ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಟಿಎಂಸಿ ಅಧಿಕಾರದಲ್ಲಿ ಸಾವಿರಾರು ಕೋಟಿ ಹಗರಣ: ಪ್ರಧಾನಿ ಮೋದಿ ಟೀಕೆ

ಕೋಲಾರ: ಮದ್ಯದಂಗಡಿ ಮುಚ್ಚಿಸಲು ಆಗ್ರಹಿಸಿ ಪ್ರತಿಭಟನೆ; ಮತದಾನ ಬಹಿಷ್ಕಾರ

ಕೋಲಾರ: ಮದ್ಯದಂಗಡಿ ಮುಚ್ಚಿಸಲು ಆಗ್ರಹಿಸಿ ಪ್ರತಿಭಟನೆ; ಮತದಾನ ಬಹಿಷ್ಕಾರ
ಕೋಲಾರ: ತಾಲ್ಲೂಕಿನ ಬೆಗ್ಲಿ ಬೆಣಜೇನಹಳ್ಳಿ ಗ್ರಾಮದಲ್ಲಿ ಎಂಎಸ್ಐಲ್ ಮದ್ಯದಂಗಡಿ ಮುಚ್ಷಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಮತದಾನ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್‌ಗೆ ಉತ್ತಮ ವಾತಾವರಣ: ಸಿದ್ದರಾಮಯ್ಯ

ಕಾಂಗ್ರೆಸ್‌ಗೆ ಉತ್ತಮ ವಾತಾವರಣ: ಸಿದ್ದರಾಮಯ್ಯ
ಮೈಸೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಗೆ ಉತ್ತಮ ವಾತಾವರಣ ಇದ್ದು, 20ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದ್ದೇವೆ ಎಂದು ಮುಖ್ಯಮಂತ್ರಿ‌ ಸಿದ್ದರಾಮಯ್ಯ ಹೇಳಿದರು.

ಪ್ರಜಾಸತ್ತಾತ್ಮಕ ಮೌಲ್ಯಗಳ ಮರುಸ್ಥಾಪನೆಗಾಗಿ ಮತ ಚಲಾಯಿಸಿದೆ: ಸಿಎಂ ಸಿದ್ದರಾಮಯ್ಯ

LS Polls | ಕಾಂಗ್ರೆಸ್ ಪರ ಜನಾದೇಶ, ಮಹಿಳೆಯರ ಒಲವು: ಡಿ.ಕೆ.ಶಿವಕುಮಾರ್

LS Polls | ಕಾಂಗ್ರೆಸ್ ಪರ ಜನಾದೇಶ, ಮಹಿಳೆಯರ ಒಲವು: ಡಿ.ಕೆ.ಶಿವಕುಮಾರ್
ಲೋಕಸಭೆ ಚುನಾವಣೆಯಲ್ಲಿ ಜನರು ಕಾಂಗ್ರೆಸ್ ಪರ ಜನಾದೇಶ ನೀಡಲಿದ್ದಾರೆ ಎಂದು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

LS polls: ವಿಶೇಷ ಡೂಡಲ್ ಮೂಲಕ ಪ್ರಜಾಪ್ರಭುತ್ವದ ಹಬ್ಬ ಸಂಭ್ರಮಿಸಿದ ಗೂಗಲ್‌

LS polls: ವಿಶೇಷ ಡೂಡಲ್ ಮೂಲಕ ಪ್ರಜಾಪ್ರಭುತ್ವದ ಹಬ್ಬ ಸಂಭ್ರಮಿಸಿದ ಗೂಗಲ್‌
ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಆರಂಭಗೊಂಡಿದ್ದು, ರಾಜ್ಯದ 14 ಕ್ಷೇತ್ರಗಳು ಸೇರಿದಂತೆ ದೇಶದ 88 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಈ ಸಂದರ್ಭದಲ್ಲಿ ಜಾಗತಿಕ ದೈತ್ಯ ಸರ್ಚ್ ಎಂಜಿನ್ ಗೂಗಲ್ ವಿಶೇಷ ಡೂಡಲ್ ಮೂಲಕ ಪ್ರಜಾಪ್ರಭುತ್ವದ ಹಬ್ಬವನ್ನು ಸಂಭ್ರಮಿಸಿದೆ.

