ಶುಕ್ರವಾರ, 3 ಮೇ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪ್ರಜಾಮತ 2024
ಭಾನುವಾರ
ಸಿನಿ ಸಮ್ಮಾನ
ಮಹಿಳೆ
ಇ-ಪೇಪರ್
ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ಪ್ರಜಾ ಮತ 2024
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
ADVERTISEMENT
IPL 2024 | ರಾಜಸ್ಥಾನ ವಿರುದ್ಧ 1 ರನ್ನಿಂದ ಗೆದ್ದ ಸನ್ರೈಸರ್ಸ್
ಬೌಲರ್ಗಳ ಬಿಗಿ ದಾಳಿ l ಟ್ರಾವಿಸ್, ನಿತೇಶ್ ಮಿಂಚು l ರಾಜಸ್ಥಾನ ತಂಡಕ್ಕೆ ಎರಡನೇ ಸೋಲು
7 hours ago
ಪ್ರಜ್ವಲ್ ಜರ್ಮನಿಗೆ ತೆರಳಲು ರಾಜತಾಂತ್ರಿಕ ಪಾಸ್ಪೋರ್ಟ್ ಬಳಕೆ: ದೃಢಪಡಿಸಿದ MEA
LS Polls | ಅಮಿತ್ ಶಾ ಅಪರಾಧಿ: ರಾಹುಲ್ ಗಾಂಧಿ
ದೆಹಲಿ ಶಾಲೆಗಳಿಗೆ ಬಾಂಬ್ ಬೆದರಿಕೆ: ಸಾಮೂಹಿಕ ಭೀತಿ, ಹುಸಿ ಬೆದರಿಕೆಯ ಉದ್ದೇಶ
ಮೋದಿಗೆ ಸರಿಸಮಾನ ವ್ಯಕ್ತಿ ಕಾಂಗ್ರೆಸ್ನಲ್ಲಿ ಇಲ್ಲ: ಯಡಿಯೂರಪ್ಪ
ಟಿ20 ವಿಶ್ವಕಪ್: ಅಮೆರಿಕ, ದಕ್ಷಿಣ ಆಫ್ರಿಕಾ ತಂಡಗಳಿಗೆ ಅಮುಲ್ ಪ್ರಾಯೋಜಕ
12 hours ago
ರಾಹುಲ್ ಗಾಂಧಿ ಫೋಟೊಗಳೆಲ್ಲ ಸತ್ಯವೇ?: ಸಿ.ಟಿ.ರವಿ ಪ್ರಶ್ನೆ
‘ಲೈಂಗಿಕ ದೌರ್ಜನ್ಯ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರದ ನಡೆಯೇ ಅನುಮಾನಾಸ್ಪದ. ಅವರು ಹೇಳಿದ್ದೆಲ್ಲವೂ ಸತ್ಯ ಎಂಬಂತೆ ವಾದಿಸುತ್ತಿದ್ದಾರೆ. ಹಾಗಾದರೆ, ರಾಹುಲ್ ಗಾಂಧಿ ಅವರ ಹಲವು ಫೋಟೊಗಳು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು. ಅವುಗಳೆಲ್ಲ ಸತ್ಯ ಎಂದು ನಾವೂ ನಂಬೋಣವೇ?’
11 hours ago
ಯುಎಇಯಲ್ಲಿ ಮತ್ತೆ ಮಳೆ: ಶಾಲೆ, ಕಚೇರಿಗಳಿಗೆ ರಜೆ
ಎರಡು ವಾರಗಳ ಬಿಡುವಿನ ನಂತರ ಅರಬ್ ಸಂಯುಕ್ತ ಸಂಸ್ಥಾನದಲ್ಲಿ (ಯುಎಇ) ಗುರುವಾರ ಮತ್ತೆ ಭಾರಿ ಮಳೆಯಾಗಿದ್ದು, ದೇಶದಾದ್ಯಂತ ಶಾಲೆಗಳು ಹಾಗೂ ಕಚೇರಿಗಳನ್ನು ಮುಚ್ಚಲಾಗಿದೆ.
12 hours ago
ಚಿನ್ನದ ದರ ₹500, ಬೆಳ್ಳಿ ₹400 ಏರಿಕೆ
11 hours ago
ಹೈನು, ಮಸಾಲೆ ಉತ್ಪನ್ನಗಳ ಗುಣಮಟ್ಟ ಪರೀಕ್ಷೆಗೆ ನಿರ್ಧಾರ
ದೇಶೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಸಾರವರ್ಧಕ ಅಕ್ಕಿ, ಹೈನು ಉತ್ಪನ್ನಗಳು ಹಾಗೂ ಮಸಾಲೆ ಪದಾರ್ಥಗಳ ಸುರಕ್ಷತೆ ಮತ್ತು ಗುಣಮಟ್ಟದ ಪರೀಕ್ಷೆಗೆ ಭಾರತದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು (ಎಫ್ಎಸ್ಎಸ್ಎಐ) ಮುಂದಾಗಿದೆ.
