– ವಾಟ್ಸಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಮಂಗಳವಾರ ಹರಿದಾಡುತ್ತ ವೈರಲ್ ಆದ ಇಂತಹದೊಂದು ಸುದ್ದಿ ಜಿಲ್ಲೆಯಲ್ಲಿ ಸಂಚಲನ ಸೃಷ್ಟಿಸಿತ್ತು. ಸುದ್ದಿಯ ಜಾಡು ಹಿಡಿಯಲು ಮುಂದಾದ ಪತ್ರಕರ್ತರಂತೂ ಇದೊಂದು ಸುಳ್ಳು ಸುದ್ದಿ ಎಂದು ಸಂಬಂಧಪಟ್ಟ ಅಧಿಕಾರಿಗಳು ಹೇಳುತ್ತಿದ್ದಂತೆ ಬೇಸ್ತು ಬಿದ್ದರೂ, ಮತ್ತೆ ಮತ್ತೆ ಸುದ್ದಿ ಖಾತ್ರಿ ಪಡಿಸಿಕೊಳ್ಳಲು ಅನೇಕ ಅಧಿಕಾರಿಗಳಿಗೆ ಕರೆ ಮಾಡಿದರು.