ಚಿಕ್ಕಬಳ್ಳಾಪುರ | ₹4.80 ಕೋಟಿ ವಶ: ಸ್ವಪಕ್ಷೀಯರಿಂದಲೇ ಅಧಿಕಾರಿಗಳಿಗೆ ಮಾಹಿತಿ?
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಕೆ. ಸುಧಾಕರ್ ಅವರಿಗೆ ಸೇರಿದೆ ಎನ್ನಲಾದ ₹4.80 ಕೋಟಿ ಹಣವನ್ನು ಜಪ್ತಿ ಮಾಡಿದ ಆದಾಯ ತೆರಿಗೆ ಅಧಿಕಾರಿಗಳು ಮತ್ತು ಚುನಾವಣಾ ಅಧಿಕಾರಿಗಳಿಗೆ ಈ ಹಣದ ಬಗ್ಗೆ ಸುಳಿವು ನೀಡಿದ್ದೇ ಬಿಜೆಪಿ ಮುಖಂಡರು ಎನ್ನುವ ಸುದ್ದಿಯೊಂದು ಹರಿದಾಡುತ್ತಿದೆ. Last Updated 28 ಏಪ್ರಿಲ್ 2024, 16:34 IST