10 hours ago
ಪಾಂಡ್ಯ ಆಯ್ಕೆ ಸಮರ್ಥಿಸಿ, ರಾಹುಲ್ ಕೈಬಿಟ್ಟಿದ್ದಕ್ಕೆ ಕಾರಣ ಕೊಟ್ಟ ಅಜಿತ್ ಅಗರ್ಕರ್
ಟಿ20 ವಿಶ್ವಕಪ್ ಟೂರ್ನಿಗೆ ಫಾರ್ಮ್ನಲ್ಲಿಲ್ಲದ ಮತ್ತು ಐಪಿಎಲ್ನ ಮುಂಬೈ ಇಂಡಿಯನ್ಸ್ ತಂಡದ ನಾಯಕರಾಗಿ ನಾಯಕತ್ವ ನಿಭಾಯಿಸಲು ಹೆಣಗಾಡುತ್ತಿರುವ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಆಯ್ಕೆಯನ್ನು ಬಿಸಿಸಿಐನ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಸಮರ್ಥಿಸಿಕೊಂಡಿದ್ದಾರೆ.
12 hours ago
ADVERTISEMENT
ಇನ್ನಷ್ಟು
ಪ್ರಧಾನಿ ಮೋದಿಯ ಸಾವು ಬಯಸುವಷ್ಟು ನೀಚಮಟ್ಟಕ್ಕೆ ಇಳಿದ ಕಾಂಗ್ರೆಸ್: ಬೊಮ್ಮಾಯಿ
12 hours ago
ಕೊಪ್ಪಳ | ತೀವ್ರ ಶಾಖದ ಅಲೆ; ರೆಡ್ ಅಲರ್ಟ್ ಘೋಷಣೆ
12 hours ago
ಐಪಿಎಲ್ ಒಂದನ್ನೇ ಮುಂದಿಟ್ಟುಕೊಂಡು ತಂಡ ಆಯ್ಕೆ ಮಾಡಲು ಸಾಧ್ಯವಿಲ್ಲ: ರೋಹಿತ್
12 hours ago
ರೇವಣ್ಣ ವಿರುದ್ಧ ಅತ್ಯಾಚಾರ ಆರೋಪ | SITಗೆ ನೋಟಿಸ್: ನಾಳೆಗೆ ವಿಚಾರಣೆ ಮುಂದೂಡಿಕೆ
12 hours ago
IPL 2024 | ರಾಜಸ್ಥಾನ ವಿರುದ್ಧ 1 ರನ್ನಿಂದ ಗೆದ್ದ ಸನ್ರೈಸರ್ಸ್
ಬೌಲರ್ಗಳ ಬಿಗಿ ದಾಳಿ l ಟ್ರಾವಿಸ್, ನಿತೇಶ್ ಮಿಂಚು l ರಾಜಸ್ಥಾನ ತಂಡಕ್ಕೆ ಎರಡನೇ ಸೋಲು
7 hours ago
ADVERTISEMENT
ಪ್ರಜ್ವಲ್ ಜರ್ಮನಿಗೆ ತೆರಳಲು ರಾಜತಾಂತ್ರಿಕ ಪಾಸ್ಪೋರ್ಟ್ ಬಳಕೆ: ದೃಢಪಡಿಸಿದ MEA
‘ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಪ್ರಕರಣದಲ್ಲಿ ಜೆಡಿಎಸ್ನಿಂದ ಅಮಾನತುಗೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಅವರು ರಾಜತಾಂತ್ರಿಕ ಪಾಸ್ಪೋರ್ಟ್ ಬಳಸಿ ಜರ್ಮನಿಗೆ ತೆರಳಿದ್ದಾರೆ. ಆದರೆ ಸರ್ಕಾರದಿಂದ ಅನುಮತಿ ಪಡೆದಿರಲಿಲ್ಲ’ ಎಂದು ವಿದೇಶಾಂಗ ಸಚಿವಾಲಯ ಗುರುವಾರ ಖಚಿತಪಡಿಸಿದೆ.
