ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

ವಿದೇಶ (ಸುದ್ದಿ)

ADVERTISEMENT

ಗುಂಡಿನ ದಾಳಿ: 40 ಮಂದಿ ಸಾವು

ನೈಜೀರಿಯಾದಲ್ಲಿ ಬಂದೂಕುಧಾರಿ ವ್ಯಕ್ತಿಯೊಬ್ಬ ನಿವಾಸಿಗಳ ಮೇಲೆ ಗುಂಡು ಹಾರಿಸಿ, ಮನೆಗಳಿಗೆ ಬೆಂಕಿ ಇಟ್ಟು ಸುಮಾರು 40 ಮಂದಿಯನ್ನು ಹತ್ಯೆ ಮಾಡಿದ್ದಾನೆ ಎಂದು ಸ್ಥಳೀಯ ಸರ್ಕಾರ ಮಂಗಳವಾರ ತಿಳಿಸಿದೆ.
Last Updated 21 ಮೇ 2024, 15:28 IST
ಗುಂಡಿನ ದಾಳಿ: 40 ಮಂದಿ ಸಾವು

ಐ.ಎಸ್. ಸಂಪರ್ಕ: ಬಂಧಿತರ ಬಗ್ಗೆ ಮಾಹಿತಿ ಕಲೆಹಾಕುತ್ತಿರುವ ಶ್ರೀಲಂಕಾ

ನಿಷೇಧಿತ ಇಸ್ಲಾಮಿಕ್ ಸ್ಟೇಟ್ (ಐ.ಎಸ್) ಭಯೋತ್ಪಾದಕ ಸಂಘಟನೆಯ ಜೊತೆ ನಂಟು ಇರುವ ಆರೋಪದ ಅಡಿಯಲ್ಲಿ ಶ್ರೀಲಂಕಾದ ನಾಲ್ವರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳವು (ಎಟಿಎಸ್) ಬಂಧಿಸಿರುವ ಬೆನ್ನಲ್ಲೇ, ಆ ವ್ಯಕ್ತಿಗಳ ಬಗ್ಗೆ ಮಾಹಿತಿ ಕಲೆಹಾಕಲು ಶ್ರೀಲಂಕಾ ಮುಂದಾಗಿದೆ ಎಂದು ಮಾಧ್ಯಮ ವರದಿಯೊಂದು ಹೇಳಿದೆ.
Last Updated 21 ಮೇ 2024, 12:57 IST
ಐ.ಎಸ್. ಸಂಪರ್ಕ: ಬಂಧಿತರ ಬಗ್ಗೆ ಮಾಹಿತಿ ಕಲೆಹಾಕುತ್ತಿರುವ ಶ್ರೀಲಂಕಾ

ಕೋಲ್ಕತ್ತದಲ್ಲಿ ಬಾಂಗ್ಲಾದೇಶದ ಸಂಸದ ನಾಪತ್ತೆ

ಬಾಂಗ್ಲಾದೇಶದ ಸಂಸದ ಅನ್ವರುಲ್ ಅಜೀಮ್ ಅನಾರ್ ಅವರು ಮೇ 12 ರಂದು ವೈದ್ಯಕೀಯ ಚಿಕಿತ್ಸೆಗಾಗಿ ಕೋಲ್ಕತ್ತಕ್ಕೆ ಆಗಮಿಸಿದ್ದರು. ಆದರೆ ಕಳೆದ ಕೆಲವು ದಿನಗಳಿಂದ ಅವರು ನಾಪತ್ತೆಯಾಗಿದ್ದಾರೆ ಎಂದು ಕೋಲ್ಕತ್ತದಲ್ಲಿರುವ ಬಾಂಗ್ಲಾದೇಶದ ಉಪ ಹೈಕಮಿಷನ್‌ನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Last Updated 21 ಮೇ 2024, 12:56 IST
ಕೋಲ್ಕತ್ತದಲ್ಲಿ ಬಾಂಗ್ಲಾದೇಶದ ಸಂಸದ ನಾಪತ್ತೆ

ಅಮೆರಿಕದ ಮತ್ತೊಂದು ಡ್ರೋನ್ ನಾಶ- ಹೂಥಿ ಬಂಡುಕೋರರು

ಅಮೆರಿಕದ ಮತ್ತೊಂದು ಡ್ರೋನ್ ಅನ್ನು ಹೊಡೆದುರುಳಿಸಿರುವುದಾಗಿ ಯೆಮನ್‌ನಲ್ಲಿರುವ ಇರಾನ್ ಬೆಂಬಲಿತ ಹೂಥಿ ಬಂಡುಕೋರರು ಮಂಗಳವಾರ ಹೇಳಿದ್ದಾರೆ. ಆದರೆ, ಅಮೆರಿಕದ ಸೇನಾ ಪಡೆಯು ಇದನ್ನು ನಿರಾಕರಿಸಿದೆ.
Last Updated 21 ಮೇ 2024, 11:34 IST
ಅಮೆರಿಕದ ಮತ್ತೊಂದು ಡ್ರೋನ್ ನಾಶ- ಹೂಥಿ ಬಂಡುಕೋರರು

ನೈಜೀರಿಯಾ: ಒತ್ತೆಯಾಳುಗಳ ರಕ್ಷಣೆ

ಈಶಾನ್ಯ ನೈಜೀರಿಯಾದಲ್ಲಿ ಬೋಕೊ ಹರಾಮ್ ಉಗ್ರರು ಒತ್ತೆಯಾಳಾಗಿರಿಸಿಕೊಂಡಿದ್ದ ಮಕ್ಕಳು ಮತ್ತು ಮಹಿಳೆಯರು ಸೇರಿದಂತೆ ಸುಮಾರು 350 ಮಂದಿಯನ್ನು ರಕ್ಷಿಸಲಾಗಿದೆ ಎಂದು ಸೇನೆ ತಿಳಿಸಿದೆ.
Last Updated 21 ಮೇ 2024, 11:30 IST
ನೈಜೀರಿಯಾ: ಒತ್ತೆಯಾಳುಗಳ ರಕ್ಷಣೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯ: ಬದ್ಧತೆ ವ್ಯಕ್ತಪಡಿಸಿದ ಅಮೆರಿಕ

ಧಾರ್ಮಿಕ ಸ್ವಾತಂತ್ರ್ಯದ ರಕ್ಷಣೆಯ ವಿಚಾರವಾಗಿ ಜೋ ಬೈಡನ್ ಆಡಳಿತವು ಅಪಾರವಾದ ಬದ್ಧತೆಯನ್ನು ಹೊಂದಿದೆ, ಎಲ್ಲ ಧರ್ಮಗಳಿಗೆ ಸೇರಿದ ಜನರನ್ನು ಸಮಾನವಾಗಿ ಕಾಣುವ ವಿಚಾರವಾಗಿ ಭಾರತ ಸೇರಿದಂತೆ ಹಲವು ದೇಶಗಳ ಜೊತೆ ತೊಡಗಿಸಿಕೊಂಡಿದೆ
Last Updated 21 ಮೇ 2024, 11:29 IST
ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯ: ಬದ್ಧತೆ ವ್ಯಕ್ತಪಡಿಸಿದ ಅಮೆರಿಕ

