‘ಕಾಂಗ್ರೆಸ್ ಪಕ್ಷವು ಭರವಸೆ ನೀಡಿರುವ ನ್ಯಾಯದ ಐದು ಸ್ತಂಭಗಳನ್ನು ಆಧರಿಸಿ ನಮ್ಮ ಪ್ರಚಾರ ನಡೆಯಲಿದೆ. ಜನರನ್ನು ಮಾತನಾಡಿಸಿ, ಅವರ ಕನಸು, ಆಸೆಗಳನ್ನು ಗಮನದಲ್ಲಿಟ್ಟುಕೊಂಡು ನ್ಯಾಯದ ಸ್ತಂಭಗಳನ್ನು ರೂಪಿಸಿದ್ದೇವೆ. ಮೋದಿ ಅವರು ಜನರನ್ನು ವಂಚಿಸಿದ ಪ್ರತಿ ವಿಷಯದ ಬಗ್ಗೆಯೂ ನಾವು ಮಾತನಾಡುತ್ತೇವೆ’ ಎಂದು ಸುಪ್ರಿಯಾ ತಿಳಿಸಿದ್ದಾರೆ.