ಬೆಂ.ಗ್ರಾಮಾಂತರದಲ್ಲಿ ಕಾಂಗ್ರೆಸ್‌ನಿಂದ ಗಿಫ್ಟ್ ಕಾರ್ಡುಗಳ ಹಂಚಿಕೆ: ಎಚ್‌ಡಿಕೆ

ಬೆಂ.ಗ್ರಾಮಾಂತರದಲ್ಲಿ ಕಾಂಗ್ರೆಸ್‌ನಿಂದ ಗಿಫ್ಟ್ ಕಾರ್ಡುಗಳ ಹಂಚಿಕೆ: ಎಚ್‌ಡಿಕೆ
ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಕಳೆದ ಗಿಫ್ಟ್ ಕಾರ್ಡುಗಳನ್ನು ಹಂಚಲಾಗಿದೆ ಎಂದು ಸಾಕ್ಷಿ ಸಮೇತ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.

Lok Sabha Elections 2024 Live | ಇಸ್ರೊ ಅಧ್ಯಕ್ಷ ಸೋಮನಾಥ್‌ ಸೇರಿ ಗಣ್ಯರಿಂದ ಹಕ್ಕು ಚಲಾವಣೆ

Lok Sabha Elections 2024 Live | ಇಸ್ರೊ ಅಧ್ಯಕ್ಷ ಸೋಮನಾಥ್‌ ಸೇರಿ ಗಣ್ಯರಿಂದ ಹಕ್ಕು ಚಲಾವಣೆ
ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಆರಂಭಗೊಂಡಿದ್ದು, ರಾಜ್ಯದ 14 ಕ್ಷೇತ್ರಗಳು ಸೇರಿದಂತೆ ದೇಶದ 88 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ.

ತೆಲಂಗಾಣದಲ್ಲಿ 8 ಶತಕೋಟಿಪತಿಗಳು: ಚೆವೆಳ್ಳ ಕ್ಷೇತ್ರದಲ್ಲೇ ಮೂವರು ಅತಿ ಸಿರಿವಂತರು!

ತೆಲಂಗಾಣದಲ್ಲಿ 8 ಶತಕೋಟಿಪತಿಗಳು: ಚೆವೆಳ್ಳ ಕ್ಷೇತ್ರದಲ್ಲೇ ಮೂವರು ಅತಿ ಸಿರಿವಂತರು!
ತೆಲಂಗಾಣದಲ್ಲಿ ಕಣಕ್ಕಿಳಿದಿರುವ ಲೋಕಸಭಾ ಚುನಾವಣೆ 2024 ಅಭ್ಯರ್ಥಿಗಳಲ್ಲಿ ಕನಿಷ್ಠ 8 ಮಂದಿ ನೂರು ಕೋಟಿ ರೂಪಾಯಿಗೂ ಮಿಕ್ಕ ಚರ, ಸ್ಥಿರ, ಕೌಟುಂಬಿಕ ಆಸ್ತಿಯನ್ನು ಹೊಂದಿದ್ದಾರೆ.
ADVERTISEMENT

ಬೆಂಗಳೂರು: ವಿದೇಶದಿಂದ ಬಂದು ಮತ ಚಲಾಯಿಸಿದರು; ಮಾದರಿಯಾದ ಸೆಲೆಬ್ರಿಟಿಗಳು

ಬೆಂಗಳೂರು: ವಿದೇಶದಿಂದ ಬಂದು ಮತ ಚಲಾಯಿಸಿದರು; ಮಾದರಿಯಾದ ಸೆಲೆಬ್ರಿಟಿಗಳು
ಮೂರು ಲೋಕಸಭಾ ಕ್ಷೇತ್ರಗಳು ಮತ್ತು ಭಾಗಶಃ ಇನ್ನೆರಡು ಲೋಕಸಭಾ ಕ್ಷೇತ್ರಗಳು ವ್ಯಾಪಿಸುವ ಬೆಂಗಳೂರು ಮಹಾನಗರದಲ್ಲಿ ಶುಕ್ರವಾರ ಬೆಳಗಿನಿಂದಲೇ ಬಿರುಸಿನ ಮತದಾನ ನಡೆಯಿತು.

ಟಿಎಂಸಿ ಅಧಿಕಾರದಲ್ಲಿ ಸಾವಿರಾರು ಕೋಟಿ ಹಗರಣ: ಪ್ರಧಾನಿ ಮೋದಿ ಟೀಕೆ

ಟಿಎಂಸಿ ಅಧಿಕಾರದಲ್ಲಿ ಸಾವಿರಾರು ಕೋಟಿ ಹಗರಣ: ಪ್ರಧಾನಿ ಮೋದಿ ಟೀಕೆ
ಪಶ್ಚಿಮ ಬಂಗಾಳದಲ್ಲಿ ಶಿಕ್ಷಕರ ನೇಮಕಾತಿ ಹಗರಣದಿಂದಾಗಿ ಸುಮಾರು 26,000 ಕುಟುಂಬಗಳ ಜೀವನೋಪಾಯವನ್ನು ಕಸಿದುಕೊಳ್ಳಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಆರೋಪಿಸಿದ್ದಾರೆ.

