ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

ರಾಜ್ಯ

ADVERTISEMENT

ಪ್ರಜ್ವಲ್ ರೇವಣ್ಣ ಕೇಸ್‌ ಸಿಬಿಐಗೆ ವಹಿಸಲು ಬಿಜೆಪಿ ಮುಖಂಡ ಬೈರತಿ ಬಸವರಾಜ ಆಗ್ರಹ

'ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ವಿರುದ್ಧ ಕೇಳಿಬಂದಿರುವ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಸಿಬಿಐಗೆ ವಹಿಸಬೇಕು' ಎಂದು ಬಿಜೆಪಿ ಮುಖಂಡ ಬೈರತಿ ಬಸವರಾಜ ಆಗ್ರಹಿಸಿದರು.
Last Updated 3 ಮೇ 2024, 7:56 IST
ಪ್ರಜ್ವಲ್ ರೇವಣ್ಣ ಕೇಸ್‌ ಸಿಬಿಐಗೆ ವಹಿಸಲು ಬಿಜೆಪಿ ಮುಖಂಡ ಬೈರತಿ ಬಸವರಾಜ ಆಗ್ರಹ

ಶಿವಮೊಗ್ಗ: ರಿಪ್ಪನ್ ಪೇಟೆ ಬಳಿ ಕಾಡಾನೆ ದಾಳಿಗೆ ವ್ಯಕ್ತಿ ಸಾವು

ಕಾಡಾನೆ ದಾಳಿಗೆ ರಿಪ್ಪನ್ ಪೇಟೆ ಬಳಿಯ ಅರಸಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಬಸವಾಪುರ ಗ್ರಾಮದ ನಿವಾಸಿ ತಿಮ್ಮಪ್ಪ ಮಡಿವಾಳ (54) ಎಂಬುವವರು ಮೃತಪಟ್ಟಿದ್ದಾರೆ.
Last Updated 3 ಮೇ 2024, 7:45 IST
ಶಿವಮೊಗ್ಗ: ರಿಪ್ಪನ್ ಪೇಟೆ ಬಳಿ ಕಾಡಾನೆ ದಾಳಿಗೆ ವ್ಯಕ್ತಿ ಸಾವು

HD ರೇವಣ್ಣಗೆ ಮತ್ತೊಂದು ಸಂಕಷ್ಟ: ಮಹಿಳೆ ಅಪಹರಣ ಕೇಸ್ ದಾಖಲು– ಸತೀಶ್ ಬಾಬಣ್ಣ ಬಂಧನ

ಮೈಸೂರು ಜಿಲ್ಲೆಯ ‌ಕೆ.ಆರ್. ನಗರ ಪೊಲೀಸ್ ಠಾಣೆಯಲ್ಲಿ ಗುರುವಾರ ಪ್ರಕರಣ ದಾಖಲಾಗಿದೆ
Last Updated 3 ಮೇ 2024, 7:34 IST
HD ರೇವಣ್ಣಗೆ ಮತ್ತೊಂದು ಸಂಕಷ್ಟ: ಮಹಿಳೆ ಅಪಹರಣ ಕೇಸ್ ದಾಖಲು– ಸತೀಶ್ ಬಾಬಣ್ಣ ಬಂಧನ

ಶಾಖಾಘಾತ: ಲಕ್ಷಣಗಳು, ಪ್ರಥಮ ಚಿಕಿತ್ಸೆ, ಮುಂಜಾಗ್ರತೆ... ಇಲ್ಲಿದೆ ಮಾಹಿತಿ

ಕಳೆದ ಒಂದು ವಾರದಿಂದ ರಾಜ್ಯದಲ್ಲಿ ತಾಪಮಾನ ಹೆಚ್ಚಾಗುತ್ತಿದೆ. ದಿನದ 24 ಗಂಟೆಯೂ ಕನಿಷ್ಠ 28-43 ಡಿಗ್ರಿ ಸೆಲ್ಸಿಯಸ್ ಉಷ್ಟಾಂಶ ದಾಖಲಾಗುತ್ತಿದೆ.
Last Updated 3 ಮೇ 2024, 7:23 IST
ಶಾಖಾಘಾತ: ಲಕ್ಷಣಗಳು, ಪ್ರಥಮ ಚಿಕಿತ್ಸೆ, ಮುಂಜಾಗ್ರತೆ... ಇಲ್ಲಿದೆ ಮಾಹಿತಿ

ಲೈಂಗಿಕ ದೌರ್ಜನ್ಯ ಕೇಸ್: ಎಚ್.ಡಿ. ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಾಪಸ್

ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಶಾಸಕ ಎಚ್.ಡಿ. ರೇವಣ್ಣ ಪರ ವಕೀಲರು ವಾಪಸು ಪಡೆದಿದ್ದಾರೆ.
Last Updated 3 ಮೇ 2024, 7:19 IST
ಲೈಂಗಿಕ ದೌರ್ಜನ್ಯ ಕೇಸ್: ಎಚ್.ಡಿ. ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಾಪಸ್

ಪ್ರಜ್ವಲ್ ರೇವಣ್ಣ ಎಲ್ಲೇ ಇದ್ದರೂ ಹಿಡಿದು ತರುತ್ತೇವೆ: ಸಿದ್ದರಾಮಯ್ಯ ಗುಡುಗು

ಪ್ರಜ್ವಲ್ ರೇವಣ್ಣ ಯಾವುದೇ ದೇಶದಲ್ಲಿ ಇದ್ದರೂ ಹಿಡಿದು ತರುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Last Updated 3 ಮೇ 2024, 7:02 IST
ಪ್ರಜ್ವಲ್ ರೇವಣ್ಣ ಎಲ್ಲೇ ಇದ್ದರೂ ಹಿಡಿದು ತರುತ್ತೇವೆ: ಸಿದ್ದರಾಮಯ್ಯ ಗುಡುಗು

ಕೋವಿಶೀಲ್ಡ್: ಸಿದ್ದರಾಮಯ್ಯ ಲಾ ಕಾಲೇಜ್ ಪ್ರಾಂಶುಪಾಲರ ವಿವಾದಾತ್ಮಕ ಪ್ರಕಟಣೆ

ಚಿಕ್ಕಬಳ್ಳಾಪುರ ನಗರದ ಸಿದ್ದರಾಮಯ್ಯ ಕಾನೂನು ವಿದ್ಯಾಲಯದ ಪ್ರಾಂಶುಪಾಲರ ವಿವಾದಾತ್ಮಕ ಪ್ರಕಟಣೆ
Last Updated 3 ಮೇ 2024, 6:50 IST
ಕೋವಿಶೀಲ್ಡ್: ಸಿದ್ದರಾಮಯ್ಯ ಲಾ ಕಾಲೇಜ್ ಪ್ರಾಂಶುಪಾಲರ ವಿವಾದಾತ್ಮಕ ಪ್ರಕಟಣೆ
ADVERTISEMENT

ಶಿರಸಿ: ಕೆಪಿಸಿಸಿ ಸದಸ್ಯ ದೀಪಕ್ ದೊಡ್ಡೂರು ನಿವಾಸದ ಮೇಲೆ ಐಟಿ ದಾಳಿ

ಕೆಪಿಸಿಸಿ ಸದಸ್ಯ ಹಾಗೂ ಶಿರಸಿಯ ಉದ್ಯಮಿ ದೀಪಕ್ ದೊಡ್ಡೂರು ಹಾಗೂ ಇವರ ಉದ್ಯಮದ ಇಬ್ಬರು ಜತೆಗಾರರ ನಿವಾಸದ ಮೇಲೆ ಶುಕ್ರವಾರ ಆದಾಯ ತೆರಿಗೆ ಅಧಿಕಾರಿಗಳ ತಂಡ ದಾಳಿ ನಡೆಸಿದೆ.
Last Updated 3 ಮೇ 2024, 4:31 IST
ಶಿರಸಿ: ಕೆಪಿಸಿಸಿ ಸದಸ್ಯ ದೀಪಕ್ ದೊಡ್ಡೂರು ನಿವಾಸದ ಮೇಲೆ ಐಟಿ ದಾಳಿ

ಪೆನ್‌ಡ್ರೈವ್‌ ಹಂಚಿದ್ದು ಯಾರು?

ಹಾಸನ ಜಿಲ್ಲೆಯಲ್ಲಿ ಬಿಜೆಪಿ – ಜೆಡಿಎಸ್‌ ಮುಖಂಡರ ಆರೋಪ, ಪ್ರತ್ಯಾರೋಪ
Last Updated 3 ಮೇ 2024, 1:36 IST
ಪೆನ್‌ಡ್ರೈವ್‌ ಹಂಚಿದ್ದು ಯಾರು?

ಇನ್ನೂ ಪ್ರಕಟವಾಗದ 5ನೇ ತರಗತಿ ಫಲಿತಾಂಶ; ಪ್ರವೇಶಕ್ಕೆ ಪರದಾಟ

ಅಂಕಪಟ್ಟಿ, ಟಿಸಿ ಇಲ್ಲದೇ ಆದರ್ಶ ವಿದ್ಯಾಲಯಗಳಲ್ಲಿ ಪ್ರವೇಶ ನಿರಾಕರಣೆ
Last Updated 3 ಮೇ 2024, 1:02 IST
ಇನ್ನೂ ಪ್ರಕಟವಾಗದ 5ನೇ ತರಗತಿ ಫಲಿತಾಂಶ; ಪ್ರವೇಶಕ್ಕೆ ಪರದಾಟ
ADVERTISEMENT