ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕ್‌ ಪರ ಘೋಷಣೆ ಹಾಕುವವರ ಗುಂಡಿಕ್ಕಿ ಕೊಲ್ಲುವ ಕಾನೂನು ಬೇಕು: ಜಮೀರ್ ಅಹಮದ್

Published 3 ಮೇ 2024, 18:56 IST
Last Updated 3 ಮೇ 2024, 18:56 IST
ಅಕ್ಷರ ಗಾತ್ರ

ಕುರುಗೋಡು : ‘ರಾಜ್ಯ ಸೇರಿ ನಮ್ಮ ದೇಶದ ಯಾವ ಮೂಲೆಯಲ್ಲಾದರೂ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದರೆ, ಅವರನ್ನು ಕೂಡಲೇ ಗುಂಡಿಕ್ಕಿ ಕೊಲ್ಲುವ ಕಾನೂನು ಜಾರಿಯಾಗಬೇಕು ಎಂಬುದು ನನ್ನ ಬಯಕೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಝಡ್.ಜಮೀರ್ ಅಹಮದ್ ಖಾನ್ ತಿಳಿಸಿದರು.

ಪಟ್ಟಣದಲ್ಲಿ ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇ.ತುಕಾರಾಂ ಪರ ಮತಯಾಚನೆಗೆ ಕಾಂಗ್ರೆಸ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಇಲ್ಲಿಯೇ ಇಲ್ಲಿ ಹುಟ್ಟಿ ಬೆಳೆದು, ಇಲ್ಲಿನ ಗಾಳಿ, ಆಹಾರ ಸೇವಿಸಿ ಹೆತ್ತ ತಾಯಿಯ ವಿರುದ್ಧ ಘೋಷಣೆ ಕೂಗುವವರಿಗೆ ಯಾವುದೇ ಕಾರಣಕ್ಕೂ ಕ್ಷಮೆ ಇಲ್ಲ’ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT