‘ತೆಲಂಗಾಣದಲ್ಲಿರುವ ಮೋದಿ ಅವರಿಗೆ ಇಂದಿನ ಪ್ರಶ್ನೆಗಳು: ಕಾಜೀಪೇಟೆಯಲ್ಲಿ ರೈಲು ಕೋಚ್ ಕಾರ್ಖಾನೆ ಎಲ್ಲಿ? ಬಯ್ಯಾರಾಂ ಉಕ್ಕಿನ ಘಟಕ ಮತ್ತು ಐಟಿಐಆರ್ ಸಾಕಾರಗೊಳಿಸುವಲ್ಲಿ ಮೋದಿ ಅವರು ವಿಫಲವಾಗಿದ್ದೇಕೆ? ಜಾತಿ ಸಮೀಕ್ಷೆ ನಡೆಸದೇ ಮಾದಿಗರಿಗೆ ಒಳಮೀಸಲಾತಿ ನೀಡುತ್ತೇವೆ ಎನ್ನುವುದು ಒಂದು ‘ಜುಮ್ಲಾ’ ಹೌದೆ?’ ಎಂದು ಪೋಸ್ಟ್ನಲ್ಲಿ ಉಲ್ಲೇಖಿಸಿದ್ದಾರೆ.