ADVERTISEMENT

ವಿಡಿಯೊ: ರಾಜ್ ಕುಮಾರ್ ಹಾಡು ಹಾಡಿ ಬಿಜೆಪಿಗೆ ಟಾಂಟ್ ಕೊಟ್ಟ ಸಿಎಂ ಸಿದ್ದರಾಮಯ್ಯ

ಸಿದ್ದರಾಮಯ್ಯ ಬಜೆಟ್‌ಗೂ ಮುನ್ನ ಡಾ.ರಾಜ್‌ಕುಮಾರ್ ಅವರ ‘ಆಗದು ಎಂದು ಕೈ ಕಟ್ಟಿ ಕುಳಿತರೆ’ ಹಾಡನ್ನು ಹಾಡಿ ಬಿಜೆಪಿ ನಾಯಕರಿಗೆ ಟಾಂಟ್ ಕೊಟ್ಟರು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 16 ಫೆಬ್ರುವರಿ 2024, 12:32 IST
Last Updated 16 ಫೆಬ್ರುವರಿ 2024, 12:32 IST

2024–25 ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಿದ್ದು, ಸಿದ್ದರಾಮಯ್ಯ ಬಜೆಟ್‌ಗೂ ಮುನ್ನ ಡಾ.ರಾಜ್‌ಕುಮಾರ್ ಅವರ ‘ಆಗದು ಎಂದು ಕೈ ಕಟ್ಟಿ ಕುಳಿತರೆ’ ಹಾಡನ್ನು ಹಾಡಿ ಬಿಜೆಪಿ ನಾಯಕರಿಗೆ ಟಾಂಟ್ ಕೊಟ್ಟರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.