–ಪರ್ಯಾಯ ಹುಡುಕುತ್ತಿದ್ದವರಿಗೆ ದೆಹಲಿ, ಪಂಜಾಬ್ನ ಆಮ್ ಆದ್ಮಿ ಪಕ್ಷದ ಸರ್ಕಾರ ಜಾರಿಗೆ ತಂದ ಅಭಿವೃದ್ಧಿ ಕಾರ್ಯಗಳ ಕುರಿತು ಮನವರಿಕೆಯಾಗಿದೆ. ಪಕ್ಷದ ಧ್ಯೇಯೋದ್ದೇಶಗಳನ್ನು ಅರ್ಥ ಮಾಡಿಕೊಂಡಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದನ್ನು ಮಾಡಿಯೇ ತೀರುತ್ತಾರೆ ಎಂದು ಖಾತರಿಯಾಗಿದೆ. ಹೀಗಾಗಿ, ಕ್ಷೇತ್ರದಲ್ಲಿ ಸ್ವಯಂಪ್ರೇರಿತರಾಗಿ ಬೆಂಬಲಿಸುತ್ತಿದ್ದಾರೆ.