’ ಹಾದಿಗಳಿಲ್ಲಿವೆ
52 minutes ago
ಇಸ್ರೊದಿಂದ ಸೆಮಿ ಕ್ರಯೋಜೆನಿಕ್ ಎಂಜಿನ್ ಅಭಿವೃದ್ಧಿ
ರಾಕೆಟ್ ಉಡಾವಣಾ ವಾಹನ ಮಾರ್ಕ್–3 (ಎಲ್ವಿಎಂ3) ಪೇಲೋಡ್ ಸಾಮರ್ಥ್ಯವನ್ನು ಹೆಚ್ಚಿಸುವುದಕ್ಕಾಗಿ ಇಸ್ರೊ 2,000 ಕಿಲೊನ್ಯೂಟನ್ ಸಾಮರ್ಥ್ಯದ ಸೆಮಿ ಕ್ರಯೋಜೆನಿಕ್ ಎಂಜಿನ್ವೊಂದನ್ನು ಅಭಿವೃದ್ಧಿಪಡಿಸುತ್ತಿದೆ.
53 minutes ago
IPL 2024 | MI vs SRH: ಮುಂಬೈಗೆ 174ರನ್ ಗುರಿ ನೀಡಿದ ಸನ್ರೈಸರ್ಸ್ ಹೈದರಾಬಾದ್
ವಾಂಖೆಡೆ ಮೈದಾನದಲ್ಲಿ ನಡೆಯುತ್ತಿರುವ ಐಪಿಎಲ್ ಟೂರ್ನಿಯ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವು 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 173 ರನ್ ಪೇರಿಸಿದೆ.
4 hours ago
ಕೊರೊನಾ ಬಹುತಳಿ ವೈರಸ್ಗಳಿಗೆ ಒಂದೇ ಲಸಿಕೆ
ವಿಶ್ವದ ಹಲವು ವಿಶ್ವವಿದ್ಯಾಲಯಗಳ ವಿಜ್ಞಾನಿಗಳು ಅಭಿವೃದ್ಧಿಪಡಿಸಿದ ‘ಆಲ್ ಇನ್ ಒನ್’ ಲಸಿಕೆ
1 hour ago
ಬಿಡಿಎ ಕಾಂಪ್ಲೆಕ್ಸ್ಗಳು ಇನ್ನು ಶಾಪಿಂಗ್ ಮಾಲ್
ಆರು ವರ್ಷಗಳ ಹಿಂದೆ ಅಂತಿಮಗೊಂಡಿದ್ದ ವಿವಾದಾದತ್ಮಕ ಒಪ್ಪಂದಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಮರುಜೀವ ನೀಡಲು ನಿರ್ಧರಿಸಿದ್ದು, ಏಳು ಕಾಂಪ್ಲೆಕ್ಸ್ಗಳನ್ನು ಶಾಪಿಂಗ್ ಮಾಲ್ಗಳನ್ನಾಗಿ ಪರಿವರ್ತಿಸಲಿದೆ.
2 hours ago
ಕ್ರಿಮಿನಲ್ ಪ್ರಕರಣ | ಪೊಲೀಸರ ಕಾರ್ಯ ವೈಖರಿಗೆ ಹೈಕೋರ್ಟ್ ಬೇಸರ
‘ಕ್ರಿಮಿನಲ್ ಪ್ರಕರಣಗಳಲ್ಲಿ ಬಹಳಷ್ಟು ಡಿವೈಎಸ್ಪಿ ಶ್ರೇಣಿಯ ಅಧಿಕಾರಿಗಳಿಗೆ ಘಟನಾ ಸ್ಥಳದ ಪಂಚನಾಮೆ ಮಾಡಿದ ನಾಲ್ಕು ಸಾಲು ಮಹಜರು ವರದಿ ಬರೆಯುವುದಕ್ಕೆ ಬರುವುದಿಲ್ಲ’ ಎಂದು ಹೈಕೋರ್ಟ್ ಪೊಲೀಸರ ಕಾನೂನು ಜ್ಞಾನ ಮತ್ತು ಕಾರ್ಯ ವೈಖರಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
1 hour ago
ಮುಸ್ಲಿಂ ಮಹಿಳೆ ಜತೆ ಮಾತನಾಡಿದ್ದಕ್ಕೆ ಆಕ್ಷೇಪ: ನಾಲ್ವರಿಗೆ ಹೈಕೋರ್ಟ್ ಜಾಮೀನು
ಮುಸ್ಲಿಂ ಮಹಿಳೆ ಜೊತೆ ಮಾತನಾಡಿದ್ದನ್ನು ಆಕ್ಷೇಪಿಸಿ ಹಿಂದೂ ಧರ್ಮದ ವ್ಯಕ್ತಿಯೊಬ್ಬರ ಮೇಲೆ ದಾಳಿ ನಡೆಸಿ ಹಲ್ಲೆ ನಡೆಸಿದ್ದ ಮತ್ತು ಆ ವ್ಯಕ್ತಿಗೆ ಸೇರಿದ ಚಿನ್ನಾಭರಣ ದೋಚಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿದ್ದ ನಾಲ್ವರಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.
