ADVERTISEMENT

ಬಳ್ಳಾರಿ: ಕೋಟೆ ಮಲ್ಲೇಶ್ವರ ದೇಗುಲಕ್ಕೆ ಈಶ್ವರಪ್ಪ ಭೇಟಿ

​ಪ್ರಜಾವಾಣಿ ವಾರ್ತೆ
Published 20 ಮೇ 2024, 16:09 IST
Last Updated 20 ಮೇ 2024, 16:09 IST
ಬಳ್ಳಾರಿಯ ಕೋಟೆ ಮಲ್ಲೇಶ್ವರ ದೇಗುದಲ್ಲಿ ಪ್ರಾರ್ಥನೆ ಸಲ್ಲಿಸುತ್ತಿರುವ ಕೆ.ಎಸ್‌ ಈಶ್ವರಪ್ಪ ಕುಟುಂಬ 
ಬಳ್ಳಾರಿಯ ಕೋಟೆ ಮಲ್ಲೇಶ್ವರ ದೇಗುದಲ್ಲಿ ಪ್ರಾರ್ಥನೆ ಸಲ್ಲಿಸುತ್ತಿರುವ ಕೆ.ಎಸ್‌ ಈಶ್ವರಪ್ಪ ಕುಟುಂಬ    

ಬಳ್ಳಾರಿ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್‌ ಈಶ್ವರಪ್ಪ ಅವರು ನಗರದ ಕೋಟೆ ಮಲ್ಲೇಶ್ವರ ದೇಗುಲಕ್ಕೆ ಭಾನುವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. 

ಪತ್ನಿ, ಪುತ್ರ, ಮೊಮ್ಮಕ್ಕಳು ಸೇರಿದಂತೆ ಕುಟುಂಬ ಸಹಿತ ದೇಗುಲಕ್ಕೆ ಭೇಟಿ ನೀಡಿದ್ದ ಅವರು, ಭಕ್ತಿ ಗೀತೆ ಹಾಡಿ ದೇವರಿಗೆ ಪ್ರಾರ್ಥನೆ ಸಲ್ಲಿಸಿದರು.

ಸೋದರ ಸಂಬಂಧಿ, ಸಿರುಗುಪ್ಪದ ಬಿಜೆಪಿ ನಾಯಕ ರಾಮಲಿಂಗಪ್ಪ ಜತೆಗಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.