ಪಾಂಡ್ಯ ಆಯ್ಕೆ ಸಮರ್ಥಿಸಿ, ರಾಹುಲ್ ಕೈಬಿಟ್ಟಿದ್ದಕ್ಕೆ ಕಾರಣ ಕೊಟ್ಟ ಅಜಿತ್ ಅಗರ್ಕರ್
ಟಿ20 ವಿಶ್ವಕಪ್ ಟೂರ್ನಿಗೆ ಫಾರ್ಮ್ನಲ್ಲಿಲ್ಲದ ಮತ್ತು ಐಪಿಎಲ್ನ ಮುಂಬೈ ಇಂಡಿಯನ್ಸ್ ತಂಡದ ನಾಯಕರಾಗಿ ನಾಯಕತ್ವ ನಿಭಾಯಿಸಲು ಹೆಣಗಾಡುತ್ತಿರುವ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಆಯ್ಕೆಯನ್ನು ಬಿಸಿಸಿಐನ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಸಮರ್ಥಿಸಿಕೊಂಡಿದ್ದಾರೆ.Last Updated 2 ಮೇ 2024, 13:46 IST