ಕಂಪನಿ ಕೆಲಸದಲ್ಲಿ ವೈಷಮ್ಯ: ‘ಹಲ್ಲೆಗೀಡಾಗಿದ್ದ ವ್ಯಕ್ತಿಯನ್ನು ಪತ್ತೆ ಮಾಡಿ ಹೇಳಿಕೆ ಪಡೆಯಲಾಯಿತು. ಅವರು, ಕಂಪನಿಯೊಂದರಲ್ಲಿ ಕ್ಯಾಷಿಯರ್ ಆಗಿರುವುದು ಗೊತ್ತಾಯಿತು. ಅದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಉಮಾಶಂಕರ್ ರೆಡ್ಡಿ, ದೂರುದಾರರ ಮೇಲೆ ವೃತ್ತಿ ವೈಷಮ್ಯ ಇಟ್ಟುಕೊಂಡಿದ್ದ. ತನ್ನ ಸ್ನೇಹಿತರ ಜೊತೆ ಸೇರಿ ದೂರುದಾರರ ಮೇಲೆ ಹಲ್ಲೆ ಮಾಡಿದ್ದ’ ಎಂದು ಪೊಲೀಸರು ಹೇಳಿದರು.