1 hour ago
ಬೆಂಗಳೂರಿನ ಕಾವೇರಿ ಚಿತ್ರಮಂದಿರ ಇನ್ನು ನೆನಪು: ಕಟ್ಟಡ ನೆಲಸಮ
ರಾಜಧಾನಿಯ ಪ್ಯಾಲೆಸ್ ಗುಟ್ಟಹಳ್ಳಿ ರಸ್ತೆಯಲ್ಲಿದ್ದ ಏಕಪರದೆ ಚಿತ್ರಮಂದಿರವಾದ ‘ಕಾವೇರಿ’ ಮೊದಲ ಹೆಜ್ಜೆ ಇಟ್ಟಿತ್ತು. ಇತ್ತೀಚೆಗಷ್ಟೇ ಐವತ್ತು ವರ್ಷದ ಸಂಭ್ರಮ ಆಚರಿಸಿದ್ದ ಈ ಚಿತ್ರಮಂದಿರ ಇನ್ನು ನೆನಪು ಮಾತ್ರ.
2 hours ago
ADVERTISEMENT
ಪ್ರಜಾ ಮತ
ಇನ್ನಷ್ಟು
ಗಜೇಂದ್ರಗಡ | ಗಮನ ಸೆಳೆಯುವ ಸಾಂಪ್ರದಾಯಿಕ, ಸಖಿ ಮತಗಟ್ಟೆ
ಮತದಾನಕ್ಕೆ ಮತದಾರರನ್ನು ಸೆಳೆಯಲು ವಿಭಿನ್ನ ಪ್ರಯತ್ನ
1 hour ago
ಹುಬ್ಬಳ್ಳಿ| ಸೆಂಟ್ರಲ್ ಕ್ಷೇತ್ರ: 260 ಮತಗಟ್ಟೆ, 1,244 ಸಿಬ್ಬಂದಿ
6 ಮೇ 2024, 15:46 IST
ಎನ್ಡಿಎ ಕನಿಷ್ಠ 150 ಸ್ಥಾನಗಳನ್ನೂ ಗೆಲ್ಲುವುದಿಲ್ಲ: ರಾಹುಲ್ ಗಾಂಧಿ
6 ಮೇ 2024, 15:29 IST
ಚುನಾವಣಾ ಅಕ್ರಮ ತಡೆ ಕಾರ್ಯಾಚರಣೆಯಲ್ಲಿ ದಾಖಲೆ
6 ಮೇ 2024, 15:14 IST
ಕಾರವಾರ: ಚಿತ್ತಾಕರ್ಷಕವಾಗಿದೆ ವಿಶೇಷ ಮತಗಟ್ಟೆ
6 ಮೇ 2024, 14:57 IST
LS polls | ಕಣದಿಂದ ಹಿಂದೆ ಸರಿಯುವಂತೆ ಬಿಜೆಪಿ ಮನವಿ: ಅಭಯ್ ಜೈನ್ ಆರೋಪ
6 ಮೇ 2024, 14:49 IST
Video | ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ನಾಳೆ: ಹೇಗಿತ್ತು ಉತ್ತರದ ರಣ ಕಣ?
6 ಮೇ 2024, 14:37 IST