10 hours ago
LS Polls | ಅಮಿತ್ ಶಾ ಅಪರಾಧಿ: ರಾಹುಲ್ ಗಾಂಧಿ
‘ಪ್ರಜ್ವಲ್ ರೇವಣ್ಣ ಮಹಿಳೆಯವರ ಮೇಲೆ ಅತ್ಯಾಚಾರ ಎಸಗಿರುವ ಬಗ್ಗೆ ಬಿಜೆಪಿ ಮುಖಂಡರೊಬ್ಬರು ಪತ್ರ ಬರೆದು ಎಚ್ಚರಿಸಿದ್ದರೂ ಕ್ರಮ ಕೈಗೊಳ್ಳದೆ ಸುಮ್ಮನಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೂ ಅಪರಾಧ ಎಸಗಿದ್ದಾರೆ.
10 hours ago
ದೆಹಲಿ ಶಾಲೆಗಳಿಗೆ ಬಾಂಬ್ ಬೆದರಿಕೆ: ಸಾಮೂಹಿಕ ಭೀತಿ, ಹುಸಿ ಬೆದರಿಕೆಯ ಉದ್ದೇಶ
ದೆಹಲಿ ಎನ್ಸಿಆರ್ನ ಸುಮಾರು 200 ಶಾಲೆಗಳಿಗೆ ಬಂದಿರುವ ಹುಸಿ ಬಾಂಬ್ ಸಂದೇಶದ ಇಮೇಲ್ಗಳ ಉದ್ದೇಶವು ಸಾಮೂಹಿಕ ಭೀತಿ ಸೃಷ್ಟಿಸುವುದು ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವುದಾಗಿತ್ತು ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.
10 hours ago
ADVERTISEMENT
ಮೋದಿಗೆ ಸರಿಸಮಾನ ವ್ಯಕ್ತಿ ಕಾಂಗ್ರೆಸ್ನಲ್ಲಿ ಇಲ್ಲ: ಯಡಿಯೂರಪ್ಪ
‘ಕಾಂಗ್ರೆಸ್ ಮುಳುಗುತ್ತಿರುವ ಹಡಗು. ಆ ಪಕ್ಷಕ್ಕೆ ಯಾರೂ ನಾಯಕರಿಲ್ಲ. ಮುಂದಿನ ಪ್ರಧಾನಿ ಅಭ್ಯರ್ಥಿ ಯಾರು ಅಂತ ಅವರ ಕಣ್ಣಮುಂದೆ ಇಲ್ಲ. ಮೋದಿಗೆ ಸರಿಸಮಾನ ವ್ಯಕ್ತಿ ಕಾಂಗ್ರೆಸ್ನಲ್ಲಿ ಯಾರೂ ಇಲ್ಲ’
9 hours ago
ಟಿ20 ವಿಶ್ವಕಪ್: ಅಮೆರಿಕ, ದಕ್ಷಿಣ ಆಫ್ರಿಕಾ ತಂಡಗಳಿಗೆ ಅಮುಲ್ ಪ್ರಾಯೋಜಕ
ಭಾರತದ ಡೇರಿ ಉದ್ಯಮದ ದಿಗ್ಗಜ ಅಮುಲ್, ಮುಂದಿನ ತಿಂಗಳು ನಡೆಯಲಿರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಅಮೆರಿಕ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ಪ್ರಾಯೋಜಕತ್ವ ವಹಿಸಲಿದೆ ಎಂದು ಆಯಾ ದೇಶಗಳ ಕ್ರಿಕೆಟ್ ಮಂಡಳಿಗಳು ಗುರುವಾರ ಪ್ರಕಟಿಸಿವೆ.
12 hours ago
ರಾಹುಲ್ ಗಾಂಧಿ ಫೋಟೊಗಳೆಲ್ಲ ಸತ್ಯವೇ?: ಸಿ.ಟಿ.ರವಿ ಪ್ರಶ್ನೆ
‘ಲೈಂಗಿಕ ದೌರ್ಜನ್ಯ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರದ ನಡೆಯೇ ಅನುಮಾನಾಸ್ಪದ. ಅವರು ಹೇಳಿದ್ದೆಲ್ಲವೂ ಸತ್ಯ ಎಂಬಂತೆ ವಾದಿಸುತ್ತಿದ್ದಾರೆ. ಹಾಗಾದರೆ, ರಾಹುಲ್ ಗಾಂಧಿ ಅವರ ಹಲವು ಫೋಟೊಗಳು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು. ಅವುಗಳೆಲ್ಲ ಸತ್ಯ ಎಂದು ನಾವೂ ನಂಬೋಣವೇ?’
