ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

ರಾಜ್ಯ

ADVERTISEMENT

ವಿಡಿಯೊ ಸುದ್ದಿ: ಕುಮಾರಸ್ವಾಮಿ ಕಿಂಗ್ ಆಫ್ ಬ್ಲಾಕ್ ಮೇಲರ್– ಡಿ.ಕೆ.ಶಿವಕುಮಾರ್

ಕುಮಾರಸ್ವಾಮಿ ಕಿಂಗ್ ಆಫ್ ಬ್ಲಾಕ್ ಮೇಲರ್– ಡಿ.ಕೆ.ಶಿವಕುಮಾರ್
Last Updated 8 ಮೇ 2024, 12:36 IST
ವಿಡಿಯೊ ಸುದ್ದಿ: ಕುಮಾರಸ್ವಾಮಿ ಕಿಂಗ್ ಆಫ್ ಬ್ಲಾಕ್ ಮೇಲರ್– ಡಿ.ಕೆ.ಶಿವಕುಮಾರ್

ಕಿಡ್ನ್ಯಾಪ್ ಕೇಸ್: ಪರಪ್ಪನ ಅಗ್ರಹಾರದ ಜೈಲಿಗೆ ಎಚ್.ಡಿ.ರೇವಣ್ಣ– ವಿಡಿಯೊ ನೋಡಿ

ಅತ್ಯಾಚಾರ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಬಂಧಿಸಲಾಗಿರುವ ಆರೋಪಿ ಜೆಡಿಎಸ್ ಶಾಸಕ ಎಚ್‌.ಡಿ.ರೇವಣ್ಣ ಅವರನ್ನು ಮೇ 14ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
Last Updated 8 ಮೇ 2024, 11:22 IST
ಕಿಡ್ನ್ಯಾಪ್ ಕೇಸ್: ಪರಪ್ಪನ ಅಗ್ರಹಾರದ ಜೈಲಿಗೆ ಎಚ್.ಡಿ.ರೇವಣ್ಣ– ವಿಡಿಯೊ ನೋಡಿ

ದಕ್ಷಿಣ ಭಾರತೀಯರನ್ನು ಆಫ್ರಿಕಾದವರಿಗೆ ಹೋಲಿಸಿದ್ದು ಜನಾಂಗೀಯ ನಿಂದನೆ- ವಿಜಯೇಂದ್ರ

ಕಾಂಗ್ರೆಸ್‌ ನಾಯಕ ಸ್ಯಾಮ್‌ ಪಿತ್ರೋಡಾ ಚರ್ಮದ ಬಣ್ಣದ ಆಧಾರದ ಮೇಲೆ ದಕ್ಷಿಣ ಭಾರತೀಯರನ್ನು ಆಫ್ರಿಕಾದವರಿಗೆ ಹೋಲಿಸಿರುವುದು ಜನಾಂಗೀಯ ನಿಂದನೆ.
Last Updated 8 ಮೇ 2024, 11:04 IST
ದಕ್ಷಿಣ ಭಾರತೀಯರನ್ನು ಆಫ್ರಿಕಾದವರಿಗೆ ಹೋಲಿಸಿದ್ದು ಜನಾಂಗೀಯ ನಿಂದನೆ- ವಿಜಯೇಂದ್ರ

ಎಚ್‌.ಡಿ. ರೇವಣ್ಣಗೆ ನ್ಯಾಯಾಂಗ ಬಂಧನ: ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರ

ಅತ್ಯಾಚಾರ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಬಂಧಿಸಲಾಗಿರುವ ಆರೋಪಿ ಜೆಡಿಎಸ್ ಶಾಸಕ ಎಚ್‌.ಡಿ.ರೇವಣ್ಣ ಅವರನ್ನು ಮೇ 14ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
Last Updated 8 ಮೇ 2024, 10:16 IST
ಎಚ್‌.ಡಿ. ರೇವಣ್ಣಗೆ ನ್ಯಾಯಾಂಗ ಬಂಧನ: ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರ

