ಸಂಸದ ಉಮೇಶ ಜಾಧವ, ಮುಖಂಡ ಸಿ.ಟಿ.ರವಿ, ಶಾಸಕ ಬಸನಗೌಡ ಪಾಟೀಲ ಯತ್ನಾಳ, ಜೆಡಿಎಸ್ ಶಾಸಕ ರಾಜುಗೌಡ ಪಾಟೀಲ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ, ಮುಖಂಡರಾದ ಅರುಣ ಶಹಾಪೂರ, ರಮೇಶ ಭೂಸನೂರ, ಸೋಮನಗೌಡ ಪಾಟೀಲ ಸಾಸನೂರ, ವಿಜು ಗೌಡ ಪಾಟೀಲ, ಉಮೇಶ ಕೋಳಕೂರ ಹಾಗೂ ಜೆಡಿಎಸ್ ಮುಖಂಡರು ಮೆರವಣಿಗೆಯಲ್ಲಿ ಉಪಸ್ಥಿತರಿದ್ದರು.