ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

‘ಇಂಡಿಯಾ’ ಒಕ್ಕೂಟ ಅಧಿಕಾರಕ್ಕೆ ಬಂದರೆ ಐದು ವರ್ಷಗಳಲ್ಲಿ ಐವರು ಪ್ರಧಾನಿ: ಮೋದಿ

ಬಿಜೆಪಿ ಜಾಹೀರಾತು ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಸಿದ್ದರಾಮಯ್ಯ ಎಚ್ಚರಿಕೆ

ಬಿಜೆಪಿ ಜಾಹೀರಾತು ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಸಿದ್ದರಾಮಯ್ಯ ಎಚ್ಚರಿಕೆ
ಸತ್ಯ ಮರೆಮಾಚಿ ನಮ್ಮ ಸರ್ಕಾರದ ವಿರುದ್ಧ ಪತ್ರಿಕೆಗಳಲ್ಲಿ ಸುಳ್ಳು ಜಾಹೀರಾತು ನೀಡಿರುವ ಬಿಜೆಪಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದರು.

ಇವಿಎಂಗಳಿಗೆ 3 ಹಂತದ ಭದ್ರತೆ: ಹಿರಿಯ ಅಧಿಕಾರಿಗಳಿಂದ ನಿತ್ಯ ಪರಿಶೀಲನೆ

ಇವಿಎಂಗಳಿಗೆ 3 ಹಂತದ ಭದ್ರತೆ: ಹಿರಿಯ ಅಧಿಕಾರಿಗಳಿಂದ ನಿತ್ಯ ಪರಿಶೀಲನೆ
ಮೊದಲ ಹಂತದಲ್ಲಿ ಮತದಾನ ಪೂರ್ಣಗೊಂಡಿರುವ 14 ಲೋಕಸಭಾ ಕ್ಷೇತ್ರಗಳ ವಿದ್ಯುನ್ಮಾನ ಮತ ಯಂತ್ರಗಳನ್ನು ಇರಿಸಿರುವ ಭದ್ರತಾ ಕೊಠಡಿಗಳಿಗೆ ಮೂರು ಹಂತದ ಭದ್ರತೆ ಕಲ್ಪಿಸಲಾಗಿದೆ. ಭದ್ರತಾ ಕೊಠಡಿಗಳ ಮೇಲೆ ತೀವ್ರ ಕಣ್ಗಾವಲನ್ನೂ ಇರಿಸಲಾಗಿದೆ.

ಕಲಬುರಗಿ ಲೋಕಸಭಾ ಕ್ಷೇತ್ರ | ಖರ್ಗೆ–ಮೋದಿ ಯಾರ ವರ್ಚಸ್ಸಿಗೆ ಫಲ?

ಉತ್ತರ ಕನ್ನಡ ಲೋಕಸಭಾ ಕ್ಷೇತ್ರ | ‘ಅನಂತ’ ಕೋಟೆ ಕಾಗೇರಿಗೊ, ಅಂಜಲಿಗೊ?

ಉತ್ತರ ಕನ್ನಡ ಲೋಕಸಭಾ ಕ್ಷೇತ್ರ | ‘ಅನಂತ’ ಕೋಟೆ ಕಾಗೇರಿಗೊ, ಅಂಜಲಿಗೊ?
ಬಿಜೆಪಿಯ ಭದ್ರಕೋಟೆ ಎನಿಸಿರುವ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ, ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿನ ಹಣಾಹಣಿ ಏರ್ಪಟ್ಟಿದೆ.

ಸಂದರ್ಶನ | ಸಂಸತ್ತಿನಲ್ಲಿ ‘ಯುವ ಧ್ವನಿ’ ಅಗತ್ಯ: ಪ್ರಿಯಾಂಕಾ ಸತೀಶ ಜಾರಕಿಹೊಳಿ

ಸಂದರ್ಶನ | ಸಂಸತ್ತಿನಲ್ಲಿ ‘ಯುವ ಧ್ವನಿ’ ಅಗತ್ಯ: ಪ್ರಿಯಾಂಕಾ ಸತೀಶ ಜಾರಕಿಹೊಳಿ
ಚಿಕ್ಕೋಡಿ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ, ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕಾ ಕಣಕ್ಕಿಳಿದಿದ್ದಾರೆ.

