‘ಪಿಲಿಭಿತ್ ಕ್ಷೇತ್ರವು ನೀಡಿದ ಆದರ್ಶಗಳು ಸಂಸದನಾಗಿ ಮಾತ್ರವಲ್ಲದೆ ಒಬ್ಬ ವ್ಯಕ್ತಿಯಾಗಿಯೂ ನನ್ನ ಬೆಳವಣಿಗೆಗೆ ಸಹಕಾರಿಯಾಗಿದೆ. ನಿಮ್ಮ ಪ್ರತಿನಿಧಿಯಾಗುವ ಅವಕಾಶ ಲಭಿಸಿದ್ದು ನನ್ನ ಜೀವನದ ಬಲುದೊಡ್ಡ ಗೌರವ. ನಿಮ್ಮ ಹಿತಾಸಕ್ತಿಗಾಗಿ ಪ್ರತಿ ಬಾರಿಯೂ ಧ್ವನಿ ಎತ್ತಿದ್ದೇನೆ. ಸಂಸದನಾಗಿಯಲ್ಲದಿದ್ದರೂ, ಈ ಕ್ಷೇತ್ರದ ಮಗನಾಗಿ ನಿಮ್ಮ ಸೇವೆಗೆ ಸದಾ ಸಿದ್ಧ’ ಎಂದು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.