ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ನಟ ಶ್ರೀ ಮುರಳಿ ಕಾಲಿಗೆ ಗಾಯ: ಮೈಸೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು

Published 22 ಏಪ್ರಿಲ್ 2024, 11:24 IST
Last Updated 22 ಏಪ್ರಿಲ್ 2024, 11:24 IST
ಅಕ್ಷರ ಗಾತ್ರ

ಮೈಸೂರಿನಲ್ಲಿ ನಟ ಶ್ರೀಮುರಳಿ ನಟನೆಯ ಹೊಂಬಾಳೆ ಫಿಲಂಸ್‌ ನಿರ್ಮಾಣದ ಬಘೀರ ಚಿತ್ರದ ಫೈಟ್ ಸೀನ್ ಚಿತ್ರೀಕರಣದ ವೇಳೆ ಶ್ರೀ ಮುರುಳಿ ಎಡಗಾಲಿಗೆ ಪೆಟ್ಟಾಗಿದ್ದು, ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ 7–8 ತಿಂಗಳ ಹಿಂದೆಯೂ ಶೂಟಿಂಗ್ ವೇಳೆ ಎಡಗಾಲಿಗೆ ಪೆಟ್ಟಾಗಿತ್ತು ಆಗ 6 ತಿಂಗಳು ವಿಶ್ರಾಂತಿ ಪಡೆದುಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT