ಕೃತಿ ರಚನೆಕಾರ ಬಸವರಾಜ ಡೋಣೂರ, ‘12ನೇ ಶತಮಾನದ ಬಸವಣ್ಣ, 16ನೇ ಶತಮಾನದ ಹಾಪ್ಕಿನ್ಸ್ ಸಾಹಿತ್ಯ, ಸಮಾಜ, ಸಂಸ್ಕೃತಿ, ಆಧ್ಯಾತ್ಮ ಮತ್ತು ಧರ್ಮದ ಬಗ್ಗೆ ಒಂದೇ ರೀತಿಯಲ್ಲಿ ಚಿಂತನೆ ಮಾಡುತ್ತಿದ್ದರು. ಭಾಷಿಕ, ತಾತ್ವಿಕ, ಆಧ್ಯಾತ್ಮಿಕ ಮತ್ತು ನೈತಿಕ ಸಾಮ್ಯಗಳು ಇವೆ. ಇದೊಂದು ತೌಲನಿಕ ಅಧ್ಯಯನ. ವಿಶ್ವ ಸಾಹಿತ್ಯದ ಅಧ್ಯಯನಕ್ಕೆ ಈ ಕೃತಿ ಸಹಾಯಕಾರಿಯಾಗಲಿದೆ’ ಎಂದು ವಿವರಿಸಿದರು.