11 hours ago
ADVERTISEMENT
ಯುಎಇಯಲ್ಲಿ ಮತ್ತೆ ಮಳೆ: ಶಾಲೆ, ಕಚೇರಿಗಳಿಗೆ ರಜೆ
ಎರಡು ವಾರಗಳ ಬಿಡುವಿನ ನಂತರ ಅರಬ್ ಸಂಯುಕ್ತ ಸಂಸ್ಥಾನದಲ್ಲಿ (ಯುಎಇ) ಗುರುವಾರ ಮತ್ತೆ ಭಾರಿ ಮಳೆಯಾಗಿದ್ದು, ದೇಶದಾದ್ಯಂತ ಶಾಲೆಗಳು ಹಾಗೂ ಕಚೇರಿಗಳನ್ನು ಮುಚ್ಚಲಾಗಿದೆ.
12 hours ago
ಚಿನ್ನದ ದರ ₹500, ಬೆಳ್ಳಿ ₹400 ಏರಿಕೆ
ಅಮೆರಿಕದ ಫೆಡರಲ್ ರಿಸರ್ವ್ ಬಡ್ಡಿದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿರುವುದರಿಂದ ಸುರಕ್ಷಿತ ಹೂಡಿಕೆಯಾದ ಹಳದಿ ಲೋಹದತ್ತ ಹೂಡಿಕೆದಾರರು ಚಿತ್ತ ಹರಿಸಿದ್ದಾರೆ. ಹಾಗಾಗಿ, ಇಲ್ಲಿನ ಚಿನಿವಾರ ಪೇಟೆಯಲ್ಲಿ ಗುರುವಾರ ಚಿನ್ನ ಮತ್ತು ಬೆಳ್ಳಿ ದರ ಏರಿಕೆಯಾಗಿದೆ.
11 hours ago
ಹೈನು, ಮಸಾಲೆ ಉತ್ಪನ್ನಗಳ ಗುಣಮಟ್ಟ ಪರೀಕ್ಷೆಗೆ ನಿರ್ಧಾರ
ದೇಶೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಸಾರವರ್ಧಕ ಅಕ್ಕಿ, ಹೈನು ಉತ್ಪನ್ನಗಳು ಹಾಗೂ ಮಸಾಲೆ ಪದಾರ್ಥಗಳ ಸುರಕ್ಷತೆ ಮತ್ತು ಗುಣಮಟ್ಟದ ಪರೀಕ್ಷೆಗೆ ಭಾರತದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು (ಎಫ್ಎಸ್ಎಸ್ಎಐ) ಮುಂದಾಗಿದೆ.
10 hours ago
ಪಾಂಡ್ಯ ಆಯ್ಕೆ ಸಮರ್ಥಿಸಿ, ರಾಹುಲ್ ಕೈಬಿಟ್ಟಿದ್ದಕ್ಕೆ ಕಾರಣ ಕೊಟ್ಟ ಅಜಿತ್ ಅಗರ್ಕರ್
ಟಿ20 ವಿಶ್ವಕಪ್ ಟೂರ್ನಿಗೆ ಫಾರ್ಮ್ನಲ್ಲಿಲ್ಲದ ಮತ್ತು ಐಪಿಎಲ್ನ ಮುಂಬೈ ಇಂಡಿಯನ್ಸ್ ತಂಡದ ನಾಯಕರಾಗಿ ನಾಯಕತ್ವ ನಿಭಾಯಿಸಲು ಹೆಣಗಾಡುತ್ತಿರುವ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಆಯ್ಕೆಯನ್ನು ಬಿಸಿಸಿಐನ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಸಮರ್ಥಿಸಿಕೊಂಡಿದ್ದಾರೆ.