Lok Sabha Polls Karnataka LIVE | ಮತದಾನ ಅಂತ್ಯ– ಬಹುತೇಕ ಶಾಂತಿಯುತ

ರಾಜ್ಯದಲ್ಲಿ 5 ಗಂಟೆವರೆಗೆ ಶೇ 66.05 ರಷ್ಟು ಮತದಾನವಾಗಿದೆ: ಚುನಾವಣಾ ಆಯೋಗ
Last Updated 8 ಮೇ 2024, 10:12 IST
Lok Sabha Polls Karnataka LIVE | ಮತದಾನ ಅಂತ್ಯ– ಬಹುತೇಕ ಶಾಂತಿಯುತ

SSLC Result 2024: ನಾಳೆ ಎಸ್ಸೆಸ್ಸೆಲ್ಸಿ ಫಲಿತಾಂಶ

SSLC Result 2024: 2023–24ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ನಾಳೆ (ಗುರುವಾರ ಮೇ, 9) ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಹೇಳಿದೆ
Last Updated 8 ಮೇ 2024, 9:38 IST
SSLC Result 2024: ನಾಳೆ ಎಸ್ಸೆಸ್ಸೆಲ್ಸಿ ಫಲಿತಾಂಶ

ಕುಮಾರಸ್ವಾಮಿ ಕಿಂಗ್ ಆಫ್ ಬ್ಲಾಕ್ ಮೇಲರ್ : ಡಿ.ಕೆ.ಶಿವಕುಮಾರ್

ಪೆನ್ ಡ್ರೈವ್ ಪ್ರಕರಣದಲ್ಲಿ ಮಾತನಾಡುತ್ತಿರುವ ಎಚ್.ಡಿ.ಕುಮಾರಸ್ವಾಮಿ ಏನು ವಕೀಲರಾ, ನ್ಯಾಯಾಧೀಶರೇ, ಅವರೊಬ್ಬ ಕಿಂಗ್ ಆಫ್ ಬ್ಲಾಕ್ ಮೇಲರ್' ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದರು.
Last Updated 8 ಮೇ 2024, 9:23 IST
ಕುಮಾರಸ್ವಾಮಿ ಕಿಂಗ್ ಆಫ್ ಬ್ಲಾಕ್ ಮೇಲರ್ : ಡಿ.ಕೆ.ಶಿವಕುಮಾರ್
ADVERTISEMENT

Karnataka Drought | ಅರ್ಧನಾಡಿನಲ್ಲಿ ಜಲದಾಹ

ಬೆಂಕಿಯಂತಹ ಬಿಸಿಲು, ಬಿರು ಬೇಸಿಗೆ ರಾಜ್ಯಭಾರದ ಈ ಹೊತ್ತಿನಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ಇನ್ನಷ್ಟು ತೀವ್ರಗೊಂಡಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಾಗುವ ಭೀತಿಯೂ ಎದುರಾಗಿದೆ.
Last Updated 8 ಮೇ 2024, 0:30 IST
Karnataka Drought | ಅರ್ಧನಾಡಿನಲ್ಲಿ ಜಲದಾಹ

ರಾಜ್ಯದ 28 ಕ್ಷೇತ್ರಗಳ ಮತದಾನ ಪೂರ್ಣ | ಮತ ಪಕ್ಕಾ; ಶುರು ಲೆಕ್ಕ

ಸರಾಸರಿ ಶೇ 70.41ರಷ್ಟು ಮತದಾನ
Last Updated 8 ಮೇ 2024, 0:30 IST
ರಾಜ್ಯದ 28 ಕ್ಷೇತ್ರಗಳ ಮತದಾನ ಪೂರ್ಣ | ಮತ ಪಕ್ಕಾ; ಶುರು ಲೆಕ್ಕ

ಜೇನು ಗೂಡಿಗೆ ಕಲ್ಲು ಹೊಡೆದ ಸರ್ಕಾರ: ಮಂಜು

ಡಿ.ಕೆ. ಶಿವಕುಮಾರ್ ವಜಾಕ್ಕೆ ಆಗ್ರಹಿಸಿ ಜೆಡಿಎಸ್‌ ಕಾರ್ಯಕರ್ತರ ಪ್ರತಿಭಟನೆ
Last Updated 8 ಮೇ 2024, 0:10 IST
ಜೇನು ಗೂಡಿಗೆ ಕಲ್ಲು ಹೊಡೆದ ಸರ್ಕಾರ: ಮಂಜು
ADVERTISEMENT