ಚಿತ್ತಾಪುರ: ಬಸವೇಶ್ವರರ ಭಾವಚಿತ್ರವಿದ್ದ ಬ್ಯಾನರ್ ಹರಿದ ಕಿಡಿಗೇಡಿಗಳು
ಬಸವ ಜಯಂತಿ ಅಂಗವಾಗಿ ಪಟ್ಟಣದ ರೈಲ್ವೆ ನಿಲ್ದಾಣದ ದ್ವಾರ ಬಾಗಿಲ ಸಮೀಪ ಅಳವಡಿಸಿದ್ದ ಬಸವೇಶ್ವರರ ಭಾವಚಿತ್ರ ಇರುವ ಬ್ಯಾನರ್ ಅನ್ನು ಕಿಡಿಗೇಡಿಗಳು ಹರಿದು ಬಸವೇಶ್ವರರಿಗೆ ಅವಮಾನಿಸಿದ ಘಟನೆ ಶನಿವಾರ ರಾತ್ರಿ ಜರುಗಿದೆ.Last Updated 12 ಮೇ 2024, 9:36 IST