12 hours ago
ಪ್ರಧಾನಿ ಮೋದಿಯ ಸಾವು ಬಯಸುವಷ್ಟು ನೀಚಮಟ್ಟಕ್ಕೆ ಇಳಿದ ಕಾಂಗ್ರೆಸ್: ಬೊಮ್ಮಾಯಿ
‘ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸಾವು ಬಯಸುವಷ್ಟು ನೀಚಮಟ್ಟಕ್ಕೆ ಕಾಂಗ್ರೆಸ್ ಇಳಿದಿದೆ. ಯಾರೇ ಪ್ರತಿಸ್ಪರ್ಧಿ ಇದ್ದರೂ ಸಾವನ್ನು ಬಯಸಬಾರದು. ಕೀಳು ಮಟ್ಟದ ಟೀಕೆ ಮಾಡಿದಷ್ಟೂ ಮೋದಿ ದೊಡ್ಡವರಾಗುತ್ತಲೇ ಬಂದಿದ್ದಾರೆ. ಮತ್ತೆ ಮತ್ತೆ ಗೆದ್ದು ಬಂದಿದ್ದಾರೆ. ಮೋದಿಯವರ ಆಯಸ್ಸು ಹೆಚ್ಚಾಗುತ್ತದೆ’
12 hours ago
ಕೊಪ್ಪಳ | ತೀವ್ರ ಶಾಖದ ಅಲೆ; ರೆಡ್ ಅಲರ್ಟ್ ಘೋಷಣೆ
ಬಿಸಿಲಿನಿಂದ ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಲು ಜಿಲ್ಲಾಧಿಕಾರಿ ಮನವಿ
12 hours ago
ಐಪಿಎಲ್ ಒಂದನ್ನೇ ಮುಂದಿಟ್ಟುಕೊಂಡು ತಂಡ ಆಯ್ಕೆ ಮಾಡಲು ಸಾಧ್ಯವಿಲ್ಲ: ರೋಹಿತ್
ಐಪಿಎಲ್ ಟೂರ್ನಿಯಲ್ಲಿನ ಪ್ರದರ್ಶನವನ್ನೇ ಆಧಾರವಾಗಿಟ್ಟುಕೊಂಡು ತಂಡವನ್ನು ಆಯ್ಕೆ ಮಾಡಲು ಸಾಧ್ಯವಿಲ್ಲ' ಎಂದು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಗುರುವಾರ ಸ್ಪಷ್ಟಪಡಿಸಿದ್ದಾರೆ.
12 hours ago
ರೇವಣ್ಣ ವಿರುದ್ಧ ಅತ್ಯಾಚಾರ ಆರೋಪ | SITಗೆ ನೋಟಿಸ್: ನಾಳೆಗೆ ವಿಚಾರಣೆ ಮುಂದೂಡಿಕೆ
ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾದ ಹೊಳೆ ನರಸೀಪುರದ ಶಾಸಕ ಎಚ್.ಡಿ.ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ.
12 hours ago
ಸಿದ್ದರಾಮಯ್ಯ ಕುಟುಂಬಕ್ಕೆ ಮೋದಿ ಯಾವುದೇ ಸಹಾಯ ಮಾಡಿಲ್ಲ: ಯತೀಂದ್ರ
ಪ್ರಜಾವಾಣಿ ವಾರ್ತೆ
12 hours ago
ADVERTISEMENT
ಪ್ರಜಾ ಮತ
ಇನ್ನಷ್ಟು
ವಿಶ್ಲೇಷಣೆ: ನಾಮಬಲದಿಂದ ಗೆಲ್ಲಬೇಕಾದ ಸವಾಲು
ಹಿಂದಿನ ಎರಡು ಚುನಾವಣೆಗಳಿಗಿಂತ ಈ ಬಾರಿ ವಿಭಿನ್ನ ಸ್ಥಿತಿ ಎದುರಿಸುತ್ತಿದ್ದಾರೆ ಮೋದಿ
51 minutes ago
ಕ್ಷೇತ್ರ ಪರಿಚಯ: ಸುಲ್ತಾನ್ಪುರ (ಉತ್ತರ ಪ್ರದೇಶ)
3 ಮೇ 2024, 0:46 IST
LS Polls | ಮತ ಆಮಿಷ: ಆಯೋಗದ ವಶ
3 ಮೇ 2024, 0:38 IST
ಸಂದರ್ಶನ | ನಾನು ರಾಜಕಾರಣಿ ಅಲ್ಲ, ಸಮಾಜಕಾರಣಿ: ಮೃಣಾಲ್ ಹೆಬ್ಬಾಳಕರ
3 ಮೇ 2024, 0:38 IST
ದಾವಣಗೆರೆ ಲೋಕಸಭೆ ಕ್ಷೇತ್ರ: ಯಾರು ಹಿತವರು ಮೂವರಲ್ಲಿ?
3 ಮೇ 2024, 0:38 IST
ಕಿತ್ತೂರಿಗೆ ಕಾಗೇರಿ ಇಂದು; ವಿಜಯೇಂದ್ರ ನಾಳೆ
3 ಮೇ 2024, 0:27 IST
LS Polls ಪ್ರವಾಹ, ಬರಕ್ಕೆ ಸ್ಪಂದಿಸಲಿಲ್ಲ; ಮತ ಕೇಳಲು ಬರುತ್ತಾರೆ: ಸಿದ್ದರಾಮಯ್ಯ
2 ಮೇ 2024, 23:59 IST