ಬಿಜೆಪಿಯ ಕೈಲಾಶ್ ವಿಜಯವರ್ಗೀಯ ಸೇರಿದಂತೆ ಹಲವರು ತಮ್ಮನ್ನು ಭೇಟಿ ಮಾಡಿ, ಕಣದಿಂದ ಹಿಂದೆ ಸರಿಯುವಂತೆ ಕೇಳಿಕೊಂಡರು ಎಂದು ಜೈನ್ ಹೇಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ವಕ್ತಾರ ಗೋವಿಂದ್ ಮಾಲು, ‘ಕಣದಿಂದ ಹಿಂದೆ ಸರಿಯುವಂತೆ ಮನವಿ ಮಾಡಲು, ಅವರು ನಮಗೆ ಸವಾಲೆನಿಸುವ ಅಭ್ಯರ್ಥಿಯೇ ಅಲ್ಲ’ ಎಂದು ಹೇಳಿದ್ದಾರೆ.