ಬೆಂಗಳೂರು: ಹೊಂಬೇಗೌಡ ನಗರದ ಶ್ರೀರಾಮ ಸೇವಾ ಮಂಡಳಿ ಟ್ರಸ್ಟ್ ವತಿಯಿಂದ ಅ.27ರಂದು ಬೆಳಿಗ್ಗೆ 10.30ಕ್ಕೆ ಕನ್ನಡ ಭಕ್ತಿ ಗೀತೆಗಳ ಸ್ಪರ್ಧೆ ನಡೆಯಲಿದೆ. ಆಸಕ್ತರು ಅ.26ರ ಒಳಗೆ ಹೆಸರು
ನೋಂದಾಯಿಸಿಕೊಳ್ಳಲು ಕೋರಲಾಗಿದೆ.
9 ವರ್ಷಕ್ಕಿಂತ ಮೇಲಿನವರು ಸ್ವ ವಿವರವನ್ನು ಅಧ್ಯಕ್ಷರು, ಶ್ರೀರಾಮಸೇವಾ ಮಂಡಲಿ ಟ್ರಸ್ಟ್, 10ನೇ ಕ್ರಾಸ್, ಹೊಂಬೇಗೌಡ ನಗರ, ಬೆಂಗಳೂರು–560027 ಇಲ್ಲಿಗೆ ಕಳುಹಿಸಬೇಕು. ಮಾಹಿತಿಗೆ ದೂರವಾಣಿ ಸಂಖ್ಯೆ 080–22220839 ಸಂಪರ್ಕಿಸಬಹುದು ಎಂದು ಟ್ರಸ್ಟ್ನ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.