ಕೊಪ್ಪಳ: ಶ್ರೀನಾಥ್ ಭಾಷಣ ವೇಳೆ ಕುರ್ಚಿ ಎಸೆದು ಗಲಾಟೆ ಮಾಡಿದ ಅನ್ಸಾರಿ ಬೆಂಬಲಿಗರು
ಇಲ್ಲಿನ ತಾಲ್ಲೂಕು ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ವಿಧಾನಪರಿಷತ್ ಮಾಜಿ ಸದಸ್ಯ ಎಚ್.ಆರ್. ಶ್ರೀನಾಥ್ ಭಾಷಣ ಮಾಡುವಾಗ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಬೆಂಬಲಿಗರು ಕುರ್ಚಿ ಎಸೆದು ಆಕ್ರೋಶ ವ್ಯಕ್ತಪಡಿಸಿದರು.Last Updated 30 ಏಪ್ರಿಲ್ 2024, 14:47 IST