ಮಣಿದ ಕೇಂದ್ರ, ಬಂತು ಪರಿಹಾರ: ಬರ ನಿರ್ವಹಣೆಗೆ ರಾಜ್ಯಕ್ಕೆ ₹3,454 ಕೋಟಿ ಬಿಡುಗಡೆ

ಮಣಿದ ಕೇಂದ್ರ, ಬಂತು ಪರಿಹಾರ: ಬರ ನಿರ್ವಹಣೆಗೆ ರಾಜ್ಯಕ್ಕೆ ₹3,454 ಕೋಟಿ ಬಿಡುಗಡೆ
ಬರ ಪರಿಹಾರ ಬಿಡುಗಡೆಗಾಗಿ ಕರ್ನಾಟಕದ ಕಾಂಗ್ರೆಸ್‌ ಸರ್ಕಾರ ನಡೆಸಿದ ನಿರಂತರ ಸಂಘರ್ಷ ಹಾಗೂ ಕಾನೂನು ಹೋರಾಟಕ್ಕೆ ಮಣಿದಿರುವ ಕೇಂದ್ರ ಸರ್ಕಾರವು ₹3,454 ಕೋಟಿ ಬಿಡುಗಡೆ ಮಾಡಿದೆ.

ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: SIT ತನಿಖೆ- ಸಿಎಂ

ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: SIT ತನಿಖೆ- ಸಿಎಂ
‘ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಲೋಕಸಭೆ ಚುನಾವಣೆ: ಬೆಳಗಾವಿಯಲ್ಲಿ ವಾಸ್ತವ್ಯ ಹೂಡಿದ ಪ್ರಧಾನಿ

ಲೋಕಸಭೆ ಚುನಾವಣೆ: ಬೆಳಗಾವಿಯಲ್ಲಿ ವಾಸ್ತವ್ಯ ಹೂಡಿದ ಪ್ರಧಾನಿ
ರಾತ್ರಿ 10.5ಕ್ಕೆ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮನ, ಸ್ವಾಗತ ಕೋರಿದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್‌
ADVERTISEMENT

ಮೋದಿ ಸುಳ್ಳಿನ ಕಾರ್ಖಾನೆ ಸದಾ ಯಶಸ್ವಿಯಾಗಲ್ಲ: ಖರ್ಗೆ

ಮೋದಿ ಸುಳ್ಳಿನ ಕಾರ್ಖಾನೆ ಸದಾ ಯಶಸ್ವಿಯಾಗಲ್ಲ: ಖರ್ಗೆ
ಪ್ರಧಾನಿಯನ್ನು ‘ಸುಳ್ಳುಗಾರರ ಸರದಾರ’ ಎಂದು ಟೀಕಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

‘ಇಂಡಿಯಾ’ ಒಕ್ಕೂಟ ಅಧಿಕಾರಕ್ಕೆ ಬಂದರೆ ಐದು ವರ್ಷಗಳಲ್ಲಿ ಐವರು ಪ್ರಧಾನಿ: ಮೋದಿ

‘ಇಂಡಿಯಾ’ ಒಕ್ಕೂಟ ಅಧಿಕಾರಕ್ಕೆ ಬಂದರೆ ಐದು ವರ್ಷಗಳಲ್ಲಿ ಐವರು ಪ್ರಧಾನಿ: ಮೋದಿ
ಕಾಂಗ್ರೆಸ್‌ ನೇತೃತ್ವದ ‘ಇಂಡಿ’ ಒಕ್ಕೂಟ ಅಧಿಕಾರಕ್ಕೆ ಬಂದರೆ ಐದು ವರ್ಷಗಳಲ್ಲಿ ಐವರನ್ನು ಪ್ರಧಾನಿ ಹುದ್ದೆಗೇರಿಸುವ ಚಿಂತನೆ ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಬಿಜೆಪಿ ಜಾಹೀರಾತು ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಸಿದ್ದರಾಮಯ್ಯ ಎಚ್ಚರಿಕೆ

ಬಿಜೆಪಿ ಜಾಹೀರಾತು ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಸಿದ್ದರಾಮಯ್ಯ ಎಚ್ಚರಿಕೆ
ಸತ್ಯ ಮರೆಮಾಚಿ ನಮ್ಮ ಸರ್ಕಾರದ ವಿರುದ್ಧ ಪತ್ರಿಕೆಗಳಲ್ಲಿ ಸುಳ್ಳು ಜಾಹೀರಾತು ನೀಡಿರುವ ಬಿಜೆಪಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದರು.
ADVERTISEMENT

