ಸಂತೆಗಿಲ್ಲ ಅವಕಾಶ: ‘ಕಾಯಿಲೆ ಕಂಡುಬಂದ ತಕ್ಷಣ ಇಡೀ ಜಿಲ್ಲೆಯಲ್ಲಿ ‘ಜಾನುವಾರು ಸಂತೆ’ಯನ್ನು ನಿಷೇಧಿಸ ಲಾಗಿದೆ. ನಂಜನಗೂಡು, ಎಚ್.ಡಿ.ಕೋಟೆ, ತಿ.ನರಸೀಪುರ, ಕೆ.ಆರ್.ನಗರದಲ್ಲಿ ಪ್ರತಿವಾರ ನಡೆಯುತ್ತಿದ್ದ ಜಾನುವಾರ ಸಂತೆಯನ್ನು ಈಗಾಗಲೇ ನಿಷೇಧಿಸಲಾಗಿದೆ. ರೋಗ ನಿಯಂತ್ರಣಕ್ಕೆ ಬರುವವರೆಗೂ ನಿರ್ಬಂಧ ಮುಂದು ವರಿಯಲಿದೆ’ ಎಂದು ಸ್ಪಷ್ಟಪಡಿಸಿದರು.