ನಗರಸಭೆ ಪೌರಾಯುಕ್ತ ಚಂದ್ರಪ್ಪ, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಅಶೋಕ್ ಜಿ.ತೋಟದ್, ಸಹಾಯಕ ಯೋಜನಾಧಿಕಾರಿ ಲಕ್ಷೀಕಾಂತ್, ಸಾಂಖ್ಯಿಕ ಹಾಗೂ ಮೌಲ್ಯಮಾಪನ ಅಧಿಕಾರಿ ಪತ್ರಿಬಸಪ್ಪ, ಅಧೀಕ್ಷಕ ಬಾಬು, ಜಿಲ್ಲಾ ಮಾಜಿ ಸೈನಿಕ ಸಂಘದ ಅಧ್ಯಕ್ಷ ಮಂಜುನಾಥ್, ಪದಾಧಿಕಾರಿಗಳಾದ ಜಿ.ವಿಶ್ವನಾಥ್, ಸುಬ್ಬಣ್ಣ ಪಿ., ಕುಲಕರ್ಣಿ, ಅಯ್ಯಪ್ಪ ಇತರರು ಪಾಲ್ಗೊಂಡಿದ್ದರು.