ಇದು ಪ್ರಗತಿಪರ ರೈತರ ಯಶೋಗಾಥೆ. ಅನಂತಮೂರ್ತಿ ಅವರು ಅಪರೂಪದ ಹಲಸು ತಳಿಗಳ ಸಂರಕ್ಷಣೆ ಮತ್ತು ಕಸಿ ಮೂಲಕ ಮಹತ್ತರ ಕಾಯಕದಲ್ಲಿ ತೊಡಗಿದ್ದಾರೆ. ಇವರ ತೋಟದಲ್ಲಿ 24ಕ್ಕೂ ಹೆಚ್ಚು ತಳಿಯ ಹಲಸಿನ ಮರಗಳಿವೆ. ಹಳದಿ ಬಣ್ಣದ ಸೊಳೆಯ ರುದ್ರಾಕ್ಷಿ ತಳಿ ಹಲಸಿಗೆ ಪೇಟೆಂಟ್ ಕೂಡ ಪಡೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.