ಇಸ್ರೇಲ್ ಸೇನೆ ದಾಳಿ: ಏಳು ಪ್ಯಾಲೆಸ್ಟೀನಿಯನ್ನರ ಹತ್ಯೆ

ಆಕ್ರಮಿತ ವೆಸ್ಟ್ ಬ್ಯಾಂಕ್‌ ಪ್ರದೇಶದ ಮೇಲೆ ಮಂಗಳವಾರ ದಾಳಿ ನಡೆಸಿರುವ ಇಸ್ರೇಲ್ ಪಡೆಗಳು, ಒಬ್ಬ ವೈದ್ಯ ಸೇರಿದಂತೆ ಪ್ಯಾಲೆಸ್ಟೀನ್‌ನ ಏಳು ಮಂದಿಯನ್ನು ಹತ್ಯೆ ಮಾಡಿವೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.
Last Updated 21 ಮೇ 2024, 11:24 IST
ಇಸ್ರೇಲ್ ಸೇನೆ ದಾಳಿ: ಏಳು ಪ್ಯಾಲೆಸ್ಟೀನಿಯನ್ನರ ಹತ್ಯೆ
ADVERTISEMENT

ನೂರಕ್ಕೂ ಹೆಚ್ಚು ಜನರನ್ನು ವಿಚಾರಣೆಗೊಳಪಡಿಸದಿರಿ- ಪಾಕ್‌ಗೆ ಆಮ್ನೆಸ್ಟಿ ಆಗ್ರಹ

ಅಂತರರಾಷ್ಟ್ರೀಯ ಜವಾಬ್ದಾರಿಗಳನ್ನು ಎತ್ತಿ ಹಿಡಿಯಿರಿ; ಪಾಕಿಸ್ತಾನಕ್ಕೆ ಆಮ್ನೆಸ್ಟಿ ಆಗ್ರಹ
Last Updated 21 ಮೇ 2024, 11:23 IST
ನೂರಕ್ಕೂ ಹೆಚ್ಚು ಜನರನ್ನು ವಿಚಾರಣೆಗೊಳಪಡಿಸದಿರಿ-  ಪಾಕ್‌ಗೆ ಆಮ್ನೆಸ್ಟಿ ಆಗ್ರಹ

ಬ್ಯಾಂಕಾಕ್: ಟರ್ಬುಲೆನ್ಸ್‌ಗೆ ಸಿಲುಕಿದ ವಿಮಾನ; ಪ್ರಯಾಣಿಕ ಸಾವು

ಲಂಡನ್‌ನಿಂದ ಸಿಂಗಪುರಕ್ಕೆ ಹೊರಟಿದ್ದ ಸಿಂಗಪುರ ಏರ್‌ಲೈನ್ಸ್‌ನ ವಿಮಾನವೊಂದು ಬ್ಯಾಂಕಾಕ್‌ನಲ್ಲಿ ತುರ್ತು ಲ್ಯಾಂಡಿಂಗ್‌ ಮಾಡಿದ್ದು ಪ್ರಯಾಣಿಕರೊಬ್ಬರು ಮೃತಪಟ್ಟಿದ್ದಾರೆ.
Last Updated 21 ಮೇ 2024, 11:20 IST
ಬ್ಯಾಂಕಾಕ್: ಟರ್ಬುಲೆನ್ಸ್‌ಗೆ ಸಿಲುಕಿದ ವಿಮಾನ; ಪ್ರಯಾಣಿಕ ಸಾವು

ಇಬ್ರಾಹಿಂ ರೈಸಿ ಅಂತ್ಯಕ್ರಿಯೆಯಲ್ಲಿ ಉಪರಾಷ್ಟ್ರಪತಿ ಧನ್‌ಕರ್‌ ಭಾಗವಹಿಸುವ ಸಾಧ್ಯತೆ

ಹೆಲಿಕಾಪ್ಟರ್ ಅಪಘಾತದಲ್ಲಿ ಮೃತಪಟ್ಟ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರ ಅಂತ್ಯಕ್ರಿಯೆಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
Last Updated 21 ಮೇ 2024, 10:41 IST
ಇಬ್ರಾಹಿಂ ರೈಸಿ ಅಂತ್ಯಕ್ರಿಯೆಯಲ್ಲಿ ಉಪರಾಷ್ಟ್ರಪತಿ ಧನ್‌ಕರ್‌ ಭಾಗವಹಿಸುವ ಸಾಧ್ಯತೆ
ADVERTISEMENT