ADVERTISEMENT

ಸಂಡೂರು ಉಪಚುನಾವಣೆ: ನಾಮಪತ್ರ ಸಲ್ಲಿಸಿದ BJPಯ ಹನುಮಂತ, ಕಾಂಗ್ರೆಸ್‌ನ ಅನ್ನಪೂರ್ಣ

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2024, 15:12 IST
Last Updated 23 ಅಕ್ಟೋಬರ್ 2024, 15:12 IST
<div class="paragraphs"><p>ಬಂಗಾರು ಹನುಮಂತು&nbsp;</p></div>

ಬಂಗಾರು ಹನುಮಂತು 

   

ಬಳ್ಳಾರಿ: ಸಂಡೂರು ಉಪಚುನಾವಣೆಗೆ ಒಟ್ಟು ಮೂವರು ಅಭ್ಯರ್ಥಿಗಳು ಬುಧವಾರ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು.

ಬಿಜೆಪಿಯಿಂದ ಬಂಗಾರು ಹನುಮಂತ, ಕಾಂಗ್ರೆಸ್‌ನಿಂದ ಸಂಸದ ಇ. ತುಕಾರಾಂ ಪತ್ನಿ ಅನ್ನಪೂರ್ಣ, ಪಕ್ಷೇತರರಾಗಿ ಟಿ ಎರ‍್ರೀಸ್ವಾಮಿ ನಾಮಪತ್ರ ಸಲ್ಲಿಸಿದರು. ಇದರೊಂದಿಗೆ ಸಂಡೂರು ಕ್ಷೇತ್ರದಿಂದ ಈವರೆಗೆ ನಾಮಪತ್ರ ಸಲ್ಲಿಸಿದವರ ಸಂಖ್ಯೆ ನಾಲ್ಕಕ್ಕೆ ಏರಿದೆ. ಅನ್ನಪೂರ್ಣ ಅವರು ಗುರುವಾರ ಮತ್ತು ಬಂಗಾರು ಹನುಮಂತ ಶುಕ್ರವಾರ ಅಧಿಕೃತವಾಗಿ ನಾಮಪತ್ರ ಸಲ್ಲಿಸುವರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.