ಕೋಲಾರ: ಮದ್ಯದಂಗಡಿ ಮುಚ್ಚಿಸಲು ಆಗ್ರಹಿಸಿ ಪ್ರತಿಭಟನೆ; ಮತದಾನ ಬಹಿಷ್ಕಾರ

ಕೋಲಾರ: ಮದ್ಯದಂಗಡಿ ಮುಚ್ಚಿಸಲು ಆಗ್ರಹಿಸಿ ಪ್ರತಿಭಟನೆ; ಮತದಾನ ಬಹಿಷ್ಕಾರ
ಕೋಲಾರ: ತಾಲ್ಲೂಕಿನ ಬೆಗ್ಲಿ ಬೆಣಜೇನಹಳ್ಳಿ ಗ್ರಾಮದಲ್ಲಿ ಎಂಎಸ್ಐಲ್ ಮದ್ಯದಂಗಡಿ ಮುಚ್ಷಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಮತದಾನ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.
ADVERTISEMENT

ಕಾಂಗ್ರೆಸ್‌ಗೆ ಉತ್ತಮ ವಾತಾವರಣ: ಸಿದ್ದರಾಮಯ್ಯ

ಕಾಂಗ್ರೆಸ್‌ಗೆ ಉತ್ತಮ ವಾತಾವರಣ: ಸಿದ್ದರಾಮಯ್ಯ
ಮೈಸೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಗೆ ಉತ್ತಮ ವಾತಾವರಣ ಇದ್ದು, 20ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದ್ದೇವೆ ಎಂದು ಮುಖ್ಯಮಂತ್ರಿ‌ ಸಿದ್ದರಾಮಯ್ಯ ಹೇಳಿದರು.

ಪ್ರಜಾಸತ್ತಾತ್ಮಕ ಮೌಲ್ಯಗಳ ಮರುಸ್ಥಾಪನೆಗಾಗಿ ಮತ ಚಲಾಯಿಸಿದೆ: ಸಿಎಂ ಸಿದ್ದರಾಮಯ್ಯ

ಪ್ರಜಾಸತ್ತಾತ್ಮಕ ಮೌಲ್ಯಗಳ ಮರುಸ್ಥಾಪನೆಗಾಗಿ ಮತ ಚಲಾಯಿಸಿದೆ: ಸಿಎಂ ಸಿದ್ದರಾಮಯ್ಯ
ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ಕರ್ನಾಟಕದ 14 ಕ್ಷೇತ್ರಗಳು ಸೇರಿದಂತೆ ದೇಶದ 88 ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ.

LS Polls | ಕಾಂಗ್ರೆಸ್ ಪರ ಜನಾದೇಶ, ಮಹಿಳೆಯರ ಒಲವು: ಡಿ.ಕೆ.ಶಿವಕುಮಾರ್

LS Polls | ಕಾಂಗ್ರೆಸ್ ಪರ ಜನಾದೇಶ, ಮಹಿಳೆಯರ ಒಲವು: ಡಿ.ಕೆ.ಶಿವಕುಮಾರ್
ಲೋಕಸಭೆ ಚುನಾವಣೆಯಲ್ಲಿ ಜನರು ಕಾಂಗ್ರೆಸ್ ಪರ ಜನಾದೇಶ ನೀಡಲಿದ್ದಾರೆ ಎಂದು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

LS polls: ವಿಶೇಷ ಡೂಡಲ್ ಮೂಲಕ ಪ್ರಜಾಪ್ರಭುತ್ವದ ಹಬ್ಬ ಸಂಭ್ರಮಿಸಿದ ಗೂಗಲ್‌

LS polls: ವಿಶೇಷ ಡೂಡಲ್ ಮೂಲಕ ಪ್ರಜಾಪ್ರಭುತ್ವದ ಹಬ್ಬ ಸಂಭ್ರಮಿಸಿದ ಗೂಗಲ್‌
ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಆರಂಭಗೊಂಡಿದ್ದು, ರಾಜ್ಯದ 14 ಕ್ಷೇತ್ರಗಳು ಸೇರಿದಂತೆ ದೇಶದ 88 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಈ ಸಂದರ್ಭದಲ್ಲಿ ಜಾಗತಿಕ ದೈತ್ಯ ಸರ್ಚ್ ಎಂಜಿನ್ ಗೂಗಲ್ ವಿಶೇಷ ಡೂಡಲ್ ಮೂಲಕ ಪ್ರಜಾಪ್ರಭುತ್ವದ ಹಬ್ಬವನ್ನು ಸಂಭ್ರಮಿಸಿದೆ.

