ಬಳಿಕ ಮಾತನಾಡಿದ ಅವರು, ‘ವಯನಾಡ್ ಸಂಸದ ರಾಹುಲ್ ಗಾಂಧಿ ಅವರು ಪಕ್ಷದ ಜಿಲ್ಲಾ ಮುಖಂಡರಿಗೂ ಲಭ್ಯರಿರಲಿಲ್ಲ. ಹಾಗಾದರೆ ಸಾಮಾನ್ಯ ಜನರ ಸ್ಥಿತಿ ಏನು? ಅವರಿಗೆ ಕ್ಷೇತ್ರದ ಜನರು ಐದು ವರ್ಷ ಅವಕಾಶ ನೀಡಿದ್ದಾರೆ. ಇನ್ನೊಂದು ಅವಧಿಗೂ ಅವರೇ ಗೆದ್ದರೆ ಕ್ಷೇತ್ರದ ಅಭಿವೃದ್ಧಿ ಕುರಿತ ನಿರೀಕ್ಷೆಗಳು ಹುಸಿಯಾಗಬಹುದು’ ಎಂದು ಹೇಳಿದರು.