ಇವಿಎಂಗಳಿಗೆ 3 ಹಂತದ ಭದ್ರತೆ: ಹಿರಿಯ ಅಧಿಕಾರಿಗಳಿಂದ ನಿತ್ಯ ಪರಿಶೀಲನೆ

ಇವಿಎಂಗಳಿಗೆ 3 ಹಂತದ ಭದ್ರತೆ: ಹಿರಿಯ ಅಧಿಕಾರಿಗಳಿಂದ ನಿತ್ಯ ಪರಿಶೀಲನೆ
ಮೊದಲ ಹಂತದಲ್ಲಿ ಮತದಾನ ಪೂರ್ಣಗೊಂಡಿರುವ 14 ಲೋಕಸಭಾ ಕ್ಷೇತ್ರಗಳ ವಿದ್ಯುನ್ಮಾನ ಮತ ಯಂತ್ರಗಳನ್ನು ಇರಿಸಿರುವ ಭದ್ರತಾ ಕೊಠಡಿಗಳಿಗೆ ಮೂರು ಹಂತದ ಭದ್ರತೆ ಕಲ್ಪಿಸಲಾಗಿದೆ. ಭದ್ರತಾ ಕೊಠಡಿಗಳ ಮೇಲೆ ತೀವ್ರ ಕಣ್ಗಾವಲನ್ನೂ ಇರಿಸಲಾಗಿದೆ.

ಕಲಬುರಗಿ ಲೋಕಸಭಾ ಕ್ಷೇತ್ರ | ಖರ್ಗೆ–ಮೋದಿ ಯಾರ ವರ್ಚಸ್ಸಿಗೆ ಫಲ?

ಕಲಬುರಗಿ ಲೋಕಸಭಾ ಕ್ಷೇತ್ರ | ಖರ್ಗೆ–ಮೋದಿ ಯಾರ ವರ್ಚಸ್ಸಿಗೆ ಫಲ?
ಬಿಜೆಪಿ ಸೇರಿ ಜಾಧವ ಗೆಲ್ಲಿಸಿದ್ದ ಮುಖಂಡರೀಗ ಮರಳಿ ಕಾಂಗ್ರೆಸ್‌ ತೆಕ್ಕೆಗೆ

ಉತ್ತರ ಕನ್ನಡ ಲೋಕಸಭಾ ಕ್ಷೇತ್ರ | ‘ಅನಂತ’ ಕೋಟೆ ಕಾಗೇರಿಗೊ, ಅಂಜಲಿಗೊ?

ಉತ್ತರ ಕನ್ನಡ ಲೋಕಸಭಾ ಕ್ಷೇತ್ರ | ‘ಅನಂತ’ ಕೋಟೆ ಕಾಗೇರಿಗೊ, ಅಂಜಲಿಗೊ?
ಬಿಜೆಪಿಯ ಭದ್ರಕೋಟೆ ಎನಿಸಿರುವ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ, ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿನ ಹಣಾಹಣಿ ಏರ್ಪಟ್ಟಿದೆ.

ಸಂದರ್ಶನ | ಸಂಸತ್ತಿನಲ್ಲಿ ‘ಯುವ ಧ್ವನಿ’ ಅಗತ್ಯ: ಪ್ರಿಯಾಂಕಾ ಸತೀಶ ಜಾರಕಿಹೊಳಿ

ಸಂದರ್ಶನ | ಸಂಸತ್ತಿನಲ್ಲಿ ‘ಯುವ ಧ್ವನಿ’ ಅಗತ್ಯ: ಪ್ರಿಯಾಂಕಾ ಸತೀಶ ಜಾರಕಿಹೊಳಿ
ಚಿಕ್ಕೋಡಿ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ, ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕಾ ಕಣಕ್ಕಿಳಿದಿದ್ದಾರೆ.

ಜಾರಿ ನಿರ್ದೇಶನಾಲಯವು ಅತ್ಯಂತ ನಿರ್ದಯಿಯಂತೆ ವರ್ತಿಸುತ್ತಿದೆ: ಕೇಜ್ರಿವಾಲ್‌

ಜಾರಿ ನಿರ್ದೇಶನಾಲಯವು ಅತ್ಯಂತ ನಿರ್ದಯಿಯಂತೆ ವರ್ತಿಸುತ್ತಿದೆ: ಕೇಜ್ರಿವಾಲ್‌
ತನಿಖಾಧಿಕಾರಿ ಮುಂದೆ ಹಾಜರಾಗದಿರುವುದೇ ಬಂಧಿಸಲು ಕಾರಣ: ಇ.ಡಿ

