ಬೆಳಗಾವಿ: ಜಿಲ್ಲೆಯ ಹಲವೆಡೆ ಶನಿವಾರ ಬೆಳಿಗ್ಗೆಯಿಂದಲೇ ಮಳೆ ಸುರಿಯಿತು.
ಚನ್ನಮ್ಮನ ಕಿತ್ತೂರಿನಲ್ಲಿ ಉತ್ತಮ ಮಳೆಯಾದರೆ, ಬೈಲಹೊಂಗಲ, ಸವದತ್ತಿಯಲ್ಲಿ ತುಂತುರು ಮಳೆಯಾಯಿತು. ಯರಗಟ್ಟಿಯಲ್ಲಿ ಮಳೆ ಸುರಿದಿದ್ದರಿಂದ ವಾರದ ಸಂತೆಗೆ ಬಂದಿದ್ದ ಜನರು ಪರದಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.