LS polls: ಚಿಕ್ಕಬಳ್ಳಾಪುರದಲ್ಲಿ ₹4.8 ಕೋಟಿ ನಗದು ವಶ, ಕೆ.ಸುಧಾಕರ್ ವಿರುದ್ಧ FIR

LS polls: ಚಿಕ್ಕಬಳ್ಳಾಪುರದಲ್ಲಿ ₹4.8 ಕೋಟಿ ನಗದು ವಶ, ಕೆ.ಸುಧಾಕರ್ ವಿರುದ್ಧ FIR
ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಆರಂಭಗೊಂಡಿದ್ದು, ರಾಜ್ಯದ 14 ಕ್ಷೇತ್ರಗಳು ಸೇರಿದಂತೆ ದೇಶದ 88 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ.

ಬೆಂಗಳೂರು: 20ನೇ ಬಾರಿ ಮತದಾನ ಮಾಡಿದ 86ರ ವೃದ್ಧ

ಬೆಂಗಳೂರು: 20ನೇ ಬಾರಿ ಮತದಾನ ಮಾಡಿದ 86ರ ವೃದ್ಧ
ಬೆಂಗಳೂರು: ಸಿ.ವಿ.ರಾಮನ್ ನಗರ ನಿವಾಸಿ ಶಿವರಾಮಕೃಷ್ಣ ಶಾಸ್ತ್ರಿ ಅವರು ತಮ್ಮ 86ನೇ ವಯಸ್ಸಿನಲ್ಲೂ ಉತ್ಸಾಹದಿಂದ ಮತಗಟ್ಟೆಗೆ ಬಂದು 20ನೇ ಬಾರಿ ಮತದಾನ ಮಾಡಿದರು.

ಚಿತ್ರದುರ್ಗ: ಮತ ಚಲಾಯಿಸಿದ ನವ ದಂಪತಿ

ಚಿತ್ರದುರ್ಗ: ಮತ ಚಲಾಯಿಸಿದ ನವ ದಂಪತಿ
ಸಿರಿಗೆರೆ (ಚಿತ್ರದುರ್ಗ): ಇಲ್ಲಿಗೆ ಸಮೀಪದ ವಿಜಾಪುರ ಗ್ರಾಮದಲ್ಲಿ ಇಂದು ದಾಂಪತ್ಯಕ್ಕೆ ಕಾಲಿಟ್ಟ ಅರುಣ್ ಮತ್ತು ಕಾವ್ಯ ಮತಚಲಾಯಿಸಿದರು..

ಮೈಸೂರು: ಮತದಾನ ಮಾಡಿ ಫೋಟೊ ಹಂಚಿಕೊಂಡರು!

ಮೈಸೂರು: ಮತದಾನ ಮಾಡಿ ಫೋಟೊ ಹಂಚಿಕೊಂಡರು!
ಮೈಸೂರು: ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ನಂಜನಗೂಡು ತಾಲ್ಲೂಕಿನಲ್ಲಿ ವರುಣ ವಿಧಾನಸಭಾ ಕ್ಷೇತ್ರದ ಮತಗಟ್ಟೆಯೊಂದರಲ್ಲಿ ವ್ಯಕ್ತಿಯೊಬ್ಬರು ಮತದಾನ ಮಾಡಿದ ಫೋಟೊಗಳನ್ನು ವಾಟ್ಸ್ ಆ್ಯಪ್ ಗ್ರೂಪ್‌ನಲ್ಲಿ ಹಂಚಿಕೊಂಡಿದ್ದಾರೆ.

'ಸಂವಿಧಾನದ ಯೋಧ' ಆಗಿ ಪ್ರಜಾಪ್ರಭುತ್ವದ ರಕ್ಷಣೆಗೆ ಮತ ಹಾಕಿ: ರಾಹುಲ್ ಗಾಂಧಿ

'ಸಂವಿಧಾನದ ಯೋಧ' ಆಗಿ ಪ್ರಜಾಪ್ರಭುತ್ವದ ರಕ್ಷಣೆಗೆ ಮತ ಹಾಕಿ: ರಾಹುಲ್ ಗಾಂಧಿ
ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ಮತದಾನ ನಡೆಯುವ ಎಲ್ಲ ಕ್ಷೇತ್ರಗಳಲ್ಲಿ ಮತ ಚಲಾಯಿಸುವಂತೆ ಜನರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿನಂತಿ ಮಾಡಿದ್ದಾರೆ.
ಸುಭಾಷಿತ: ಶುಕ್ರವಾರ, 26 ಏಪ್ರಿಲ್ 2024