ಇಂಡಿಗನತ್ತ: 29ರಂದು ಮರು ಮತದಾನ

ಇಂಡಿಗನತ್ತ: 29ರಂದು ಮರು ಮತದಾನ
ಚಾಮರಾಜನಗರ: ಶುಕ್ರವಾರ ನಡೆದ ಮತದಾನದ ಸಂದರ್ಭದಲ್ಲಿ ಘರ್ಷಣೆಯಿಂದಾಗಿ ಮತಗಟ್ಟೆ ಮೇಲೆ ಕಲ್ಲು ತೂರಾಟ, ಇವಿಎಂ ಹಾನಿಗೊಳಗಾದ ಹನೂರು ತಾಲ್ಲೂಕಿನ ಇಂಡಿಗನತ್ತ ಗ್ರಾಮದಲ್ಲಿ ಸೋಮವಾರ (ಏ.29) ಮರು ಮತದಾನ ನಡೆಸಲು ಚುನಾವಣಾ ಆಯೋಗ ತೀರ್ಮಾನಿಸಿದೆ.

ಕೇಜ್ರಿವಾಲ್‌ ‘ಸಿಂಹ’ ಇದ್ದಂತೆ, ಯಾರಿಂದಲೂ ಮಣಿಸಲು ಸಾಧ್ಯವಿಲ್ಲ: ಸುನೀತಾ

ಕೇಜ್ರಿವಾಲ್‌ ‘ಸಿಂಹ’ ಇದ್ದಂತೆ, ಯಾರಿಂದಲೂ ಮಣಿಸಲು  ಸಾಧ್ಯವಿಲ್ಲ: ಸುನೀತಾ
ದೆಹಲಿ ಸಿ.ಎಂ ಅರವಿಂದ ಕೇಜ್ರಿವಾಲ್‌ ಅವರು ಸಿಂಹ ಇದ್ದಂತೆ, ಅವರನ್ನು ಮಣಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಅವರ ಪತ್ನಿ ಸುನೀತಾ ಕೇಜ್ರಿವಾಲ್‌ ಶನಿವಾರ ಹೇಳಿದರು.

IPL 2024 | ಲಖನೌಗೆ ಸೋಲು; 8ನೇ ಜಯ ದಾಖಲಿಸಿದ ರಾಜಸ್ಥಾನ

IPL 2024 | ಲಖನೌಗೆ ಸೋಲು; 8ನೇ ಜಯ ದಾಖಲಿಸಿದ ರಾಜಸ್ಥಾನ
ನಾಯಕ ಸಂಜು ಸ್ಯಾಮ್ಸನ್‌ (71) ಹಾಗೂ ಯುವ ಆಟಗಾರ ಧ್ರುವ ಜುರೇಲ್‌ (52) ಸಿಡಿಸಿದ ಅಜೇಯ ಅರ್ಧಶತಕಗಳ ಬಲದಿಂದ ರಾಜಸ್ಥಾನ ರಾಯಲ್ಸ್‌ ತಂಡ, ಆತಿಥೇಯ ಲಖನೌ ಸೂಪರ್‌ ಜೈಂಟ್ಸ್‌ ವಿರುದ್ಧ 7 ವಿಕೆಟ್‌ ಅಂತರದ ಗೆಲುವು ಸಾಧಿಸಿದೆ.

ಸಂದೇಶ್‌ಖಾಲಿ | ಸಿಬಿಐ ದಾಳಿ; ಅಪಾರ ಶಸ್ತ್ರಾಸ್ತ್ರ ವಶ

ಸಂದೇಶ್‌ಖಾಲಿ | ಸಿಬಿಐ ದಾಳಿ; ಅಪಾರ ಶಸ್ತ್ರಾಸ್ತ್ರ ವಶ
ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯ ಎರಡು ಸ್ಥಳಗಳಲ್ಲಿ ಶುಕ್ರವಾರ ಶೋಧ ನಡೆಸಿದ ಸಿಬಿಐ, ಪೊಲೀಸ್‌ ಸೇವಾ ರಿವಾಲ್ವರ್‌, ವಿದೇಶಿ ನಿರ್ಮಿತ ಬಂದೂಕುಗಳು ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದೆ.
ಸುಭಾಷಿತ: ಶನಿವಾರ, 27 ಏಪ್ರಿಲ್ 2024